Author name: Newskarkala Desk

ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ, 1985 – ಕಾನೂನು ಮಾಹಿತಿ

ಮಾದಕ ವಸ್ತುಗಳ ಬಳಕೆಯು ನಾವು ಇಂದು ನಮ್ಮ ಸಮಾಜದಲ್ಲಿ ಕಾಣುತ್ತಿರುವ ಗಂಭೀರವಾದ ಸಾಮಾಜಿಕ ಸಮಸ್ಯೆಗಳ ಪೈಕಿ ಅತ್ಯಂತ ಘೋರ ಸಮಸ್ಯೆಯಾಗಿರುತ್ತದೆ. ಮಾದಕ ವಸ್ತುವೆಂಬುವುದು ಕೇವಲ ವ್ಯಕ್ತಿಯ ಆರೋಗ್ಯವನ್ನು ನಾಶಮಾಡುವ ವಸ್ತು ಮಾತ್ರವಲ್ಲದೆ ಇಡೀ ಸಮಾಜದ ಶಾಂತಿ, ಸುವ್ಯವಸ್ಥೆ ಮತ್ತು ಭದ್ರತೆಗೆ ಆಪಾಯವನ್ನು ಉಂಟುಮಾಡುತ್ತಿದೆ. ಮಾತ್ರವಲ್ಲದೆ ನಮ್ಮ ದೇಶದ ಭವಿಷ್ಯವನ್ನು ನಿರ್ಮಾಣ ಮಾಡುವ ಯುವಜನರ ಶಕ್ತಿಯನ್ನು ಕುಂದಿಸಿ ಅವರ ಜೀವನವನ್ನೆ ನಾಶಮಾಡುತ್ತಿದೆ. ಮಾದಕ ದ್ರವ್ಯಗಳ ಸೇವನೆಯು ಪ್ರತಿಯೊಬ್ಬರ ಸಮಯ, ಹಣ, ಆರೋಗ್ಯ, ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಂಬಂಧಗಳ ಜೊತೆಗೆ

ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ, 1985 – ಕಾನೂನು ಮಾಹಿತಿ Read More »

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ — ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ

ಅರಣ್ಯ ಹಕ್ಕುಪತ್ರ ಫಲಾನುಭವಿಗಳಿಗೆ ಬೆಳೆ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು. ಸಹಕಾರಿ ಸಂಘಗಳ ಮೂಲಕ ಬಡ್ಡಿ ಸಹಾಯಧನ, ಬೆಳೆ ಸಾಲ ಹಾಗೂ ಕೃಷಿ ಸಾಲ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಬೇಕು. ಅರಣ್ಯ ಹಕ್ಕುಪತ್ರ ಪಡೆದಿರುವ ರೈತರಿಗೆ ಕೇವಲ ಹಕ್ಕುಪತ್ರ ನೀಡುವುದಷ್ಟೇ ಅಲ್ಲ, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು .ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕುಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಲಿ ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಇವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ — ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ Read More »

ಅತ್ತೂರು ಚರ್ಚ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಸಂತ ಲಾರೆನ್ಸ್ ಬಸಿಲಿಕಾ ಅತ್ತೂರು ಚರ್ಚ್ ವಠಾರದಲ್ಲಿ ಆರೋಗ್ಯ ಆಯೋಗ, ಮಂಗಳಾ ಆಸ್ಪತ್ರೆ ಹಾಗೂ ಮಂಗಳಾ ಕಿಡ್ನಿ ಫೌಂಡೇಶನ್‌ಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಶಿಬಿರ ಉದ್ಘಾಟಿಸಿ ಮಾತನಾಡಿದ ಅತ್ತೂರು ಚರ್ಚ್‌ ಧರ್ಮಗುರು ವಂದನೀಯ ಫಾದರ್ ಅಲ್ಬನ್ ಡಿಸೋಜಾ, ಪ್ರಸ್ತುತ ಹಲವಾರು ಮಕ್ಕಳು HDRD ಮತ್ತು Autism ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಮಕ್ಕಳ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಲು ಇಂತಹ ಶಿಬಿರಗಳು ಸಹಾಯಕ ಎಂದರು.ಪ್ರೊ. ಫಿಲಿಪ್ ಡಿಸಿಲ್ವಾ ಅವರು ಆರೋಗ್ಯ ತಪಾಸಣೆ, ವೃತ್ತಿ ಮಾರ್ಗದರ್ಶನ,

ಅತ್ತೂರು ಚರ್ಚ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ವಂದೇ ಮಾತರಂ ಗೀತೆ ಕಡ್ಡಾಯ ವಿಚಾರ – ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಂದೇ ಮಾತರಂ ಗೀತೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗೀತೆಯನ್ನು ಎರಡೇ ಚರಣ ಹಾಡಲು ಆದೇಶ ಹೊರಡಿಸಿದೆ.ವಂದೇ ಮಾತರಂ ಆರು ಚರಣ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆದ ರಾಜ್ಯ ಸರ್ಕಾರ ಎರಡು ಚರಣ ಮಾತ್ರ ಹಾಡಲು ಆದೇಶಿಸಿದೆ. ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡೇ ಚರಣ ಹಾಡಲು ಆದೇಶಿಸಿದೆ. ಸರ್ಕಾರದ ಆದೇಶದಲ್ಲೇನಿದೆ? ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ

ವಂದೇ ಮಾತರಂ ಗೀತೆ ಕಡ್ಡಾಯ ವಿಚಾರ – ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ Read More »

ಮಂಗಳೂರು ಸಂಪುಟ ಸಭೆ: ಆದಿವಾಸಿ ಮಲೆಕುಡಿಯರ ಮೂಲಸೌಕರ್ಯಕ್ಕೆ ಒತ್ತು ನೀಡಲು ಆಗ್ರಹ

ಮಂಗಳೂರು: ಕರಾವಳಿಯ ಜೀವನಾಡಿಯಾಗಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನ ಹಾಗೂ ದಟ್ಟ ಅರಣ್ಯ ಪ್ರದೇಶಗಳಲ್ಲಿ ತಲೆ ತಲಾಂತರಗಳಿಂದ ನೆಲೆಸಿರುವ ಆದಿವಾಸಿ ಮಲೆಕುಡಿಯ ಸಮುದಾಯದ ಮೂಲಭೂತ ಹಕ್ಕುಗಳಿಗೆ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಆಗ್ರಹಿಸಿದ್ದಾರೆ.ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಆಯೋಜಿಸಿರುವುದು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದೇ ಸಂದರ್ಭದಲ್ಲಿ ದಶಕಗಳಿಂದ ಅತ್ಯಂತ ದುರ್ಭರ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಅರಣ್ಯವಾಸಿಗಳ

ಮಂಗಳೂರು ಸಂಪುಟ ಸಭೆ: ಆದಿವಾಸಿ ಮಲೆಕುಡಿಯರ ಮೂಲಸೌಕರ್ಯಕ್ಕೆ ಒತ್ತು ನೀಡಲು ಆಗ್ರಹ Read More »

ಮಕ್ಕಳ ಅಪಹರಣ ಪ್ರಕರಣಗಳ ತನಿಖೆಗೆ ಏಕರೂಪ ವ್ಯವಸ್ಥೆ – ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

ನವದೆಹಲಿ: ಮಕ್ಕಳು ನಾಪತ್ತೆಯಾಗುವುದು, ಅಪಹರಣಕ್ಕೊಳಗಾಗುವುದು ಹಾಗೂ ಬಲವಂತವಾಗಿ ಕರೆದೊಯ್ಯುವ ಪ್ರಕರಣಗಳ ತನಿಖೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳ ತನಿಖೆಗೆ ದೇಶಾದ್ಯಂತ ಏಕರೂಪ ವ್ಯವಸ್ಥೆ ರೂಪಿಸಬೇಕು, ತನಿಖೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ವಿಶೇಷ ತನಿಖಾ ಪ್ರಕ್ರಿಯೆ ಜಾರಿಗೆ ತರಬೇಕು ಎಂದು ಕೋರಿ ವಕೀಲ ಅಶ್ವಿನಿ ಉಪಾಧ್ಯಯ ಸೇರಿ ಹಲವರು

ಮಕ್ಕಳ ಅಪಹರಣ ಪ್ರಕರಣಗಳ ತನಿಖೆಗೆ ಏಕರೂಪ ವ್ಯವಸ್ಥೆ – ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್ Read More »

ಗಣೇಶ ಚತುರ್ಥಿ ಪ್ರಯುಕ್ತ ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

ಕಾರ್ಕಳ : ಗಣೇಶ ಚತುರ್ಥಿ ಹಬ್ಬದ ಸಲುವಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಸೆ. 9ರಂದು ಶಾಂತಿ ಸಭೆ ನಡೆಯಿತು. ಕಾರ್ಕಳ ಎಎಸ್‌ಪಿ ಇಷಿತಾ ಗುಪ್ತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಧಾರ್ಮಿಕ ಮುಖಂಡರು ಪಾಲ್ಗೊಂಡರು.ಹಬ್ಬ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ, ಬ್ಯಾನರ್‌/ಬಂಟಿಂಗ್ಸ್‌ ಗಳಿಗೆ ಅನುಮತಿ ಪಡೆಯುವ ಬಗ್ಗೆ ಸಂಬಂಧಪಟ್ಟ ಠಾಣಾಧಿಕಾರಿಯವರಿಂದ ಆಯೋಜಕರು ನಿರಾಕ್ಷೇಪಣ ಪತ್ರ ಪಡೆಯುವಂತೆ ಎಎಸ್‌ಪಿ ತಿಳಿಸಿದರು.ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ

ಗಣೇಶ ಚತುರ್ಥಿ ಪ್ರಯುಕ್ತ ಕಾರ್ಕಳ ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ Read More »

ಮಂಗಳೂರು ಸಂಪುಟ ಸಭೆಯಲ್ಲಿ ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಂತೆ ವಿಶ್ವ ತುಳುವ ಮಹಾಸಭಾ ಒತ್ತಾಯ

ಉಡುಪಿ : ಕಾಂಗ್ರೆಸ್‌ ಪಕ್ಷ ಚುನಾವಣಾ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು.‌ ರಾಜ್ಯ ಸರಕಾರ ತುಳು ಭಾಷೆಗೆ ನೀಡಿರುವ ಈ ಮಹತ್ವದ ಆಶ್ವಾಸನೆ ಈಡೇರಿಸಬೇಕೆಂದು ವಿಶ್ವ ತುಳುವ ಮಹಾಸಭೆ ಆಗ್ರಹಿಸಿದೆ.ತುಳುವರ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಯ ಕುರಿತು

ಮಂಗಳೂರು ಸಂಪುಟ ಸಭೆಯಲ್ಲಿ ತುಳು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವಂತೆ ವಿಶ್ವ ತುಳುವ ಮಹಾಸಭಾ ಒತ್ತಾಯ Read More »

ರಾಷ್ಟ್ರೀಯ ಕರಾಟೆಯಲ್ಲಿ ಮುಂಡ್ಕೂರಿನ ಸಹೋದರಿಯರ ಮಿಂಚು – ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಬೇಟೆ

ಮುಂಡ್ಕೂರು: ಯುನೈಟೆಡ್ ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಸಂಸ್ಥೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌–2026ರಲ್ಲಿ ಮುಂಡ್ಕೂರಿನ ಸಹೋದರಿಯರಾದ ಆರ್ಯಾ ಮಲ್ಯ ಮತ್ತು ಅಹನಾ ಮಲ್ಯ ಅವರು ಪದಕಗಳನ್ನು ಬಾಚಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.ಟೂರ್ನಿಯಲ್ಲಿ ಅದ್ಭುತ ಕೌಶಲ ಪ್ರದರ್ಶಿಸಿದ ಕುಮಾರಿ ಆರ್ಯಾ ಮಲ್ಯ ಅವರು ‘ಕುಮಿಟೆ’ ಹಾಗೂ ‘ಕಟಾ’ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.ಇದೇ ವೇಳೆ, ಎಂಟು ವರ್ಷದೊಳಗಿನ ಬಾಲಕಿಯರ

ರಾಷ್ಟ್ರೀಯ ಕರಾಟೆಯಲ್ಲಿ ಮುಂಡ್ಕೂರಿನ ಸಹೋದರಿಯರ ಮಿಂಚು – ಚಿನ್ನ, ಬೆಳ್ಳಿ, ಕಂಚಿನ ಪದಕಗಳ ಬೇಟೆ Read More »

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ – ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ

ಮಹಾಮಸ್ತಕಾಭಿಷೇಕಕ್ಕೆ ಅನುದಾನ, ತುಳು ಅಧಿಕೃತ ಭಾಷೆ ಘೋಷಣೆಗೆ ಒತ್ತಾಯ ಕಾರ್ಕಳ: ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಉಳಿದಿರುವ ಅನುದಾನಗಳ ಬಿಡುಗಡೆ

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗೆ ಆಗ್ರಹ – ಸಿಎಂಗೆ ಶಾಸಕ ಸುನಿಲ್ ಕುಮಾರ್ ಮನವಿ Read More »

error: Content is protected !!
Scroll to Top