ಆಳ್ವಾಸ್: ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ
“ಭಾರತೀಯ ಭಾಷೆಗಳು ಮತ್ತು ತಾಂತ್ರಿಕ ಶಿಕ್ಷಣ” ಉಪನ್ಯಾಸ ಮೂಡುಬಿದಿರೆ: ದೇಶಿಯ ಭಾಷೆಗಳ ಉಪಯೋಗ ಹೇಗೆ ಆಗಬೇಕೆಂಬ ಉನ್ನತ ಯೋಚನೆಗಳು ನಮ್ಮ ನಡುವೆ ಜರಗುತಿದ್ದರೂ, ಅವುಗಳನ್ನು ಕಾರ್ಯಗತಗೊಳಿಸಲು ಇರುವ ಯೋಜನೆಗಳು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂದು ಕನ್ನಡ ಕೀಬೋರ್ಡ್ ಜನಕ ಹಾಗೂ ಮಣಿಪಾಲ ಎಂಐಟಿ ನಿವೃತ್ತ ಪ್ರಾಧ್ಯಪಕ ಡಾ ಕೆಪಿ ರಾವ್ ನುಡಿದರು. ಅವರು ಮಿಜಾರಿನ ಆಳ್ವಾಸ್ ತಾಂತ್ರಿಕ ವಿದ್ಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದೊಂದಿಗೆ ಕನ್ನಡ ಸಂಘದ ವಾರ್ಷಿಕ
ಆಳ್ವಾಸ್: ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ Read More »








