ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ವತಿಯಿಂದ ವನಮಹೋತ್ಸವ

ಕಾರ್ಕಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಕಳ ವಲಯದ ವತಿಯಿಂದ ಕುಂಟಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವದ ಅಂಗವಾಗಿ ಸಸಿ ನೆಡಲಾಯಿತು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ಈಶ್ವರ್ ಕುಂಟಾಡಿ, ಕಲ್ಯಾ ಪಂಚಾಯತ್ ಸದಸ್ಯರಾದ ಸಂತೋಷ್ ಜಿ. ಪುತ್ರನ್‌, ಶಾಲಾ ಮುಖ್ಯಶಿಕ್ಷಕಿ ಮಂಜುಳ, ಶಿಕ್ಷಕಿ ಕುಸುಮ,
ರು. ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯದ ಗೌರವ ಅಧ್ಯಕ್ಷ ಮಹೇಂದ್ರ ಶೆಟ್ಟಿ, ಕಾರ್ಯದರ್ಶಿ ಸುಶೀಲ್ ಕುಮಾರ್, ದತ್ತಾತ್ರೇಯ ಹಿರಿಯಂಗಡಿ ಉಪಸ್ಥಿತರಿದ್ದರು. ಮಕ್ಕಳಿಗೆ ಪರಿಸರದ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿದ್ದು, ಬಳಿಕ ವಿಜೇತರಿಗೆ ಬಹುಮಾನ ನೀಡಲಾಯಿತು.





























































































































































































































error: Content is protected !!
Scroll to Top