Author name: News desk

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ ಮನೆಯವರು

ಎರಡು ದಿನ ಭಕ್ತರ ಪ್ರವೇಶ ನಿಷೇಧ : ಜಿಲ್ಲಾಡಳಿತ ದ.ಕ. : ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದ್ದು, ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು ಮನೆ ಮಂದಿ ಮಣ್ಣಿನಡಿ ಮಕ್ಕಳು ಸಹಿತ ಸಿಲುಕಿದ್ದಾರೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ಧೆ ಸಹಿತ

ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ ಮನೆಯವರು Read More »

ದೇಶದಲ್ಲಿ ಆರ್ಥಿಕ ಹಿಂಜರಿತದ ಸಾಧ್ಯತೆ ಇಲ್ಲ – ನಿರ್ಮಲಾ ಸೀತಾರಾಮನ್

ನವದೆಹಲಿ : ಭಾರತದಲ್ಲಿ ಆರ್ಥಿಕ ಹಿಂಜರಿತ ಅಥವಾ ನಿಶ್ಚಲತೆಯ ಸಾಧ್ಯತೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಬೆಲೆ ಏರಿಕೆ ಕುರಿತ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಆರ್ಥಿಕತೆಯ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದರಿಂದ ದೇಶ ಆರ್ಥಿಕ ಹಿಂಜರಿತ ಅಥವಾ ನಿಶ್ಚಲತೆಯ ಅಪಾಯವನ್ನು ಎದುರಿಸುತ್ತಿಲ್ಲ ಎಂದರು. ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಮತ್ತು ಖರೀದಿ ವ್ಯವಸ್ಥಾಪಕರ ಸೂಚ್ಯಂಕವು ದೇಶದ ಆರ್ಥಿಕತೆಯು ಹೆಚ್ಚು ಸದೃಢವಾಗುತ್ತಿರುವುದನ್ನು ಸೂಚಿಸುತ್ತದೆ ಎಂದು ಅವರು

ದೇಶದಲ್ಲಿ ಆರ್ಥಿಕ ಹಿಂಜರಿತದ ಸಾಧ್ಯತೆ ಇಲ್ಲ – ನಿರ್ಮಲಾ ಸೀತಾರಾಮನ್ Read More »

ಹಳಿ ದಾಟುತ್ತಿದ್ದಾಗ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು – ಭಾರೀ ಆಕ್ರೋಶ

ಹಾಸನ : ಹಾಸನದಲ್ಲಿ ರೈಲು ಹಳಿ ಮೇಲೆ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ ಹೊಡೆದು ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರೈಲ್ವೇ ಅಧಿಕಾರಿಗಳ ನಿರ್ಲಕ್ಷ್ಯದ ಈ ಘಟನೆ ನಡೆದಿದೆ ಎಂದು ಆರೋಪಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಸನ ಜಿಲ್ಲೆಯ ಅಂಕಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಪ್ರೀತಿ ಪುಟ್ಟಸ್ವಾಮಿ ಎಂಬ (22ವ.) ವಿದ್ಯಾರ್ಥಿನಿ ಚಲಿಸುತ್ತಿದ್ದ

ಹಳಿ ದಾಟುತ್ತಿದ್ದಾಗ ಜಾರಿಬಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು – ಭಾರೀ ಆಕ್ರೋಶ Read More »

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ

ಬೆಂಗಳೂರು : ಈ ಬಾರಿಯ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ, ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ. ಈ

ವರಮಹಾಲಕ್ಷ್ಮಿ ವ್ರತದ ಪ್ರಯುಕ್ತ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ- ಕುಂಕುಮ ವಿತರಣೆ Read More »

ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ : 10 ಮಂದಿ ಸಾವು – ಮೃತರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರ ಘೋಷಣೆ

ಭೋಪಾಲ್ : ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ಬೆಂಕಿಯಲ್ಲಿ ಐವರು ರೋಗಿಗಳು ಮತ್ತು ಮೂವರು ಆಸ್ಪತ್ರೆ ಸಿಬ್ಬಂದಿ ಸಜೀವವಾಗಿ ಸುಟ್ಟುಹೋಗಿದ್ದಾರೆ. 12 ಮಂದಿಗಿಂತ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಭಾರೀ ಬೆಂಕಿ ಅವಘಡ. ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸಿವೆ.

ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ : 10 ಮಂದಿ ಸಾವು – ಮೃತರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರ ಘೋಷಣೆ Read More »

error: Content is protected !!
Scroll to Top