ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಎಕ್ಸಲೆಂಟ್, ಎಸ್ಡಿಎಂಗೆ ಸಮಗ್ರ ಪ್ರಶಸ್ತಿ
ಮೂಡುಬಿದಿರೆ : ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಎಷ್ಟು ಮುಖ್ಯವೋ, ಅಷ್ಟೇ ಪಠ್ಯೇತರ ಚಟುವಟಿಕೆಗಳು ಕೂಡ ಬಹಳ ಮುಖ್ಯ. ಆ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿದೆ. ವಿದ್ಯಾರ್ಥಿಗಳಲ್ಲಿ ಕೌಶಲ ಅಭಿವೃದ್ಧಿಗೆ ಈ ರೀತಿಯ ಚಟಿವಟಿಕೆಗಳು ಬಹಳ ಅಗತ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ (ಪ.ಪೂ ಶಿಕ್ಷಣ) ಮಂಗಳೂರು ವಿಭಾಗದ ಉಪನಿರ್ದೇಶಕ ಜಯಣ್ಣ ಸಿ.ಡಿ. ಹೇಳಿದರು. ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ದ.ಕ. ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಶಿಕ್ಷಣ), ಮೂಡಬಿದಿರೆ ಎಕ್ಸಲೆಂಟ್ ವಿಜ್ಞಾನ …
ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಎಕ್ಸಲೆಂಟ್, ಎಸ್ಡಿಎಂಗೆ ಸಮಗ್ರ ಪ್ರಶಸ್ತಿ Read More »