ಮರ್ಣೆ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಸಂಭವಿಸಿದೆ. ರಾಜು ಮೂಲ್ಯ(62) ಆತ್ಮಹತ್ಯೆಗೆ ಶರಣಾದವರು. ಇವರು ಮೇ 19 ರ ರಾತ್ರಿಯಿಂದ 20ರ ಬೆಳಿಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಮನೆ ಹತ್ತಿರ ಇರುವ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.









































































































error: Content is protected !!
Scroll to Top