Author name: Newskarkala Desk

ಕಲಿಕೆ ಕೌಶಲವಾಗಿ ಪರಿವರ್ತನೆಯಾದರೆ ಜ್ಞಾನಕ್ಕೆ ಮಹತ್ವ : ಪುರುಷೋತ್ತಮ ಸಂಪಂಗಿ

ವೈಬ್ರಂಟ್ ಕಾಲೇಜಿನಲ್ಲಿ ರೋಬೋಟಿಕ್ಸ್ ಕೃತಕ ಬುದ್ಧಿಮತ್ತೆ ವಿಷಯಾಧಾರಿತ ಕಾರ್ಯಾಗಾರ ಮೂಡುಬಿದಿರೆ : ಕಲಿಕೆಯನ್ನು ಜ್ಞಾನ ವೃದ್ಧಿಗೆ ಮಾತ್ರ ಸೀಮಿತವಾಗಿಸದೆ ಕೌಶಲವಾಗಿ ಪರಿವರ್ತಿಸಿ ಜೀವನದಲ್ಲಿ ಅಳವಡಿಸಿಕೊಡರೆ ಜ್ಞಾನಕ್ಕೆ ಮಹತ್ವವಿರುತ್ತದೆ. ಮನುಷ್ಯ ತನ್ನ ಜ್ಞಾನವನ್ನು ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಹೇಗೆ ಬಳಸಿಕೊಳ್ಳುತ್ತಾನೆ ಎಂಬುದನ್ನು ರೋಬೋಟಿಕ್ಸ್ ಕೃತಕ ಬುದ್ಧಿಮತ್ತೆಯಲ್ಲಿ ನೋಡಬಹುದಾಗಿದೆ ಎಂದು ಮೂಡುಬಿದಿರೆಯ ಸಿಎಸ್‌ಡಿಸಿ ಸಮೂಹ ಕಂಪನಿಗಳ ಸಂಸ್ಥಾಪಕ ಪುರುಷೋತ್ತಮ ಸಂಪಂಗಿ ಹೇಳಿದರು.ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರಂಟ್ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಕಾಲೇಜಿನ ‘ವಿ ಪ್ರೇರಣಾ’ದ ಅಡಿಯಲ್ಲಿ ರೋಬೋಟಿಕ್ಸ್ ಕೃತಕ …

ಕಲಿಕೆ ಕೌಶಲವಾಗಿ ಪರಿವರ್ತನೆಯಾದರೆ ಜ್ಞಾನಕ್ಕೆ ಮಹತ್ವ : ಪುರುಷೋತ್ತಮ ಸಂಪಂಗಿ Read More »

ಕಾಸರಗೋಡಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಉಡುಪಿಯಲ್ಲಿ ಪತ್ತೆ

ಗೋವಾಕ್ಕೆ ಹೊರಟಿದ್ದರು ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ : ಕಾಸರಗೋಡಿನಿಂದ ನಾಪತ್ತೆಯಾಗಿದ್ದ ನಾಲ್ವರು ಬಾಲಕರು ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ಈ ನಾಲ್ಕು ಬಾಲಕರ ಪೈಕಿ ಮೂವರು ಮಕ್ಕಳು ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದು, ಬಳಿಕ ಆಟ ಆಡಲೆಂದು ಮನೆಯಿಂದ ಹೊರಗೆ ತೆರಳಿದ್ದರು. ಈ ಮೂವರು ಬಾಲಕರೊಂದಿಗೆ ಇದೇ ಪ್ರದೇಶದ ಇನ್ನೋರ್ವ ಬಾಲಕನೂ ತೆರಳಿದ್ದು, ನಾಲ್ವರು ತಡವಾದರೂ ಇನ್ನೂ ಮನೆಗೆ ಬಂದಿರಲಿಲ್ಲ. ಎಲ್ಲರೂ 15 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾದ್ದರಿಂದ ಆತಂಕಗೊಂಡ ಬಾಲಕರ ಪೋಷಕರು ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದರು.ಬಳಿಕ …

ಕಾಸರಗೋಡಿನಿಂದ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳು ಉಡುಪಿಯಲ್ಲಿ ಪತ್ತೆ Read More »

ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ ದೇಶಕ್ಕೆ ಭಾವುಕ ಕ್ಷಣ : ಮೋದಿ

ಕಾರ್ಮಿಕರ ಜತೆ ಫೋನಿನಲ್ಲಿ ಮಾತನಾಡಿದ ಪ್ರಧಾನಿ ಹೊಸದಿಲ್ಲಿ : ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹರ್ಷ ವ್ಯಕ್ತಪಡಿಸಿದ್ದಾರೆ. ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕರ ತಾಳ್ಮೆ, ಧೈರ್ಯವನ್ನು ಕೊಂಡಾಡಿ ಟ್ವೀಟ್‌ ಮಾಡಿರುವ ಮೋದಿ, ಇದೊಂದು ಭಾವುಕ ಕ್ಷಣ ಎಂದು ಬಣ್ಣಿಸಿದ್ದಾರೆ. ಅಲ್ಲದೆ, 17 ದಿನಗಳ ನಂತರ ತಮ್ಮವರನ್ನು ಕಾಣುತ್ತಿರುವ ಕಾರ್ಮಿಕರಿಗೆ ಶುಭ ಕೋರಿದ್ದಾರೆ.ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ …

ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣೆ ದೇಶಕ್ಕೆ ಭಾವುಕ ಕ್ಷಣ : ಮೋದಿ Read More »

ಕಾಂತಾರಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ

ಪ್ರಶಸ್ತಿ ಶಂಕರನಾಗ್‌ಗೆ ಅರ್ಪಣೆ ಪಣಜಿ : ಗೋವಾದಲ್ಲಿ ನಡೆಯುತ್ತಿರುವ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕಾಂತಾರ ಚಿತ್ರ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದುಕೊಂಡಿದೆ. ಈ ಮೂಲಕ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಈ ಪ್ರಶಸ್ತಿ ಪಡೆದ ಮೊದಲ ಚಿತ್ರ ಎಂಬ ದಾಖಲೆಯನ್ನು ಕಾಂತಾರ ನಿರ್ಮಿಸಿದೆ.70ರ ದಶಕದಲ್ಲಿ ಪ್ರಪ್ರಥಮ ಬಾರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಅಭಿನಯಕ್ಕೆ ನಟ ಶಂಕರ್‌ನಾಗ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆದರೆ ಸಿನಿಮಾ ವಿಭಾಗದಲ್ಲಿ ಕನ್ನಡ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸುತ್ತಿರುವುದು ಇದೇ ಮೊದಲು.ಸದ್ಯ ‘ಕಾಂತಾರ’ …

ಕಾಂತಾರಕ್ಕೆ ಸಿಲ್ವರ್ ಪಿಕಾಕ್ ಪ್ರಶಸ್ತಿ Read More »

ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ನೌಕರಿಯ ಆಮಿಷವೊಡ್ಡಿ 40 ಕೋ. ರೂ. ವಂಚನೆ : ನಾಲ್ವರ ಸೆರೆ

ಐದು ತಿಂಗಳಲ್ಲಿ 300ಕ್ಕೂ ಅಧಿಕ ಜನರಿಂದ ಹಣ ಲಪಟಾಯಿಸಿದ್ದ ಖದೀಮರು ಬೆಂಗಳೂರು : ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಂದ 40 ಕೋಟಿ ರೂ.ಗೂ ಅಧಿಕ ಮೊತ್ತ ವಸೂಲಿ ಮಾಡಿ ವಂಚಿಸಿದ್ದ ನಾಲ್ವರು ಖದೀಮರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಆರ್‌.ಟಿ.ನಗರದ ಸೈಯದ್‌ ಯೂನಸ್‌ ಫಾಜಿಲ್ ಅಲಿಯಾಸ್ ಮುದಾಸಿರ್‌, ಭಾರತಿನಗರದ ಮೊಹಮ್ಮದ್‌ ಕಲೀಮುಲ್ಲಾ, ಬನಶಂಕರಿ ಹತ್ತಿರದ ಕಾವೇರಿನಗರದ ಸೈಯದ್‌ ಅರ್ಬಾಜ್‌ ಹಾಗೂ ಫ್ರೇಜರ್‌ ಟೌನ್‌ನ ಇಬ್ರಾಹಿಂ ಕರ್ನೂಲ್ ಬಂಧಿತರಾಗಿದ್ದು, ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 60 ಲಕ್ಷ …

ಆನ್‌ಲೈನ್‌ನಲ್ಲಿ ಪಾರ್ಟ್‌ಟೈಮ್‌ ನೌಕರಿಯ ಆಮಿಷವೊಡ್ಡಿ 40 ಕೋ. ರೂ. ವಂಚನೆ : ನಾಲ್ವರ ಸೆರೆ Read More »

ಹೈಕೋರ್ಟ್‌ ಕಟಕಟೆಗೆ ಡಿಕೆಶಿ ಕೇಸ್‌ ಹಿಂಪಡೆದ ವಿವಾದ

ಸಚಿವ ಸಂಪುಟ ತೀರ್ಮಾನದ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌ ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸಚಿವ ಸಂಪುಟದ ನಿರ್ಣಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.ಸಿಬಿಐ ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿ ವಜಾ ಮಾಡಿದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ …

ಹೈಕೋರ್ಟ್‌ ಕಟಕಟೆಗೆ ಡಿಕೆಶಿ ಕೇಸ್‌ ಹಿಂಪಡೆದ ವಿವಾದ Read More »

ರಾಜಪಥ-ಹುತಾತ್ಮ ಯೋಧರ ಕುಟುಂಬಗಳಿಗೆ ಇರಲಿ ನಮ್ಮದೊಂದು ಸೆಲ್ಯೂಟ್

ಹುತಾತ್ಮ ಯೋಧರ ಸಂಸ್ಕಾರ ಆಗುವಾಗ ಅವರ ಕುಟುಂಬದ ಭಾವನೆ ಹೇಗಿರುತ್ತದೆ? ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಪತ್ನಿ ರಾಷ್ಟ್ರಧ್ವಜವನ್ನು ಸ್ವೀಕರಿಸುವಾಗ ತೋರಿದ ದಿಟ್ಟತನ ನಿನ್ನೆ ನೋಡಿದ ಒಂದು ವೀಡಿಯೊ ನನ್ನನ್ನು ಅಲ್ಲಾಡಿಸಿ ಬಿಟ್ಟಿತು. ನನ್ನ ನಿದ್ದೆ ಹಾರಿಹೋಯಿತು. ಅದು ಮೊನ್ನೆ ಹುತಾತ್ಮರಾದ ಸೈನಿಕ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರದ ವೀಡಿಯೊ. ಕ್ಯಾಪ್ಟನ್ ಪ್ರಾಂಜಲ್ ಕುಟುಂಬ ರಾಷ್ಟ್ರಕ್ಕೆ ಮಾದರಿ ಅವರ ಅಪ್ಪ ಎಂ.ವೆಂಕಟೇಶ್ ಮಂಗಳೂರಿನ ಎಂಆರ್‌ಪಿಎಲ್ ಎಂಬ ಮಹಾನ್ ಕೈಗಾರಿಕಾ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ …

ರಾಜಪಥ-ಹುತಾತ್ಮ ಯೋಧರ ಕುಟುಂಬಗಳಿಗೆ ಇರಲಿ ನಮ್ಮದೊಂದು ಸೆಲ್ಯೂಟ್ Read More »

ನಾಲ್ವರ ಹತ್ಯೆ ಪ್ರಕರಣ : ಆರೋಪಿ ಬೆಂಗಳೂರು ಜೈಲಿಗೆ ಶಿಫ್ಟ್‌

ಉಡುಪಿ : ಉಡುಪಿ ಸಂತೆಕಟ್ಟೆ ಸಮೀಪ ನೇಜಾರಿನ ತೃಪ್ತಿ ನಗರದಲ್ಲಿ ನ. 12ರಂದು ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.ನ. 22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ …

ನಾಲ್ವರ ಹತ್ಯೆ ಪ್ರಕರಣ : ಆರೋಪಿ ಬೆಂಗಳೂರು ಜೈಲಿಗೆ ಶಿಫ್ಟ್‌ Read More »

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ : ಇಬ್ಬರ ಬಂಧನ

ಮಂಗಳೂರು : ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕಲ್ ಎಂದು ಗುರುತಿಸಲಾಗಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯಿರುವ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಕೆಲಸ ಬಿಟ್ಟು ನ. 27ರಂದು ರಾತ್ರಿ 8 ಗಂಟೆ ವೇಳೆ ಜತೆಯಾಗಿ ಬೈಕ್‌ನಲ್ಲಿ …

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ : ಇಬ್ಬರ ಬಂಧನ Read More »

ಚಾಮುಂಡಿ ದೇವಿಗೆ ಗೃಹಲಕ್ಷ್ಮೀ ಹಣ ಒಂದೇ ಕಂತಿನಲ್ಲಿ ಪಾವತಿ

5 ವರ್ಷದ ಹಣವನ್ನು ಒಂದೆ ಕಂತಿನಲ್ಲಿ ನೀಡಿ ಹರಕೆ ತೀರಿಸಿದ ಶಾಸಕ ಮೈಸೂರು: ಮಹಿಳೆಯರ ಮನಗೆಲ್ಲಲು ಚುನಾವಣೆ ಸಂದರ್ಭ ಘೋಷಿಸಿದ್ದ ಗೃಹಲಕ್ಷ್ಮೀ ಸ್ಕೀಂಗೆ ಮೈಸೂರಿನ ಚಾಮುಂಡಿ ದೇವಿಯನ್ನೂ ಫಲಾನುಭವಿ ಮಾಡಿದ್ದ ಸರಕಾರ ಇದೀಗ ಸ್ಕೀಂನ ಹಣವನ್ನು ಒಂದೇ ಕಂತಿನಲ್ಲಿ ದೇವಿಗೆ ನೀಡಿದೆ.ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ …

ಚಾಮುಂಡಿ ದೇವಿಗೆ ಗೃಹಲಕ್ಷ್ಮೀ ಹಣ ಒಂದೇ ಕಂತಿನಲ್ಲಿ ಪಾವತಿ Read More »

error: Content is protected !!
Scroll to Top