ಪ್ರಚಾರದ ಗೀಳಿಗೆ ಕಾಂಗ್ರೆಸ್ ನಾಯಕರಿಂದ ನಾನಾ ರೀತಿಯ ಹೇಳಿಕೆ – ನವೀನ್ ನಾಯಕ್
ಕಾರ್ಕಳ : ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕರು ಈಗಾಗಲೇ ಜಿಲ್ಲಾ ಸಹಾಯಕ ಕಮಿಷನರ್, ಜಿಲ್ಲಾ ಯೋಜನಾಧಿಕಾರಿ ಹಾಗೂ ಇತರ ಅಧಿಕಾರಿಗಳ ಸಭೆ ಕರೆದು ಕಾರ್ಕಳದ ಅಭಿವೃದ್ಧಿಯ ಕುರಿತು ಸಭೆ ನಡೆಸಿದ್ದಾರೆ. ಪುರಸಭಾ ವ್ಯಾಪ್ತಿಯ ಅಭಿವೃದ್ಧಿಯ ಕುರಿತಾಗಿಯೇ ಚರ್ಚೆ ನಡೆಸಿ ಕಾರ್ಯಯೋಜನೆ ರೂಪಿಸಿದ್ದಾರೆ. ಇದರ ಪರಿಣಾಮವಾಗಿ ತಕ್ಷಣವೇ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಬಗೆ ಹರಿಯಲಿದೆ ಎನ್ನುವುದನ್ನರಿತು ಇದರ ಕ್ರೆಡಿಟ್ ಪಡೆದುಕೊಳ್ಳುವ ತರಾತುರಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ
ಪ್ರಚಾರದ ಗೀಳಿಗೆ ಕಾಂಗ್ರೆಸ್ ನಾಯಕರಿಂದ ನಾನಾ ರೀತಿಯ ಹೇಳಿಕೆ – ನವೀನ್ ನಾಯಕ್ Read More »










