ಕೆಎಂಇಎಸ್ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ
ಗುರು – ಗುರಿಯಿಂದ ಶೈಕ್ಷಣಿಕ ಪ್ರಗತಿ : ಕಮಲಾಕ್ಷ ಕಾಮತ್ ಕಾರ್ಕಳ : ಸಂಪಾದಿಸಿದ ಹಣದಲ್ಲಿ ಒಂದು ಭಾಗವನ್ನು ದಾನ ಮಾಡಿದಾಗ ಜೀವನ ಸಾರ್ಥಕ್ಯವಾಗಲಿದೆ ಎಂದು ನಿವೃತ್ತ ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್ ಅಭಿಪ್ರಾಯಪಟ್ಟರು.ಅವರು ಜೂ. 24ರಂದು ಕೆಎಂಇಎಸ್ ಶಾಲೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾದಾನವೂ ಶ್ರೇಷ್ಠ ದಾನಗಳಲ್ಲಿ ಒಂದು. ಜೀವನಕ್ಕೆ ಅರ್ಥ ಬರುವುದೇ ಇತರರಿಗಾಗಿ ಬದುಕಿದಾಗ ಎಂದರು.ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಸ್ಪಷ್ಟ ಗುರಿಯನ್ನು ಹೊಂದಿರಬೇಕು. ಗುರು ಮತ್ತು ಗುರಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ. ಕೆ.ಎಂ.ಇ.ಎಸ್. ವಿದ್ಯಾಸಂಸ್ಥೆ […]
ಕೆಎಂಇಎಸ್ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ Read More »










