ಕಾರ್ಕಳ : ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ಅ. 13ರ ರಾತ್ರಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆ


































