ಕಾರ್ಕಳ : ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ 5 ಅಡಿ ಎತ್ತರದಿಂದ ಬಿದ್ದು ಚಿಕಿತ್ಸೆ ಫಲಿಸದೇ ಮೃತ ಪಟ್ಟ ಘಟನೆ ಮಿಯ್ಯಾರು ಗ್ರಾಮದ ಕುಂಟಿಬೈಲು ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೆಲ್ಲಿಗುಡ್ಡೆ ನಿವಾಸಿ ಸುರೇಶ ಪೂಜಾರಿ (51) ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾರೆ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಆಕಸ್ಮಿಕವಾಗಿ ಬಿದ್ದು ಸಾವು
Recent Comments
ಕಗ್ಗದ ಸಂದೇಶ
on