Author name: newskarkala desk

ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಕಾರ್ಯಾಗಾರ

ಶೌರ್ಯ ಸ್ವಯಂ ಸೇವಕರಿಂದ ಮಾನವೀಯ ಕಾರ್ಯ – ಸಂದೀಪ್‌ ಜಿ.ಎಸ್.‌ ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಕಾರ್ಕಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಜು. 14ರಂದು ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.‌ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್‌ ಜಿ.ಎಸ್.‌ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯು ಪ್ರಾಕೃತಿಕ

ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ಕಾರ್ಯಾಗಾರ Read More »

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅರ್ಜಿಗಳನ್ನು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ನೀಡುವಂತೆ ಜಿಲ್ಲಾಧಿಕಾರಿ ಕರೆ

ಗಣತಿ ನಮೂನೆ ವಿತರಣೆ ಶೇ. 99.97ರಷ್ಟು ಪೂರ್ಣ ಉಡುಪಿ : ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು ಅವುಗಳನ್ನು ಭರ್ತಿ ಮಾಡಿ ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಾರ್ವಜನಿಕರು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪಾ ಟಿ. ಕೆ. ಕರೆ ನೀಡಿದರು. ಅವರು ಜು. 14ರಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍.ಐ.ಆರ್) ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಣತಿ ನಮೂನೆ ವಿತರಣೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಅರ್ಜಿಗಳನ್ನು ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ನೀಡುವಂತೆ ಜಿಲ್ಲಾಧಿಕಾರಿ ಕರೆ Read More »

ಕಣಜದ ಹುಳು ಕಚ್ಚಿ ಮಹಿಳೆ ಸಾವು

ಕಾರ್ಕಳ : ಕಣಜದ ಹುಳು ಕಚ್ಚಿದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ಮುಂಡ್ಕೂರು ಗ್ರಾಮದ ಕಜೆ ಎಂಬಲ್ಲಿ ಸಂಭವಿಸಿದೆ. ಕಲ್ಯಾಣ ಸಪಳಿಗ (68) ಎಂಬವರೇ ಸಾವಿಗೀಡಾದ ಮಹಿಳೆ. ಜು. 12ರ ಮಧ್ಯಾಹ್ನ ಮನೆ ಸಮೀಪ ಅವರ ಮೇಲೆ ಏಕಾಏಕಿ ಕಣಜದ ಹುಳುಗಳು ದಾಳಿ ಮಾಡಿತ್ತು. ಕೂಡಲೇ ಅವರನ್ನು ಕಟೀಲು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಕಲ್ಯಾಣ ಅವರು ಕೊನೆಯುಸಿರೆಳೆದರು.

ಕಣಜದ ಹುಳು ಕಚ್ಚಿ ಮಹಿಳೆ ಸಾವು Read More »

ಅಜೆಕಾರು : ವಿಶ್ವ ಜನಸಂಖ್ಯಾ ದಿನಾಚರಣೆ

ಕಾರ್ಕಳ : ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಅಯ್ಯಪ್ಪ ಮಂದಿರದಲ್ಲಿ ಜು. 10ರಂದು ವಿಶ್ವ ಜನಸಂಖ್ಯಾ ದಿನಾಚರಣೆ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತಾ ದಾರೇಕರ್ ಮಾತನಾಡಿ, ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವಿನ ಆರೋಗ್ಯಕರ ಅಂತರ ಕಾಪಾಡುವುದರ ಕುರಿತು ಮಾಹಿತಿ ನೀಡಿದರು.ಅಜೆಕಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆನ್ರಿ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಮಾ ಪೂಜಾರಿ ಸ್ವಾಗತಿಸಿ, ವಿದ್ಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ವಂದಿಸಿದರು. ಆರೋಗ್ಯ ಕೇಂದ್ರದ

ಅಜೆಕಾರು : ವಿಶ್ವ ಜನಸಂಖ್ಯಾ ದಿನಾಚರಣೆ Read More »

ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ – ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ

ಕಾರ್ಕಳ : ಸುಗಮ, ಸುರಕ್ಷಿತ ಸಂಚಾರ ಉತ್ತೇಜಿಸುವ ನಿಟ್ಟಿನಲ್ಲಿ ನಿಟ್ಟೆ ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ ಹಾಗೂ ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಜು. 12ರಂದು ರಸ್ತೆ ಸುರಕ್ಷತಾ ಅಭಿಯಾನ ನಡೆಯಿತು.ಸುರಕ್ಷಿತ ರಸ್ತೆ – ಸುರಕ್ಷಿತ ಜೀವನ ಹಾಗೂ ನಮ್ಮ ರಸ್ತೆ – ನಮ್ಮ ಜವಾಬ್ದಾರಿ ಧ್ಯೇಯದೊಂದಿಗೆ ಹಮ್ಮಿಕೊಂಡ ಅಭಿಯಾನದಲ್ಲಿ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ದೂಪದಕಟ್ಟೆಯಿಂದ ಹಾಳೆಕಟ್ಟೆವರೆಗಿನ ಸುಮಾರು 5 ಕಿಲೋಮೀಟರ್ ರಸ್ತೆ ಬದಿ ಸ್ವಚ್ಛತಾ ಕಾರ್ಯ, ಫಲಕಗಳ ಸ್ವಚ್ಛತೆ,

ವಿಶ್ವಕರ್ಮ ಬ್ರಾಹ್ಮಣ ಸೇವಾ ಸಮಿತಿ – ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರೀಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನ Read More »

ಕೆಲಸ ಬಿಟ್ಟು ತೆರಳಿದ ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ ನಿರ್ವಹಣಾ ಸಿಬ್ಬಂದಿ – ಪುರಸಭೆಗೆ ವರಿ

ಬೆಂಕಿ ಅವಘಡ ಪರಿಶೀಲಿಸಿದ ಶಾಸಕ ಸುನಿಲ್‌ ಕುಮಾರ್‌ ಕಾರ್ಕಳ : ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ ನಿರ್ವಹಣೆ ವಹಿಸಿರುವ ಏಜೆನ್ಸಿ ಸಿಬ್ಬಂದಿ ಕೆಲಸ ಬಿಟ್ಟು ತೆರಳಿದ ಪರಿಣಾಮ ಇದೀಗ ಪುರಸಭೆಗೆ ಡಂಪಿಂಗ್‌ ಯಾರ್ಡ್‌ ನಿರ್ವಹಣೆ ತಲೆನೋವಾಗಿ ಪರಿಣಮಿಸಿದೆ. ಪುರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ತಂದು ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ಗೆ ಸುರಿಯುತ್ತಿದ್ದ ತ್ಯಾಜ್ಯ, ಒಣ ಹಾಗೂ ಹಸಿ ಕಸ, ಬಾಟಲಿಗಳನ್ನು ಬೇರ್ಪಡಿಸುವ, ಡಂಪಿಂಗ್‌ ಯಾರ್ಡ್‌ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದ 15 ಮಂದಿ ಸಿಬ್ಬಂದಿ ಕೆಲಸ ಬಿಟ್ಟು ತೆರಳಿದ್ದಾರೆ ಎನ್ನಲಾಗುತ್ತಿದೆ. ಈ ಕೆಲಸಕ್ಕೆ ಸ್ಥಳೀಯರು

ಕೆಲಸ ಬಿಟ್ಟು ತೆರಳಿದ ಕರಿಯಕಲ್ಲು ಡಂಪಿಂಗ್‌ ಯಾರ್ಡ್‌ ನಿರ್ವಹಣಾ ಸಿಬ್ಬಂದಿ – ಪುರಸಭೆಗೆ ವರಿ Read More »

ಗಾನಕೋಗಿಲೆ ಎಸ್.‌ ಜಾನಕಿಗೆ ಕಣ್ಣೀರ ವಿದಾಯ

ಬೆಂಗಳೂರು : ಗಾನಕೋಗಿಲೆ ಎಸ್. ಜಾನಕಿ (88) ನಿಧನಕ್ಕೆ ಇಡೀ ಕರ್ನಾಟಕ ಕಂಬನಿ ಮಿಡಿದಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರು ಸ್ವರಗಂಗೆಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಗಣ್ಯರು, ಅಭಿಮಾನಿಗಳು, ಕಲಾವಿದರು ಮೈಸೂರಿಗೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಮೈಸೂರಿನ ಕಣಿಯನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಜ್ಯ ಸರಕಾರ ಸಕಲ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಿದೆ. ಅವರ ಸಂಗೀತ ಪರಂಪರೆಯನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಂಗೀತ

ಗಾನಕೋಗಿಲೆ ಎಸ್.‌ ಜಾನಕಿಗೆ ಕಣ್ಣೀರ ವಿದಾಯ Read More »

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್. ಪೂಜಾರಿ ಮಾಳ

ಕಾರ್ಕಳ : ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ಮಾಳ-ಕೆರ್ವಾಶೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಅನಿಲ್‌ ಎಸ್.‌ ಮಾಳ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸುಪ್ರೀತ್ ಶೆಟ್ಟಿ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅನಿಲ್ ಎಸ್. ಪೂಜಾರಿ ಮಾಳ Read More »

ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

ನ್ಯೂಸ್‌ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಬರೆಪ್ಪಾಡಿ ಅವರಿಗೆ ಸನ್ಮಾನ ಕಾರ್ಕಳ : ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಹೇಳಿದರು.ಅವರು ಜು. 9ರಂದು ಕಾರ್ಕಳ ಕ್ರೈಸ್ಟ್‌ಕಿಂಗ್‌ನಲ್ಲಿ ನಡೆದ ಪತ್ರಿಕಾ ದಿನಾಚರಣೆ – ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದು ನಿಮ್ಮ ಭವಿಷ್ಯಕ್ಕೆ ಹೊಸ ದಾರಿ ತೋರಲಿದೆ ಎಂದರು. ಸನ್ಮಾನಮಾಧ್ಯಮ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಕ್ರೈಸ್ಟ್‌ಕಿಂಗ್‌

ಕ್ರೈಸ್ಟ್‌ಕಿಂಗ್‌ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ Read More »

ಅಂತಾರಾಷ್ಟ್ರೀಯ ತುಳುವ ಮಹಾಸಭಾ – ಗೋವಾ ಅಧ್ಯಕ್ಷರಾಗಿ ಗಣೇಶ್‌ ಶೆಟ್ಟಿ ಇರ್ವತ್ತೂರು

ಗೋವಾ : 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಅಂತಾರಾಷ್ಟ್ರೀಯ ತುಳುವ ಮಹಾಸಭಾ ಗೋವಾ ರಾಜ್ಯ ಅಧ್ಯಕ್ಷರಾಗಿ ಉದ್ಯಮಿ, ಸಾಮಾಜಿಕ ಮುಂದಾಳು, ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಆಯ್ಕೆಯಾಗಿದ್ದಾರೆ. ಗೋವಾದಲ್ಲಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು-ಬೆಳವಣಿಗೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಗಣೇಶ್‌ ಶೆಟ್ಟಿ ಅವರು ತುಳುಕೂಟ ಗೋವಾ ಅಧ್ಯಕ್ಷರಾಗಿ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಸಮುದಾಯದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿ, ಗೋವಾದ ತುಳುವರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರ ಸಂಘಟನಾ ಕಾರ್ಯವನ್ನು ಪರಿಗಣಿಸಿ ತುಳುವ ಮಹಾಸಭಾದ ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯ ತುಳುವ ಮಹಾಸಭಾ – ಗೋವಾ ಅಧ್ಯಕ್ಷರಾಗಿ ಗಣೇಶ್‌ ಶೆಟ್ಟಿ ಇರ್ವತ್ತೂರು Read More »

error: Content is protected !!
Scroll to Top