Author name: News desk

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಎಕ್ಸಲೆಂಟ್, ಎಸ್‌ಡಿಎಂಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಎಷ್ಟು ಮುಖ್ಯವೋ, ಅಷ್ಟೇ ಪಠ್ಯೇತರ ಚಟುವಟಿಕೆಗಳು ಕೂಡ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿದೆ. ವಿದ್ಯಾರ್ಥಿಗಳಲ್ಲಿ ಕೌಶಲ ಅಭಿವೃದ್ಧಿಗೆ ಈ ರೀತಿಯ ಚಟಿವಟಿಕೆಗಳು ಬಹಳ ಅಗತ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ (ಪ.ಪೂ ಶಿಕ್ಷಣ) ಮಂಗಳೂರು ವಿಭಾಗದ ಉಪನಿರ್ದೇಶಕ ಜಯಣ್ಣ ಸಿ.ಡಿ. ಹೇಳಿದರು. ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ದ.ಕ. ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಶಿಕ್ಷಣ), ಮೂಡಬಿದಿರೆ ಎಕ್ಸಲೆಂಟ್ ವಿಜ್ಞಾನ …

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಎಕ್ಸಲೆಂಟ್, ಎಸ್‌ಡಿಎಂಗೆ ಸಮಗ್ರ ಪ್ರಶಸ್ತಿ Read More »

ಕಾರ್ಕಳ ಜೇಸಿಐ ಸಪ್ತಾಹ ಸಮಾರೋಪ

ವ್ಯಕ್ತಿತ್ವ ವಿಕಸನದೊಂದಿಗೆ ಜೇಸಿಐಯಿಂದ ಸಮಾಜಮುಖಿ ಕಾರ್ಯ – ರವೀಂದ್ರ ಶೆಟ್ಟಿ ಬಜಗೋಳಿ ಕಾರ್ಕಳ : ವ್ಯಕ್ತಿತ್ವ ವಿಕಸನದೊಂದಿಗೆ ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಾರ್ಕಳ ಜೇಸಿಐ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಇದರೊಂದಿಗೆ ಜನಪರ ಕಾರ್ಯಗಳನ್ನು ಮಾಡುತ್ತಿರುವ ಸಂಸ್ಥೆ, ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅಭಿನಂದನಾರ್ಹ ಎಂದು ಉದ್ಯಮಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅಭಿಪ್ರಾಯಪಟ್ಟರು.ಅವರು ನ. 25ರಂದು ಬಂಡಿಮಠ ಶ್ರೀರಾಮ ಸಭಾಭವನದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್‌ ಮಾತನಾಡಿ, …

ಕಾರ್ಕಳ ಜೇಸಿಐ ಸಪ್ತಾಹ ಸಮಾರೋಪ Read More »

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ತೆರೆ : ಫಲಿತಾಂಶ ಇಂತಿದೆ

ಕಾರ್ಕಳ : ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆದ ತುಳುನಾಡ ಜಾನಪದ ಕ್ರೀಡೆಯಾದ ಐತಿಹಾಸಿಕ ಬೆಂಗಳೂರು ಕಂಬಳ ಸಮಾಪ್ತಿಗೊಂಡಿದೆ. ಕಂಬಳ ಕೂಟದಲ್ಲಿ ಒಟ್ಟು 159 ಜತೆ ಕೋಣಗಳು ಭಾಗವಹಿಸಿದ್ದು ಲಕ್ಷಾಂತರ ಮಂದಿ ಕಂಬಳ ವೀಕ್ಷಣೆ ಮಾಡಿದ್ದಾರೆ. ಫಲಿತಾಂಶ ಕನಹಲಗೆಪ್ರಥಮ : ಬೋಳಂಬಳ್ಳಿ ಶ್ರೀ ರಾಮಚೈತ್ರ ಪರಮೇಶ್ವರ ಭಟ್‌ (ಓಡಿಸಿದವರು : ಗಣೇಶ್‌ ಎಲ್ಲೂರು, ಕಂದಾವರ) ಹಗ್ಗ ಹಿರಿಯಪ್ರಥಮ : ನಂದಳಿಕೆ ಶ್ರೀಕಾಂತ್‌ ಭಟ್‌ ಸಿ. (ಬಂಬ್ರಾಣಬೈಲು ವಂದಿತ್‌ ಶೆಟ್ಟಿ)ದ್ವಿತೀಯ : ಮಾಳ ಆನಂದ ನಿಲಯ ಶೇಖರ ಎ. …

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ತೆರೆ : ಫಲಿತಾಂಶ ಇಂತಿದೆ Read More »

ಬೆಂಗಳೂರಿನಲ್ಲಿ ಐತಿಹಾಸಿಕ ಕಂಬಳ : ಯಾರ ಮಡಿಲಿಗೆ ರಾಜಧಾನಿ ಕಿರೀಟ

ಬೆಂಗಳೂರು : ಎರಡು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಐತಿಹಾಸಿಕ ಬೆಂಗಳೂರು ಕಂಬಳ ಸಮಾಪ್ತಿಗೊಂಡಿದೆ. ಕಂಬಳ ಕೂಟದಲ್ಲಿ ಒಟ್ಟು 159 ಜತೆ ಕೋಣಗಳು ಭಾಗವಹಿಸಿದ್ದು ಲಕ್ಷಾಂತರ ಮಂದಿ ಕಂಬಳ ವೀಕ್ಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಚ್ಯಾಂಪಿಯನ್‌ ಕೋಣಗಳ ನಡುವೆ ಜಿದ್ದಾಜಿದ್ದಿ ನಡೆಯಲಿದ್ದು, ಯಾರ ಮಡಿಲಿಗೆ ರಾಜಧಾನಿ ಕಿರೀಟ ಲಭಿಸಲಿದೆ ಕಾದುನೋಡಬೇಕಾಗಿದೆ. ಕನಹಲಗೆ ವಿಭಾಗದಲ್ಲಿ 7 ಜೊತೆ ಕಂಬಳ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅಂತಿಮ ಸುತ್ತಿಗೆ ಬೋಳಂಬಳ್ಳಿ ಶ್ರೀ ರಾಮಚೈತ್ರ ಪರಮೇಶ್ವರ ಭಟ್‌ ಅವರ ಕೋಣಗಳು 6.5 ಕೋಲು …

ಬೆಂಗಳೂರಿನಲ್ಲಿ ಐತಿಹಾಸಿಕ ಕಂಬಳ : ಯಾರ ಮಡಿಲಿಗೆ ರಾಜಧಾನಿ ಕಿರೀಟ Read More »

ಕುಕ್ಕುಂದೂರು ಫ್ರೆಂಡ್ಸ್‌ ವತಿಯಿಂದ ಬೃಹತ್‌ ಆರೋಗ್ಯ ಶಿಬಿರ

ನಿಯಮಿತವಾಗಿ ಆರೋಗ್ಯ ತಪಾಸಣೆ ಅಗತ್ಯ – ಡಾ. ಪ್ರತೀಕ್ಷಾ ಶೆಟ್ಟಿ ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್ ರಿ. ಕುಕ್ಕುಂದೂರು – ಮುಂಬೈ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ, ನ್ಯೂಸ್ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಹಾಗೂ ಡಾ. ಟಿ.ಎಂ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಸಹಯೋಗದಲ್ಲಿ ನ. 26ರಂದು ಟಪ್ಪಾಲುಕಟ್ಟೆ ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್‌ ಆರೋಗ್ಯ ಶಿಬಿರ ನಡೆಯಿತು. ಶಾಲಾ ಸಂಚಾಲಕ ರಾಜೇಂದ್ರ ಕುಮಾರ್ ಬಲ್ಲಾಳ್ ಶಿಬಿರ ಉದ್ಘಾಟಿಸಿದರು. …

ಕುಕ್ಕುಂದೂರು ಫ್ರೆಂಡ್ಸ್‌ ವತಿಯಿಂದ ಬೃಹತ್‌ ಆರೋಗ್ಯ ಶಿಬಿರ Read More »

ಕಾರ್ಕಳ : ಜೋಡುರಸ್ತೆಯಲ್ಲಿ ಸಮಯ್ ಶಟಲ್‌ ಕೋರ್ಟ್‌ ಉದ್ಘಾಟನೆ

ಆರೋಗ್ಯಕರ ಜೀವನಕ್ಕೆ ಕ್ರೀಡೆ ಅವಶ್ಯ – ಸುನಿಲ್‌ ಕುಮಾರ್‌ ಕಾರ್ಕಳ :‌ ಆರೋಗ್ಯಕರ ಜೀವನಕ್ಕೆ ಕ್ರೀಡೆ, ವ್ಯಾಯಾಮ ಪೂರಕ. ಪ್ರಸ್ತುತ ದಿನಮಾನದಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಅವಶ್ಯ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು. ಅವರು ನ. 26ರಂದು ಬಂಗ್ಲೆಗುಡ್ಡೆ ಜಂಕ್ಷನ್‌ನ ಹಂಚಿಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಸಮಯ್‌ ಶಟಲ್‌ ಕೋರ್ಟ್‌ ಉದ್ಘಾಟಿಸಿ ಮಾತನಾಡಿದರು. ಅಭಿವೃದ್ಧಿ ಹೊಂದುತ್ತಿರುವ ಜೋಡುರಸ್ತೆ ಪರಿಸರದಲ್ಲಿ ಇಂತಹ ಶಟಲ್‌ ಕೋರ್ಟ್‌ನ ಅಗತ್ಯವಿತ್ತು. …

ಕಾರ್ಕಳ : ಜೋಡುರಸ್ತೆಯಲ್ಲಿ ಸಮಯ್ ಶಟಲ್‌ ಕೋರ್ಟ್‌ ಉದ್ಘಾಟನೆ Read More »

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ : ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ

ಮಾಳ : ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 25 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿಯ ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ವಿಜೇತ ಮಕ್ಕಳಿಗೆ ಬಹುಮಾನ ಹಾಗೂ ಸಿಹಿತಿಂಡಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಅಧ್ಯಕ್ಷೆ ಜ್ಯೋತಿ ರಮೇಶ್ ವಹಿಸಿದ್ದು, ಕೋಶಾಧಿಕಾರಿ ವಿಜೇಶ್‌ ಶೆಟ್ಟಿ, ಬಿಒಡಿ ಸದಸ್ಯರಾದ ಸಾಯಿರಾಮ್‌, ಟಿ.ಕೆ. ರಘುವೀರ್‌, ಗೋಪಾಲ್‌ ಅಂಚನ್‌ ಉಪಸ್ಥಿತರಿದ್ದರು. ಶಿಕ್ಷಕಿ ಶೋಭಾ …

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ : ಲಯನ್ಸ್‌ ಕ್ಲಬ್‌ ಕಾರ್ಕಳ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ Read More »

ನ. 26 : ಸಮಯ್‌ ಶಟಲ್‌ ಜಂಕ್ಷನ್‌ ಶುಭಾರಂಭ : ಕಾರ್ಕಳ ನಗರಕ್ಕೊಂದು ಸುಸಜ್ಜಿತ ಕ್ರೀಡಾ ಸೌಲಭ್ಯ

ಕಾರ್ಕಳ : ಬಂಗ್ಲೆಗುಡ್ಡೆ ಜಂಕ್ಷನ್‌ನ ಹಂಚಿಕಟ್ಟೆಯಲ್ಲಿ ನ.26ರಂದು ಸಂಜೆ 4 ಗಂಟೆಗೆ ಸಮಯ್‌ ಶಟಲ್‌ ಜಂಕ್ಷನ್‌ ಶುಭಾರಂಭಗೊಳ್ಳಲಿದೆ. ಶಾಸಕ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸಲಿದ್ದು, ಹಿರ್ಗಾನ ಲಕ್ಷ್ಮೀಪುರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೇಸರ ವಿ. ಅಶೋಕ್‌ ನಾಯಕ್‌, ರಾಜಾಪುರ ಸಾರಸ್ವತ ಸಹಕಾರಿ ಸಂಘದ ಅಧ್ಯಕ್ಷ ಕೆ. ರವೀಂದ್ರ ಪ್ರಭು ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯಾ ಉದಯ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 3 ಬ್ಯಾಡ್ಮಿಂಟನ್‌ ವುಡನ್‌ ಕೋರ್ಟ್‌, ಸುಸಜ್ಜಿತವಾದ ಪಾರ್ಕಿಂಗ್‌ …

ನ. 26 : ಸಮಯ್‌ ಶಟಲ್‌ ಜಂಕ್ಷನ್‌ ಶುಭಾರಂಭ : ಕಾರ್ಕಳ ನಗರಕ್ಕೊಂದು ಸುಸಜ್ಜಿತ ಕ್ರೀಡಾ ಸೌಲಭ್ಯ Read More »

ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಬಂದ ವಿಡಿಯೋ ವೈರಲ್

ಅಹಮದಬಾದ್‌ : ನ.19 ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ಕೋಣೆಗೆ ಭೇಟಿ ನೀಡಿದ ಫೋಟೋ ವೈರಲ್ ಆಗಿತ್ತು. ಇದೀಗ ಮೋದಿ ಅವರು ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಜೊತೆ ಮಾತುಕತೆ ನಡೆಸುತ್ತಿರುವ ವಿಡಿಯೋ ಬಿಡುಗಡೆ ಆಗಿದ್ದು, ವೇಗಿ ಮೊಹಮ್ಮದ್ ಶಮಿ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಭಾರತದ ಡ್ರೆಸ್ಸಿಂಗ್ …

ಮೋದಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಬಂದ ವಿಡಿಯೋ ವೈರಲ್ Read More »

ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆ : ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಬೆಂಗಳೂರು : ಬೆಂಗಳೂರು ವಿವಿ ಹಾಸ್ಟೆಲ್​ನ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಈ ಹಿನ್ನೆಲೆ ಹಾಸ್ಟೆಲ್​ ವಾರ್ಡನ್​ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ. ಕಳಪೆ ಆಹಾರ ನೀಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಾರೆ. ಕಳಪೆ ಆಹಾರ ತಿಂದು ಆರೋಗ್ಯಕ್ಕೆ ಸಮಸ್ಯೆಯಾದರೆ ಯಾರು ಹೊಣೆ. ಕೂಡಲೇ ವಾರ್ಡನ್​ ಅಮಾನತುಗೊಳಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಬಿರಿಯಾನಿ ತಿಂದು ಆಸ್ಪತ್ರೆ ಸೇರಿದ ಗ್ರಾಮಸ್ಥರುಚಿಕ್ಕಮಗಳೂರು : ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು …

ಬೆಂಗಳೂರು ವಿವಿ ಹಾಸ್ಟೆಲ್​​ ಊಟದಲ್ಲಿ ಹುಳುಗಳು ಪತ್ತೆ : ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ Read More »

error: Content is protected !!
Scroll to Top