ಆರ್ಥಿಕ ಮುಗ್ಗಟ್ಟು – ಯುವಕ‌ ನೇಣಿಗೆ ಶರಣು

ಕಾರ್ಕಳ : ಆರ್ಥಿಕ ಮುಗ್ಗಟ್ಟಿನಿಂದಾಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ‌ ಘಟನೆ‌ ಜ. 6 ರ ರಾತ್ರಿ ಸಂಭವಿಸಿದೆ. ದೂಪದಕಟ್ಟೆಯ ಬೇರಂದೊಟ್ಟು ನಿವಾಸಿ ರಂಜಿತ್ (೨೪) ಆತ್ಮಹತ್ಯೆಗೆ ಶರಣಾದವರು.‌ ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆ 6.30ರ ನಡುವೆ ತಮ್ಮ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ‌ ಸ್ಥಳಕ್ಕೆ‌ ಭೇಟಿ ಪರಿಶೀಲನೆ ನಡೆಸಿದ್ದಾರೆ.































































error: Content is protected !!
Scroll to Top