ಕಾರ್ಕಳ : ಆ. 5ರಂದು ರಾಮ ಮಂದಿರದ ಭೂಮಿ ಪೂಜೆ ಜರುಗುವ ಹಿನ್ನೆಲೆಯಲ್ಲಿ ಅಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ನಿಷೇಧಾಜ್ಣೆ ಜಾರಿಗೊಳಿಸಿದ್ದು, ನಿಯಮ ಉಲ್ಲಂಘಿಸದಂತೆ ಎಚ್ಚರಿಕೆ ನೀಡಲಾಗಿದೆ.
Recent Comments
ಕಗ್ಗದ ಸಂದೇಶ
on
ಕಾರ್ಕಳ : ಆ. 5ರಂದು ರಾಮ ಮಂದಿರದ ಭೂಮಿ ಪೂಜೆ ಜರುಗುವ ಹಿನ್ನೆಲೆಯಲ್ಲಿ ಅಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ನಿಷೇಧಾಜ್ಣೆ ಜಾರಿಗೊಳಿಸಿದ್ದು, ನಿಯಮ ಉಲ್ಲಂಘಿಸದಂತೆ ಎಚ್ಚರಿಕೆ ನೀಡಲಾಗಿದೆ.