• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಡಿಕೆಶಿಗೆ ತಪ್ಪದ ಗಂಡಾಂತರ :​ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್​​​ನಲ್ಲಿ ಬೆಂಕಿ

ಹೊನ್ನಾವರ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ

ಡಿಕೆಶಿಗೆ ತಪ್ಪದ ಗಂಡಾಂತರ :​ ಹೆಲಿಕಾಪ್ಟರ್ ಲ್ಯಾಂಡ್ ವೇಳೆ ಹೆಲಿಪ್ಯಾಡ್​​​ನಲ್ಲಿ ಬೆಂಕಿ Read More »

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

ಕಿಶ್ತ್ವಾರ್: ಭಾರತೀಯ ಸೇನೆಯ ಹೆಲಿಕಾಪ್ಟರ್ ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪತನವಾದ ಘಟನೆ ಮೇ 4 ರಂದು ಸಂಭವಿಸಿದೆ. ಅಧಿಕಾರಿಗಳ ಪ್ರಕಾರ ಸೇನೆಯ ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ ಕಿಶ್ತ್ವಾರ್ ನ ಮಾರ್ವಾಹ್ ಎಂಬ ಪ್ರದೇಶದಲ್ಲಿ ಪತನವಾಗಿದೆ. ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್​ನಲ್ಲಿ ಹೋಗುತ್ತಿದ್ದು, ಅಪಘಾತದಲ್ಲಿ ಪೈಲಟ್‌ಗಳು ಗಾಯಗೊಂಡಿದ್ದಾರೆ, ಆದರೆ ಯಾವುದೇ ಜೀವಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಾರ್ಚ್ ನಲ್ಲಿ ಅರುಣಾಚಲ ಪ್ರದೇಶದ ಮಂಡಲಾ ಹಿಲ್ಸ್ ನಲ್ಲಿ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿತ್ತು. ಈ ಘಟನೆಯಲ್ಲಿ ಎರಡು

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ Read More »

ಸ್ಕೂಟರ್‌ಗೆ ಕಾರು ಡಿಕ್ಕಿ : ಸವಾರನಿಗೆ ಗಾಯ

ಕಾರ್ಕಳ : ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ನಿಟ್ಟೆ ದೂಪದಕಟ್ಟೆ ಜಂಕ್ಷನ್‌ನಲ್ಲಿ ಮೇ 1 ರಂದು ಸಂಭವಿಸಿದೆ. ಮಂಜುನಾಥ ಆಚಾರ್ಯ ಎಂಬುವವರು ತನ್ನ ಮಗ ಯೋಗೀಶ್‌ ಆಚಾರ್ಯ ಅವರನ್ನು ಹಿಂಬದಿ ಸವಾರನಾಗಿ ಕುಳ್ಳಿರಿಸಿಕೊಂಡು ಬೆಳ್ಮಣ್‌ ಕಡೆಗೆ ಸಾಗುತ್ತಿದ್ದಾಗ ಬೆಳ್ಮಣ್‌ ಕಡೆಯಿಂದ ಬರುತ್ತಿದ್ದ ಕಾರು (KA-02-AF-7493) ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಮಂಜುನಾಥ ಅವರ ಕಾಲಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದುಕೊಂಡಾಗ ವೈದ್ಯರು ಪರಿಶೀಲಿಸಿ ಮೂಳೆ ಮುರಿತವಾಗಿದೆ

ಸ್ಕೂಟರ್‌ಗೆ ಕಾರು ಡಿಕ್ಕಿ : ಸವಾರನಿಗೆ ಗಾಯ Read More »

ಏಸ್‌ ವಾಹನ ಡಿಕ್ಕಿ : ಪಾದಚಾರಿ ಸಾವು

ಕಾರ್ಕಳ : ಏಸ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಪಾದಚಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ನಿಟ್ಟೆ ದೂಪದಕಟ್ಟೆಯಲ್ಲಿ ಏ. 29ರ ರಾತ್ರಿ ಸಂಭವಿಸಿದೆ. ಭೋಜ ಎಂಬುವವರೇ ಮೃತಪಟ್ಟ ದುರ್ದೈವಿ. ರಾತ್ರಿ 10:30ರ ಸಮಯದಲ್ಲಿ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ರಾಜೇಂದ್ರ ಶೆಟ್ಟಿಗಾರ್ ಎಂಬುವವರು (KA-20 D-5880) ಏಸ್‌ ವಾಹನವನ್ನು ಚಲಾಯಿಸಿಕೊಂಡು ಬರುತ್ತಿದ್ದು, ರಸ್ತೆ ದಾಟುತ್ತಿದ್ದ ಭೋಜ ಎಂಬವರಿಗೆ ಢಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ತಲೆಗೆ ತೀವ್ರ ಹಾಗೂ ಕೈಕಾಲುಗಳಿಗೆ ತರಚಿದ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಏಸ್‌ ವಾಹನ ಡಿಕ್ಕಿ : ಪಾದಚಾರಿ ಸಾವು Read More »

ಬೈಲೂರಿನಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಬೈಲೂರು ಕೆಳಪೇಟೆಯಲ್ಲಿ ಬೈಕ್‌ಗಳೆರಡ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಎ. 28ರಂದು ಸಂಜೆ ನಡೆದಿದೆ. ಯರ್ಲಪಾಡಿ ಗ್ರಾಮದ ಕಾಂತರಗೋಳಿ ರಮೇಶ್ ಆಚಾರ್ಯ (52) ಎಂಬವರೇ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ರಮೇಶ್‌ ಆಚಾರ್ಯರ ಪತ್ನಿ ಶಕುಂತಳಾ ಹಾಗೂ ಮತ್ತೊಂದು ಬೈಕ್‌ನಲ್ಲಿದ್ದ ಸುಧೀರ್‌, ಡೇವಿಡ್‌ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬೈಲೂರಿನಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು Read More »

ಟ್ರಕ್‌-ಬಸ್‌ ಡಿಕ್ಕಿ : 4 ಸಾವು, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್‌ ಟೂರಿಸ್ಟ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ

ಟ್ರಕ್‌-ಬಸ್‌ ಡಿಕ್ಕಿ : 4 ಸಾವು, 22 ಮಂದಿಗೆ ಗಾಯ Read More »

ಬೈಕ್‌ಗೆ ಬೊಲೆರೊ ಡಿಕ್ಕಿ : ಸವಾರರಿಗೆ ಗಾಯ

ಕಾರ್ಕಳ: ಬೈಕಿಗೆ ಬೊಲೆರೊ ಟೆಂಪೊ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ಏ. 17 ರಂದು ಮಿಯಾರು ಗ್ರಾಮದ ಬೋರ್ಕಟ್ಟೆ ಶಾಲೆಯ ಬಳಿ ಸಂಭವಿಸಿದೆ. ರೆಂಜಾಳ ಗ್ರಾಮದ ಆಶ್ರಯ್‌ ಜೈನ್‌ ಪ್ರಥಮ್‌ ಎಂಬವರ ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು, ಬೈಕ್‌ ಸಮೇತ ಸವಾರರು ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ ಆಶ್ರಯ್‌ ಕಾಲಿಗೆ ಗಾಯವಾಗಿದ್ದು, ಪ್ರಥಮ್‌ ಅವರ ಬಲಗಾಲಿನ ಮೂಳೆ ಮುರಿದಿದೆ ಹಾಗೂ ಎದೆಗೆ ಗಾಯವಾಗಿದೆ. ಟೆಂಪೋ ಚಾಲಕನೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಕಾರ್ಕಳ

ಬೈಕ್‌ಗೆ ಬೊಲೆರೊ ಡಿಕ್ಕಿ : ಸವಾರರಿಗೆ ಗಾಯ Read More »

ಕಮರಿಗೆ ಬಿದ್ದ ಬಸ್ : 12 ಜನ ಮೃತ್ಯು – 27 ಮಂದಿಗೆ ಗಾಯ

ಮಹಾರಾಷ್ಟ್ರ : ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ರಾಯಗಢದ ಪುಣೆ- ಮುಂಬೈ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 4 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. 40 ಜನರಿದ್ದ ಖಾಸಗಿ ಬಸ್​ ಪುಣೆಯಿಂದ ಮುಂಬೈ ಕಡೆಗೆ ಹೋಗುತ್ತಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಯಾಣಿಕರು

ಕಮರಿಗೆ ಬಿದ್ದ ಬಸ್ : 12 ಜನ ಮೃತ್ಯು – 27 ಮಂದಿಗೆ ಗಾಯ Read More »

ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ

ಒಂದೇ ಕುಟುಂಬದ ಆರು ಮಂದಿ ದುರ್ಮರಣ – ಇಬ್ಬರು ಗಂಭೀರ ಗಾಯ ಸುಳ್ಯ: ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಧಾರುಣ ಘಟನೆ ಮಡಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ಶುಕ್ರವಾರ ಸಂಭವಿಸಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರಿನಿಂದ ಮಡಿಕೇರಿಗೆ ಸಾಗುತ್ತಿದ್ದ ಬಸ್ಸಿನ ನಡುವೆ ಕೊಡಗು ಸಂಪಾಜೆಯ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಮೂರು

ಸರಕಾರಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ Read More »

error: Content is protected !!
Scroll to Top