ಪಂಚರಾಜ್ಯ ಚುನಾವಣೆ ಬಿಜೆಪಿ ಮೇಲು ಗೈ : ಹೆಬ್ರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹೆಬ್ರಿ : ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹೆಬ್ರಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗುರುದಾಸ್ ಶೆಣೈ, ಶಕ್ತಿ ಕೇಂದ್ರ ಬಿಜೆಪಿ ಅಧ್ಯಕ್ಷರಾದ ರಮೇಶ್ ಕುಮಾರ್ ಶಿವಪುರ,ತಾಲ್ಲೂಕು ಬಿಜೆಪಿ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಶಿವಪುರ, ಗ್ರಾಪಂ ಮಾಜಿ ಅಧ್ಯಕ್ಷರಾದ ಸುಧಾಕರ ಹೆಗ್ಡೆ ಹಾಗೂ ಹೆಚ್ ಕೆ ಸುಧಾಕರ್, ಸಿ.ಎಂ. ಪ್ರಸನ್ನ ನರೇಂದ್ರ ನಾಯಕ್,ಡಾ.ಶೋಧನ್,ಸುನೀಲ್ ಪೂಜಾರಿ ಚಾರ ,ನಾಗಭೂಷಣ ಹೆಬ್ಬಾರ್ ಕಬ್ಬಿನಾಲೆ,ಭೋಜ ಪೂಜಾರಿ ಹಾಗೂ ಹೆಬ್ರಿಯ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.





























































































































































































































error: Content is protected !!
Scroll to Top