ಅಕ್ಷಯ್ ಹಾಕೆ ಉಡುಪಿ ನೂತನ ಎಸ್ಪಿ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್. ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ‌.
ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಂದ್ರ ಅವರು ಉಡುಪಿ ಎಸ್ಪಿಯಾಗಿ ಅಧಿಕಾರ ವಹಿಸಲಿದ್ದಾರೆ.





























































































































































































































error: Content is protected !!
Scroll to Top