ಆಗುಂಬೆ ಘಾಟಿಯಲ್ಲಿ ಭೂಕುಸಿತ; ಸಂಚಾರ ಸ್ಥಗಿತ

ಕಾರ್ಕಳ: ಆಗುಂಬೆಯ ಘಾಟಿಯ ನಾಲ್ಕನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ನಿನ್ನೆ ರಾತ್ರಿ ಭೂಕುಸಿತ ಸಂಭವಿಸಿ ಸದ್ಯ ಸಂಚಾರ ಸ್ಥಗಿತಗೊಂಡಿದೆ.
ಮೂರು ಮತ್ತು ನಾಲ್ಕನೇ ತಿರುವಿನ ಮಧ್ಯಭಾಗದಲ್ಲಿ ಭೂ ಕುಸಿತ ಸಂಭವಿಸಿದೆ. ಭಾರಿ ಪ್ರಮಾಣದಲ್ಲಿ ಮಣ್ಣು, ಕಲ್ಲು ಮತ್ತು ರಸ್ತೆಗುರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ತಡರಾತ್ರಿಯಿಂದಲೇ ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸಿದ್ದಾಪುರದ ಪರ್ಯಾಯ ಮಾರ್ಗವನ್ನು ಬಳಸುತ್ತಿವೆ.





























































































































































































































error: Content is protected !!
Scroll to Top