ಹಕ್ಕು ಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ
ಕುಮ್ಕಿ ಜಾಗದವರಿಗೂ ಹಕ್ಕುಪತ್ರ ನೀಡುವತ್ತ ಚಿಂತನೆ – ಸುನಿಲ್ ಕುಮಾರ್ ಕಾರ್ಕಳ : ಸರಕಾರಿ ಜಾಗದಲ್ಲಿ ವಾಸವಿರುವರಿಗೆ ಡೀಮ್ಡ್ ಫಾರೆಸ್ಟ್ ಸಮಸ್ಯೆ ನಿವಾರಿಸಿ ಕಳೆದ ಎರಡು ವರ್ಷಗಳಿಂದ ಹಕ್ಕು ಪತ್ರ ವಿತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಕುಮ್ಕಿ ಜಾಗದಲ್ಲಿದ್ದವರಿಗೆ ಹಕ್ಕು ಪತ್ರ ವಿತರಣೆಯಾಗಿಲ್ಲ. ಉಡುಪಿ ಮತ್ತು ದ.ಕ. ಜಿಲ್ಲೆಯಲ್ಲಿ ಕುಮ್ಕಿಯ ವ್ಯವಸ್ಥೆಯಿದ್ದು, ಈ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆದು ಹಕ್ಕು ಪತ್ರ ವಿತರಿಸಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಾ.೧೧ ರಂದು […]
ಹಕ್ಕು ಪತ್ರ ಮತ್ತು ವಿವಿಧ ಸವಲತ್ತುಗಳ ವಿತರಣೆ Read More »









