ಮೀಸಲಾತಿ ಹೆಚ್ಚಳ : ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಕರಾವಳಿ ಭಾಗದ ಪ. ಪಂಗಡ ನಿಯೋಗ
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ನಿಯೋಗ ಅ. 17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಪರಿಶಿಷ್ಟ ಜಾತಿಗೆ ಇದ್ದ ಶೇ. 15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಸರಕಾರ ಹೆಚ್ಚಳ ಮಾಡಿತ್ತು. ಇಂಧನ ಹಾಗೂ […]
ಮೀಸಲಾತಿ ಹೆಚ್ಚಳ : ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಕರಾವಳಿ ಭಾಗದ ಪ. ಪಂಗಡ ನಿಯೋಗ Read More »



