Author name: Newskarkala Desk

ಡಿ. 1 : ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮುಷ್ಠಿಕಾಣಿಕೆ

ಕಾರ್ಕಳ : 800 ವರ್ಷಗಳ ಇತಿಹಾಸವಿರುವ ಯರ್ಲಪಾಡಿ ಗ್ರಾಮದ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 2023ರ ಜನವರಿ 23 ರಿಂದ 29 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವರ್ಷಾವಧಿ ಉತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ನ. 11 ರಂದು ನಡೆದಿದೆ ಮತ್ತು ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದ ನಿವೃತ್ತಿ ಕಾರ್ಯಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ನಾಳೆ (ಡಿ. 1) ಮುಷ್ಠಿಕಾಣಿಕೆ ಸಮರ್ಪಣೆ ಮೂಲಕ ಈ ಕಾರ್ಯ ಆರಂಭಗೊಳ್ಳುತ್ತದೆ. ಈ ಪ್ರಯುಕ್ತ ನಾಳೆ ಬೆಳಿಗ್ಗೆ […]

ಡಿ. 1 : ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮುಷ್ಠಿಕಾಣಿಕೆ Read More »

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ

ಉಡುಪಿ : ವಿದ್ಯಾರ್ಥಿ ಜೀವನದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಾದ ಕ್ರೀಡೆಯು ಅಗತ್ಯ. ಕ್ರೀಡೆ ದೈಹಿಕ ಸದೃಡತೆಯೊದಿಗೆ ಮಾನಸಿಕ ಉಲ್ಲಾಸವನ್ನು ನೀಡುತ್ತದೆ ಎಂದು ಉಡಪಿ ವಿಧಾನಸಭಾ ಕ್ಷೇತ್ರ ಶಾಸಕ ರಘಪತಿ ಭಟ್‌ ಅಭಿಪ್ರಾಯಪಟ್ಟರು. ಅವರು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ನಾಗಬನ ಕ್ಯಾಂಪಸ್ ಕಡಿಯಾಳಿ ಇವರ ಸಹಯೋಗದಲ್ಲಿ ನ. 29ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2022-23ನೇ ಸಾಲಿನ ಬಾಲಕ – ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ Read More »

ಕ್ರೈಸ್ಟ್‌ಕಿಂಗ್‌ : ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿಯ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ಏಕಕಾಲದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ವಿಜ್ಞಾನ ವಿಭಾಗದ ವಿಷ್ಣುಪ್ರಸಾದ್ ಮತ್ತು ರೋಸ್ಟನ್ ಡಿ’ಸೋಜ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಿಷಾ ಶೆಟ್ಟಿ ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ

ಕ್ರೈಸ್ಟ್‌ಕಿಂಗ್‌ : ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂವರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಕಾರ್ಕಳ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ವರ್ಗಾವಣೆ

ಕಾರ್ಕಳ : ಕಾರ್ಕಳದಲ್ಲಿ ವೃತ್ತನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪತ್‌ ಕುಮಾರ್‌ ಎ. ಅವರು ವರ್ಗಾವಣೆಗೊಂಡು ಮಲ್ಪೆ ಕರಾವಳಿ ಕಾವಲು ಪಡೆ (ಸಿ.ಎಸ್.ಪಿ)ಗೆ ನಿಯೋಜನೆಗೊಂಡಿದ್ದಾರೆ. ಮೂಲತ: ಮಂಗಳೂರಿನವರಾದ ಇವರು ಕಳೆದ ಮೂರು ವರ್ಷಗಳಿಂದ ಕಾರ್ಕಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದ. ಕ. ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಗಾರಾಜ್‌ ಟಿ. ಡಿ. ಕಾರ್ಕಳದ ನೂತನ ವೃತ್ತ ನಿರೀಕ್ಷರಾಗಿ ನೇಮಕಗೊಂಡಿದ್ದಾರೆ.

ಕಾರ್ಕಳ ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ವರ್ಗಾವಣೆ Read More »

ಅಗ್ನಿವೀರ್‌ ನೇಮಕಾತಿಗೆ ಭುವನೇಂದ್ರ ಕಾಲೇಜು ವಿದ್ಯಾರ್ಥಿನಿ ಆಯ್ಕೆ

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ವಪ್ನಿಲ್ ರಾಣಾ ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಎರ್ಲಪಾಡಿ ಗ್ರಾಮದ ಕಾಂತರಗೋಳಿಯ ಅಮಿತ್ ರಾಣಾ ಮತ್ತು ಆಶ್ಮಾ ಎವುಜಿನ್ ದಂಪತಿ ಪುತ್ರಿ. ಪ್ರಸ್ತುತ ಇವರು ಒಡಿಶಾ ರಾಜಧಾನಿ ಭುವನೇಶ್ವರ ಬಳಿಯ ನೌಕಾ ತರಬೇತಿ ಕೇಂದ್ರ ಐಎನ್ಎಸ್ ಚಿಲ್ಕಾದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಅಗ್ನಿವೀರ್‌ ನೇಮಕಾತಿಗೆ ಭುವನೇಂದ್ರ ಕಾಲೇಜು ವಿದ್ಯಾರ್ಥಿನಿ ಆಯ್ಕೆ Read More »

ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಎನ್‌ಸಿಸಿ ದಿನಾಚರಣೆ

ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನಲ್ಲಿ ನ. 27 ರಂದು ಎನ್‌ಸಿಸಿ ದಿನಾಚರಣೆ ಜರಗಿತು. ಆ ಪ್ರಯುಕ್ತ ನೇವಿ ಹಾಗೂ ಆರ್ಮಿ ಕೆಡೆಟ್‌ಗಳಿಗೆ ಚರ್ಚಾಕೂಟ, ಹಗ್ಗಜಗ್ಗಾಟ ಸೇರಿದಂತೆ ವಿವಿಧ ವಿನೋದಾವಳಿ ಸ್ಪರ್ಧೆಗಳನ್ನು ನಡೆಸಲಾಯಿತು. ಈ ಸಂದರ್ಭ ನೇವಿ ವಿಭಾಗದ ಅನಂತ ಪೈ, ಆರ್ಮಿ ವಿಭಾಗದ ಕ್ಯಾಪ್ಟನ್‌ ಶ್ರೀಮೂರ್ತಿ ಹಾಗೂ ಎಕ್ಸ್‌ ಕೆಡೆಟ್‌ಗಳಾದ ರಿತೀಶ್‌ ಆರ್‌. ಆಚಾರ್ಯ, ರಚನ್‌ ನಾಯಕ್ ಮತ್ತು ಪುರುಷೋತ್ತಮ ಶೆಣೈ ಉಪಸ್ಥಿತರಿದ್ದರು.

ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಎನ್‌ಸಿಸಿ ದಿನಾಚರಣೆ Read More »

ನ. 30 : ಎಂಪಿಎಂ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಕಾರ್ಕಳ : ಉಡುಪಿ ಬ್ರಹ್ಮಗಿರಿಯ ಲಯನ್ಸ್‌ ಕ್ಲಬ್‌, ಕುಂದಾಪುರ ಇಂಡಿಯನ್‌ ರೆಡ್‌ ಕ್ರಾಸ್‌ ಬ್ಲಡ್ ಬ್ಯಾಂಕ್, ಐಆರ್‌ಸಿಎಸ್‌ನ ಉಡುಪಿ ಮತ್ತು ಕಾರ್ಕಳ ಶಾಖೆ ಹಾಗೂ ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ನ. 30 ರಂದು ಬೆಳಗ್ಗೆ 9.30 ರಿಂದ 2ಗಂಟೆಯವರೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕುಂದಾಪುರ ಇಂಡಿಯನ್‌ ರೆಡ್‌ ಕ್ರಾಸ್‌ ಬ್ಲಡ್ ಬ್ಯಾಂಕ್‌ನ ಅಧ್ಯಕ್ಷ ಎಸ್. ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಾಂಶುಪಾಲ ಡಾ. ಕಿರಣ್

ನ. 30 : ಎಂಪಿಎಂ ಕಾಲೇಜಿನಲ್ಲಿ ರಕ್ತದಾನ ಶಿಬಿರ Read More »

ಕ್ರೈಸ್ಟ್‌ಕಿಂಗ್‌ : ಚೆಸ್‌ ಪಂದ್ಯಾಟದಲ್ಲಿ ಸತತ 3ನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾನ್ವಿ ಬಲ್ಲಾಳ್

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್‌ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಾನ್ವಿ ಬಲ್ಲಾಳ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ಎರಡು ಬಾರಿ ರಾಷ್ಟ್ರಮಟ್ಟದ ಚೆಸ್‌ ಪಂದ್ಯಾಟದಲ್ಲಿ ಸ್ಪರ್ಧಿಸಿದ್ದರು. ಈ ಬಾರಿ ಕರ್ನಾಟಕ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ.

ಕ್ರೈಸ್ಟ್‌ಕಿಂಗ್‌ : ಚೆಸ್‌ ಪಂದ್ಯಾಟದಲ್ಲಿ ಸತತ 3ನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾನ್ವಿ ಬಲ್ಲಾಳ್ Read More »

ಹೆಬ್ರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹೆಬ್ರಿ : ಕಡಿಮೆ ಅಂಕ ಪಡೆದ ಹಿನ್ನೆಲೆ ಆಡಳಿತ ಮಂಡಳಿ ಬೈದ ಪರಿಣಾಮವಾಗಿ ಹೆಬ್ರಿ ಎಸ್ ಆರ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ತೃಪ್ತಿ (16) ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 27ರ ಸಂಜೆ ಪೆರ್ಡೂರಿನಲ್ಲಿ ಸಂಭವಿಸಿದೆ. ತೃಪ್ತಿ ಪೆರ್ಡೂರು ನಿವಾಸಿ ಸುರೇಶ್‌ ಮೆಂಡನ್‌ ಯಾನೆ ಸೂರಿ ಮತ್ತು ಹೇಮ ದಂಪತಿ ಪುತ್ರಿ . ಎಸ್ ಆರ್ ಶಿಕ್ಷಣ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್‌.ಎಸ್.‌ಎಲ್.‌ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ

ಹೆಬ್ರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಡಿ. 9-11 : ಶಿವಪುರದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ

ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಫ್ರೆಂಡ್ಸ್‌ ಶಿವಪುರ ಸಹಯೋಗ – 54 ತಂಡಗಳು ಭಾಗಿ ಹೆಬ್ರಿ : ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಡಿ. 9ರಿಂದ 11ರವರೆಗೆ ಶಿವಪುರ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಮತ್ತು ಫ್ರೆಂಡ್ಸ್‌ ಶಿವಪುರ ಸಹಯೋಗದಲ್ಲಿ ಅತ್ಯಂತ ಅದ್ಧೂರಿಯಾಗಿ ಮ್ಯಾಟ್‌ ಮಾದರಿಯ ಪಂದ್ಯಾಟ ಜರಗಲಿದೆ. ಈ ಹಿನ್ನೆಲೆಯಲ್ಲಿ ನ. 26 ಸಂಜೆ ಶಿವಪುರ ಶಂಕರಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಈ ವೇಳೆ ಮಾತನಾಡಿದ ದೈಹಿಕ ಶಿಕ್ಷಣ ಶಿಕ್ಷಕ

ಡಿ. 9-11 : ಶಿವಪುರದಲ್ಲಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ Read More »

error: Content is protected !!
Scroll to Top