ಮೇಕೆದಾಟು ಪಾದಯಾತ್ರೆ : ಬೆಂಗಳೂರು ತನಕ ನಡೆದೇ ನಡೆಯುತ್ತೇವೆ- ಸಿದ್ದರಾಮಯ್ಯ


ಬೆಂಗಳೂರು : ಕುಡಿಯುವ ನೀರಿನ ಸಲುವಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ನೀರಿಗಾಗಿ ನಡಿಗೆ ಹಮ್ಮಿಕೊಳ್ಳಲಾಗಿದೆ. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ನಾವೆಲ್ಲರೂ ಬೆಂಗಳೂರು ತನಕ ನಡೆದೇ ನಡೆಯುತ್ತೇವೆ ಎಂಬ ವಿಶ್ವಾಸವನ್ನು ಮತ್ತು ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಿಂದಲೂ ಹೋರಾಟಗಳನ್ನು ಮಾಡಿಕೊಂಡೇ ಬಂದಿದೆ. ನಮಗೆ ಹೋರಾಟ ಹೊಸದಲ್ಲ, ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು. ಕುಡಿಯುವ ನೀರಿನ ಬವಣೆ ನೀಗಬೇಕು ಎಂಬುದು ನಮ್ಮ ನಿಲುವು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.





























































































































































































































error: Content is protected !!
Scroll to Top