ಕಾರ್ಕಳ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಇದರ ಉಡುಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಸಂಘಟನಾ ಕಾರ್ಯ ನಿರ್ದೇಶಕರಾಗಿ ಸಾಣೂರಿನ ದೆಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀರಾಮ್ ಭಟ್ ಆಯ್ಕೆಯಾಗಿದ್ದಾರೆ.
ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯ ನಿರ್ದೇಶಕರಾಗಿ ಶ್ರೀರಾಮ್ ಭಟ್ ಆಯ್ಕೆ
