ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನದ ಬಳಿ ಪುಷ್ಕರಿಣಿ ನಿರ್ಮಿಸಲು 2 ಕೋಟಿ ರೂ. ಅನುದಾನ ನೀಡುವಂತೆ ಸಚಿವರಿಗೆ ಮನವಿ

ಹೆಬ್ರಿ : ಇತಿಹಾಸ ಪ್ರಸಿದ್ಧ ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆ ನಿರ್ಮಿಸಲು 2 ಕೋಟಿ ರೂ. ಸರಕಾರದಿಂದ ಅನುದಾನ ಬಿಡುಗಡೆಗೊಳಿಸುವಂತೆ ಸಚಿವ ವಿ. ಸುನಿಲ್ ಕುಮಾರ್ ಅವರಿಗೆ ಫೆ. 6ರಂದು ಶಿವಪುರ ಸುರೇಶ ಶೆಟ್ಟಿ ಹಾಗೂ ಹೆಬ್ರಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಮೇಶ ಕುಮಾರ್‌ ಶಿವಪುರ‌ ಮನವಿ ಮಾಡಿಕೊಂಡರು.

error: Content is protected !!
Scroll to Top