Author name: News desk

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ

ನವದೆಹಲಿ : ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಹೇಳುತ್ತಿರುವ ಮಾಲ್ಡೀವ್ಸ್ ಗೆ ಭಾರತ ಪ್ರಬಲ ತಿರುಗೇಟು ನೀಡಿದ್ದು, ದ್ವೀಪರಾಷ್ಟ್ರದ ಕೂಗಳತೆ ದೂರದಲ್ಲೇ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ ಮಾಡಿದೆ. ಚೀನಾದ ಸಾಲ, ಮೂಲ ಸೌಕರ್ಯ ಯೋಜನೆ ಹಾಗೂ ಆರ್ಥಿಕ ನೆರವಿನ ಆಮಿಷಕ್ಕೆ ತುತ್ತಾಗಿರುವ ಮಾಲ್ಡೀವ್ಸ್ ಭಾರತದ ಜತೆ ರಾಜತಾಂತ್ರಿಕ ಸಂಘರ್ಷಕ್ಕೆ ಇಳಿದಿದ್ದು, ಭಾರತೀಯ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಗಡುವು ನೀಡಿದೆ. ಮುಂಬರುವ ಆಪಾಯವನ್ನೂ ಲೆಕ್ಕಿಸದೇ ಮಾಲ್ಡೀವ್ಸ್ ತೋರುತ್ತಿರುವ ಹಠಮಾರಿ ತನಕ್ಕೆ ಈ ಹಿಂದೆ […]

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ Read More »

ಅವಧಿಗೂ ಮೊದಲೇ ಬೆಂಗಳೂರಿನಲ್ಲಿ ಬಿರು ಬಿಸಿಲು : 4 ವರ್ಷದ ದಾಖಲೆ ಮುರಿದ ಗಾರ್ಡನ್ ಸಿಟಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅವಧಿಗೂ ಮೊದಲೇ ಬೇಸಿಗೆ ಝಳ ಹೆಚ್ಚಾಗಿದ್ದು ತಾಪಮಾನ ದಿಢೀರ್ ಏರಿಕೆಯಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಚಳಿಗಾಲದ ಅಂತ್ಯದ ನಡುವೆಯೇ ರಾಜ್ಯಕ್ಕೆ ಬೇಸಿಗೆ ಝಳ ಕಾಲಿಟ್ಟಿದ್ದು, ಅವಧಿಗೂ ಮೊದಲೇ ಬೆಂಗಳೂರಿನಲ್ಲಿ ಬೇಸಿಗೆ ಆರಂಭವಾಗಿದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ನಾಲ್ಕು ವರ್ಷದ ದಾಖಲೆಯನ್ನು ಮುರಿದಿದೆ. 2018ರ ಬಳಿಕ ಮಾ. 5 ರಂದು ದಾಖಲಾಗಿದೆ. ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯೊಂದಿಗೆ

ಅವಧಿಗೂ ಮೊದಲೇ ಬೆಂಗಳೂರಿನಲ್ಲಿ ಬಿರು ಬಿಸಿಲು : 4 ವರ್ಷದ ದಾಖಲೆ ಮುರಿದ ಗಾರ್ಡನ್ ಸಿಟಿ Read More »

ಕಾರ್ಕಳ ಬಿಜೆಪಿ ವತಿಯಿಂದ ಶಕ್ತಿ ವಂದನಾ ಕಾರ್ಯಕ್ರಮ

ಕಾರ್ಕಳ : ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದ ವತಿಯಿಂದ ಮಾ. 6ರಂದು ವಿಕಾಸ ಕಚೇರಿಯಲ್ಲಿ ಶಕ್ತಿ ವಂದನಾ ಕಾರ್ಯಕ್ರಮ ಜರುಗಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದ ಬರಾಸತ್‌ನಲ್ಲಿ ಮಹಿಳೆಯರನ್ನುದ್ದೇಶಿಸಿ ಮಾತನಾಡುವ ಭಾಷಣವನ್ನು ನೇರ ಪ್ರಸಾರದಲ್ಲಿ ಕಾರ್ಕಳ ತಾಲೂಕಿನ 150 ಮಂದಿ ಮಹಿಳಾ ಫಲಾನುಭವಿಗಳು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೇತ್ರಾಧ್ಯಕ್ಷ ನವೀನ್‌ ನಾಯಕ್‌, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಸಂಚಾಲಕರಾದ ಮಾಲಿನಿ ಜೆ. ಶೆಟ್ಟಿ ಹಾಗೂ ವಿನಯಾ ಡಿ. ಬಂಗೇರ

ಕಾರ್ಕಳ ಬಿಜೆಪಿ ವತಿಯಿಂದ ಶಕ್ತಿ ವಂದನಾ ಕಾರ್ಯಕ್ರಮ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ : ಸುಳಿವು ನೀಡಿದರೆ 10 ಲಕ್ಷ ಬಹುಮಾನ – NIA ಘೋಷಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಇದಕ್ಕೂ ಮುನ್ನ ಸಿಸಿಬಿ ನಡೆಸಿದ್ದ ತನಿಖೆ ವೇಳೆ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ : ಸುಳಿವು ನೀಡಿದರೆ 10 ಲಕ್ಷ ಬಹುಮಾನ – NIA ಘೋಷಣೆ Read More »

ಸಂದೇಶ್‌ಖಾಲಿ ಸುಂಟರಗಾಳಿ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ: ಪ್ರಧಾನಿ ಮೋದಿ

ಬರಾಸತ್:  ‘ಸಂದೇಶ್‌ಖಾಲಿ ಸುಂಟರಗಾಳಿ’ ಪಶ್ಚಿಮ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ ಮತ್ತು ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ಛಿದ್ರಗೊಳಿಸುವಲ್ಲಿ ‘ನಾರಿ ಶಕ್ತಿ'(ಮಹಿಳಾ ಶಕ್ತಿ) ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ. ಮಾ.6ರಂದು ಬರಾಸತ್ ನಲ್ಲಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಂದೇಶ್‌ಖಾಲಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಟಿಎಂಸಿ ನಾಯಕರು ವಿವಿಧ ಸ್ಥಳಗಳಲ್ಲಿ ಬಡ, ದಲಿತ ಮತ್ತು

ಸಂದೇಶ್‌ಖಾಲಿ ಸುಂಟರಗಾಳಿ ಬಂಗಾಳದ ಮೂಲೆ ಮೂಲೆಗೂ ತಲುಪಲಿದೆ: ಪ್ರಧಾನಿ ಮೋದಿ Read More »

ಮಾ. 16- ಎ. 2 : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿ : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವವು ಮಾ. 16ರಂದು ಮೊದಲ್ಗೊಂಡು ಎ. 2ರವರೆಗೆ ನಡೆಯಲಿರುವುದು. ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪುತ್ತೂರು ಮಧುಸೂದನ ತಂತ್ರಿಯವರ ನೇತೃತ್ವದಲ್ಲಿ ಮತ್ತು ಪಾಡಿಗಾರು ಶ್ರೀನಿವಾಸ ತಂತ್ರಿ ಹಾಗೂ ವೈದಿಕರ ಸಹಯೋಗದಲ್ಲಿ ಶ್ರೀ ಮಹಾಗಣಪತಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ದೇವಾಲಯ ಸಮರ್ಪಣಾಪೂರ್ವಕ, ಪುನಃಪ್ರತಿಷ್ಠಾಪೂರ್ವಕ ಸಹಸ್ರ ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ನವೀಕೃತ ಶ್ರೀ ಪೇಜಾವರ ಶಾಖಮಠದದ

ಮಾ. 16- ಎ. 2 : ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ Read More »

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ

ಮಂಗಳೂರು : ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಕಡಬದಲ್ಲಿ ಮಾ. 4ರಂದು ಕಿಡಿಗೇಡಿಯಿಂದ ಆ್ಯಸಿಡ್​​ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ. 5 ರಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ Read More »

ಮುಖ್ಯಮಂತ್ರಿ, ಡಿಸಿಎಂ, ಗೃಹಮಂತ್ರಿಗೆ ಬಾಂಬ್ ಬೆದರಿಕೆ

ಬೆಂಗಳೂರು : ರಾಮೇಶ್ವಂರ ಕೆಫೆ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ. ಮುಖ್ಯಮಂತ್ರಿ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ-ಮೇಲ್ ಬಂದಿದ್ದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿಸುವುದಾಗಿ ಇಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ. ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. Shahidkhan10786@protonmail.com ಎನ್ನುವ ಮೇಲ್ ಐಡಿಯಿಂದ

ಮುಖ್ಯಮಂತ್ರಿ, ಡಿಸಿಎಂ, ಗೃಹಮಂತ್ರಿಗೆ ಬಾಂಬ್ ಬೆದರಿಕೆ Read More »

ಅಕ್ರಮ ಮರಳು ಸಾಗಾಟ – ಟಿಪ್ಪರ್‌ ವಶಕ್ಕೆ

ಕಾರ್ಕಳ : ಕಾರ್ಕಳ : ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್‌ ಅನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 4ರಂದು ಎರ್ಲಪಾಡಿ ಗ್ರಾಮದ ಹೆರಂಜೆಯಲ್ಲಿ ನಡೆದಿದೆ. ಹೇರಂಜೆ ಸುವರ್ಣ ನದಿಯಿಂದ ಮರಳು ತೆಗೆದು ಪರವಾನಿಗೆ ರಹಿತವಾಗಿ ಟಿಪ್ಪರ್‌ನಲ್ಲಿ (KA-20-C-7426) ತುಂಬಿಸಿ ಎರ್ಲಪಾಡಿ ಕಡೆಗೆ ಸಾಗಾಟ ಮಾಡುತ್ತಿರುವಾಗ ಕಾರ್ಕಳ ನಗರ ಠಾಣೆ ಉಪ ನಿರೀಕ್ಷಕ ಲೋಲಾಕ್ಷ ಕೆ. ಮತ್ತವರ ತಂಡ ತಡೆದು ಮರಳು ಸಹಿತ ಟಿಪ್ಪರ್‌ ಅನ್ನು ವಶಕ್ಕೆ ಪಡೆದಿರುತ್ತಾರೆ.

ಅಕ್ರಮ ಮರಳು ಸಾಗಾಟ – ಟಿಪ್ಪರ್‌ ವಶಕ್ಕೆ Read More »

ಪಂಚಾಯತ್‌ ರಾಜ್ ವ್ಯವಸ್ಥೆ ಸದೃಢವಾಗಲಿ – ಕೋಟ ಶ್ರೀನಿವಾಸ ಪೂಜಾರಿ

ಜನರ ಆಶೋತ್ತರ ಈಡೇರಿಸುವ ಕಾರ್ಯವಾಗಲಿ – ಸುನಿಲ್‌ ಕುಮಾರ್‌ ಸಮರ್ಥ ಕಾರ್ಯನಿರ್ವಹಣೆಯಿಂದ ಸ್ಥಳೀಯ ಅಗತ್ಯತೆ ಪೂರೈಕೆ – ಮಂಜುನಾಥ್‌ ಭಂಡಾರಿ ಕಾರ್ಕಳ : ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಮತ್ತಷ್ಟು ಪ್ರಬಲಗೊಳಿಸುವ ನಿಟ್ಟಿನಲ್ಲಿ ಗ್ರಾ. ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಮಾ. 4ರಂದು ಬೈಲೂರು ಗ್ರಾ. ಪಂ. ನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾ.ಪಂ.ಗಳು ತಮ್ಮ ಅವಶ್ಯಕತೆಗಳಿಗೆ

ಪಂಚಾಯತ್‌ ರಾಜ್ ವ್ಯವಸ್ಥೆ ಸದೃಢವಾಗಲಿ – ಕೋಟ ಶ್ರೀನಿವಾಸ ಪೂಜಾರಿ Read More »

error: Content is protected !!
Scroll to Top