Author name: newskarkala desk

ಶ್ರೀ ಬಾಹುಬಲಿ ವಿಗ್ರಹ

೧೪೩೨ರ ಸಂದರ ಅರಸರ ವೀರಪಾಂಡ್ಯನ ಕಾಲದಲ್ಲಿ ಶ್ರೀ `ಗವಾನ್ ಬಾಹುಬಲಿ ವಿಗ್ರಹ ಕಾರ್ಕಳ ಸಮೀಪದ ಶಿಲಾಬೆಟ್ಟದಲ್ಲಿ ಸ್ಥಾಪನೆಯಾಯಿತು.ಏಕಶಿಲೆಯಲ್ಲಿ ನಿರ್ಮಾಣವಾದ ೪೨ ಅಡಿ ಎತ್ತರದ ಈ ವಿಶ್ವ ವಿಖ್ಯಾತ ವಿಗ್ರಹವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶದಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಸಮುದ್ರ ಮಟ್ಟದಿಂದ ಸುಮಾರು ೨೬೧ ಅಡಿ ಎತ್ತರದ ಈ ಪ್ರಶಾಂತ ಪರಿಸರ ಪ್ರವಾಸಿಗರ ನೆಚ್ಚಿನ ತಾಣ. ಅತ್ಯಂತ ಆಕರ್ಷಣೀಯವಾಗಿರುವ ಈ ಬೆಟ್ಟದ ಮೇಲಿಂದ ಇಡೀ ಕಾರ್ಕಳದ ಸೌಂದರ್ಯ ಸವಿಯಬಹುದಾಗಿದೆ.

ಶ್ರೀ ಬಾಹುಬಲಿ ವಿಗ್ರಹ Read More »

ಪಡುತಿರುಪತಿ

ನಗರದ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನ ಕಾರ್ಕಳದಲ್ಲಿನ ಪುರಾತನ ದೇಗುಲಗಳಲ್ಲೊಂದು. ೧೫೩೭ರಲ್ಲಿ ದೇವಳ ನಿರ್ಮಾಣವಾಯಿತೆಂಬ ಪ್ರತೀತಿ ಇದೆ. ಇಲ್ಲಿನ ಪಟ್ಟದ ದೇವರು ಚಪ್ಪರ ಶ್ರೀನಿವಾಸ. ಉತ್ಸವ ದೇವರು ಶ್ರೀ ವೆಂಕಟರಮಣ. ಇಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ವಿಶ್ವರೂಪ ದರ್ಶನ ಹಾಗೂ ಲಕ್ಷ ದೀಪೋತ್ಸವ, ಲಕ್ಷದೀಪೋತ್ಸವಂದು ನಡೆಯುವ ವನಜನ, ವೈಶಾಖ ಮಾಸದಲ್ಲಿ ನಡೆಯುವ ರಥೋತ್ಸವ ಅತ್ಯಂತ ವೈವದಿಂದ ಜರಗುವುದು. ಜಿಎಸ್‌ಬಿಯವರ ಆಡಳಿತಕ್ಕೊಳಪಟ್ಟ ಈ ದೇಗುಲಕ್ಕೆ ದೇಶದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕ್ತರು ಆಗಮಿಸಿ, ದೇವರ ದರ್ಶನ

ಪಡುತಿರುಪತಿ Read More »

error: Content is protected !!
Scroll to Top