ಬೆಂಗಳೂರು , ಜು.29: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಸದ್ಯಕ್ಕೆ ಶಾಲೆ- ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಉಸರೇಶ್ ಕುಮಾರ್ ಹೇಳಿದ್ದಾರೆ.
ಈ ಮೂಲಕ ಪಾಲಕರು ಮತ್ತು ಶಿಕ್ಷಕರಲ್ಲಿದ್ದ ಶಾಲೆಗಳು ಯಾವಾಗ ಪ್ರಾರಂಭವಾಗಲಿದೆ ಎಂಬ ಅತ<ಕವನ್ನು ದೂರ ಮಾಡಿದ್ದಾರೆ.
ಶಾಲೆಗಳು ಆರಂಭವಾಗದಿದ್ದರೂ ಮಕ್ಕಳನ್ನು ತಂತ್ರಜ್ಞಾನದ ನೆರವಿನಿಂದ ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಸರಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.