ಡಿ. 1 : ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮುಷ್ಠಿಕಾಣಿಕೆ
ಕಾರ್ಕಳ : 800 ವರ್ಷಗಳ ಇತಿಹಾಸವಿರುವ ಯರ್ಲಪಾಡಿ ಗ್ರಾಮದ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 2023ರ ಜನವರಿ 23 ರಿಂದ 29 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಉತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ನ. 11 ರಂದು ನಡೆದಿದೆ ಮತ್ತು ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದ ನಿವೃತ್ತಿ ಕಾರ್ಯಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ನಾಳೆ (ಡಿ. 1) ಮುಷ್ಠಿಕಾಣಿಕೆ ಸಮರ್ಪಣೆ ಮೂಲಕ ಈ ಕಾರ್ಯ ಆರಂಭಗೊಳ್ಳುತ್ತದೆ. ಈ ಪ್ರಯುಕ್ತ ನಾಳೆ ಬೆಳಿಗ್ಗೆ […]
ಡಿ. 1 : ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮುಷ್ಠಿಕಾಣಿಕೆ Read More »









