ಹೃದಯಾಘಾತಕ್ಕೆ ವ್ಯಕ್ತಿ ಬಲಿ

ಕಾರ್ಕಳ : ಹೃದಯಾಘಾತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಆ. 22ರಂದು ಯರ್ಲಪಾಡಿ ಕಾಂತರಗೋಳಿಯಲ್ಲಿ ನಡೆದಿದೆ. ಗಿರೀಶ್ ಆಚಾರ್ಯ (44 ವರ್ಷ) ಮೃತ ದುರ್ದೈವಿ. ಮಾಹೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ಇಂದು ಬೆಳಿಗ್ಗೆ ಮನೆಯಲ್ಲಿ ಹೃದಯಾಘಾತಕ್ಕೀಡಾಗಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.



























error: Content is protected !!
Scroll to Top