ಬಿಜೆಪಿ ಎಸ್‌ಟಿ ಮೋರ್ಚಾ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಗಂಗಾಧರ ಈದು


ಕಾರ್ಕಳ : ಭಾರತೀಯ ಜನತಾ ಪಾರ್ಟಿ ಎಸ್‌ಟಿ ಮೋರ್ಚಾ ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಕಾರ್ಕಳ ತಾಲೂಕು ಈದು ಗ್ರಾಮದ ಗಂಗಾಧರ ಗೌಡ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯ್ಕ್‌ ಅವರು ನೇಮಕಗೊಳಿಸಿರುತ್ತಾರೆ. ತಾಲೂಕು ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಗಂಗಾಧರ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.





























































































































































































































error: Content is protected !!
Scroll to Top