ನಾಳೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉಡುಪಿಗೆ


ಕಾರ್ಕಳ: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಶುಕ್ರವಾರ ಉಡುಪಿಗೆ ಆಗಮಿಸಲಿದ್ದಾರೆ. ಮಾಹೆಯ 30ನೇ ಘಟಿಕೋತ್ಸವದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸುವ ರಾಜನಾಥ್‌ ಸಿಂಗ್‌ ಬಳಿಕ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಘಟಿಕೋತ್ಸವದ ಮೊದಲ ದಿನ ರಾಜನಾಥ ಸಿಂಗ್‌ ಮತ್ತು ಲೆಫ್ಟಿನೆಂಟ್‌ ಜನರಲ್‌ ಮಾಧುರಿ ಕಾನಿಟ್ಕರ್‌ ಘಟಿಕೋತ್ಸವದ ಮುಖ್ಯ ಅತಿಥಿಗಳಾಗಿರುತ್ತಾರೆ.





























































































































































































































error: Content is protected !!
Scroll to Top