ವಿಜಯವಾಡ : ಕೋವಿಡ್​ ಕೇರ್​ ಸೆಂಟರ್​ ಆಗಿದ್ದ ವಿಜಯವಾಡದ ಹೋಟೆಲ್​​ವೊಂದರಲ್ಲಿ ಅಗ್ನಿ ಅವಗಢ ಸಂಭವಿಸಿ 7 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಅನೇಕ ಮಂದಿ ಹೋಟೆಲ್​ನಲ್ಲಿಯೇ ಸಿಲುಕಿರುವ ಮಾಹಿತಿ ಇದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅನೇಕ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಅವಘಡದಲ್ಲಿ ಏಳು ಮಂದಿ ದಾರುಣವಾಗಿ ಸಾವಿಗೀಡಾಗಿದ್ದು, ಈವರೆಗೆ 30 ಮಂದಿಯನ್ನು ರಕ್ಷಿಸಲಾಗಿದೆ.









































error: Content is protected !!
Scroll to Top