ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ವನ ಮಹೋತ್ಸವ

ಕಾರ್ಕಳ : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಪರಿಸರದಲ್ಲಿ ಔಷಧೀಯ ಗುಣಗಳನ್ನು ನೆಡುವ ಮೂಲಕ ವನ ಮಹೋತ್ಸವ ಆಚರಿಸಲಾಯತು. ರೋಟರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ್ ಬಲ್ಲಾಳ್, ಕ್ಲಬ್‌ ಮಾರ್ಗದರ್ಶಕ ಡಾ. ಭರತೇಶ್ ಆದಿರಾಜ್, ರೋಟರಿ ವಲಯ 05ರ ವಲಯ ಸೇನಾನಿ ಸುರೇಂದ್ರ ನಾಯಕ್, ರೋಟರಿ ಕ್ಲಬ್ ಅಧ್ಯಕ್ಷ‌ ಪ್ರಕಾಶ್ ಪೈ, ಪೂರ್ವ ಅಧ್ಯಕ್ಷ ಪ್ರಶಾಂತ್ ಬೆಳಿರಾಯ, ಕಾರ್ಯದರ್ಶಿ ಗಣೇಶ್ ಬರ್ಲಾಯ, ಪ್ರಕಾಶ್ ವಾಗ್ಲೆ, ನಟೇಶ್ ಕುಮಾರ್, ಆಸ್ಪತ್ರೆಯ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









































































































































































error: Content is protected !!
Scroll to Top