• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದೆ. ಸಲಗರ ಬಸಂತಪುರ ಗ್ರಾಮದ ರಾಮು ರಾಠೋಡ್(45) ಮೃತ ದುರ್ದೈವಿ. ರಾಮು ನಿನ್ನೆ (ಮೇ.10) ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ. ಇಂದು (ಮೇ.11) ಇಂದು ಮುಂಜಾನೆ ತಾಂಡಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ರಾಮು ಅವರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು […]

ನೇಣುಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ Read More »

ಸ್ವ- ಸಹಾಯ ಸಂಘದ ಸಾಲ ಪಾವತಿ ವಿಚಾರ ದಂಪತಿ ಮಧ್ಯೆ ಚರ್ಚೆ – ಪತ್ನಿ ಆತ್ಮಹತ್ಯೆ

ಕಾರ್ಕಳ : ಸ್ವ – ಸಹಾಯ ಸಂಘದ ಸಾಲ ಕಟ್ಟುವ ವಿಚಾರವಾಗಿ ದಂಪತಿ ಮಧ್ಯೆ ಚರ್ಚೆ ನಡೆದು ಕೊನೆಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ನಗರದ ಪತ್ತೊಂಜಿಕಟ್ಟೆಯಲ್ಲಿ ಸಂಭವಿಸಿದೆ. ಪುಷ್ಪ (23 ) ಎಂಬುವರೇ ನೇಣಿಗೆ ಶರಣಾದ ಮಹಿಳೆ.ಮೇ 6 ರ ಸಂಜೆ ಪುಷ್ಪ ಮತ್ತು ಅವಳ ಗಂಡ ಅಣ್ಣಪ್ಪ ನಡುವೆ ಸ್ವಸಹಾಯ ಸಂಘದ ಸಾಲ ಕಟ್ಟುವ ವಿಚಾರದ ಬಗ್ಗೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ಕಾರಣವಾಗಿತ್ತು. ಅಂದು ರಾತ್ರಿ 2 ಗಂಟೆಗೆ ಪುಷ್ಪಳ ತಾಯಿ

ಸ್ವ- ಸಹಾಯ ಸಂಘದ ಸಾಲ ಪಾವತಿ ವಿಚಾರ ದಂಪತಿ ಮಧ್ಯೆ ಚರ್ಚೆ – ಪತ್ನಿ ಆತ್ಮಹತ್ಯೆ Read More »

ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ

ಕಾರ್ಕಳ : ಅನಗತ್ಯ ಮಾತ್ರೆ ಸೇವಿಸಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೋಡುರಸ್ತೆಯಲ್ಲಿ ಸಂಭವಿಸಿದೆ. ಜಯಲಕ್ಷ್ಮಿ ನಾಯಕ್ (57) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಮೇ 3ರ ಬೆಳಗ್ಗೆ ಜಯಲಕ್ಷ್ಮಿ ನಾಯಕ್‌ ಅಸ್ವಸ್ಥಗೊಂಡು ವಾಂತಿ ಮಾಡುತ್ತಿದ್ದು ಚಿಕಿತ್ಸೆಗಾಗಿ ಕಾರ್ಕಳ ಡಾ.ಟಿ.ಎಂ.ಎ.ಪೈ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೇ 4 ರ ಬೆಳಗ್ಗೆ ಮೃತಪಟ್ಟಿದ್ದಾರೆ. ಮಗನ ಮದುವೆಯ ವಿಚಾರದಲ್ಲಿ ಚಿಂತೆಯಲ್ಲಿದ್ದ ಇವರು ಸಾಯುತ್ತೇನೆ

ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಅಜೆಕಾರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 26 ರಂದು ಮರ್ಣೆ ಗ್ರಾಮದಲ್ಲಿ ಸಂಭವಿಸಿದೆ. ಸುಧೀಂದ್ರ ನಾಯ್ಕ(42) ಎಂಬುವವರೇ ನೇಣಿಗೆ ಶರಣಾದವರು. ಕಾಡುಹೊಳೆಯಲ್ಲಿರುವ ತಮ್ಮ ಮನೆಯ ಕೋಣೆಯೊಳಗೆ ಫ್ಯಾನ್‌ಗೆ ಬಟ್ಟೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ತಂದೆ ರವೀಂದ್ರ ನಾಯ್ಕ ನೀಡಿರುವ ಮಾಹಿತಿಯಂತೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಲಾಡ್ಜ್‌ನಲ್ಲಿ ಯವಕನ ಮೃತದೇಹ ಪತ್ತೆ

ಬೆಟ್ಟಿಂಗ್‌ನಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ಮಣಿಪಾಲ : ಮಣಿಪಾಲದ ಲಾಡ್ಜೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ಹೆರ್ಗಾ ಗ್ರಾಮದ ವಿನಾಯಕ ಪೈ (35) ಎಂದು ಗುರುತಿಸಲಾಗಿದೆ. ಇವರು 6 ತಿಂಗಳಿನಿಂದ ಯಾವುದೇ ಕೆಲಸವಿಲ್ಲದೆ ಇದ್ದು, ವಿಪರೀತ ಮದ್ಯ ಸೇವನೆ ಮಾಡುವ ಅಭ್ಯಾಸ ಹೊಂದಿದ್ದರು. 2 ವರ್ಷಗಳ ಹಿಂದೆ ಲಿವರ್ ಸಮಸ್ಯೆ ಕಾಣಿಸಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುತ್ತಾರೆ. ಗುರುವಾರ (ಎ.12) ಬೆಳಿಗ್ಗೆ ವಿನಾಯಕ ಮನೆಗೆ ಬಂದು ವಾಪಾಸು ಹೋಗಿದ್ದು ಸಂಜೆ ತಂದೆಯೊಂದಿಗೆ ಕರೆ ಮಾಡಿ

ಲಾಡ್ಜ್‌ನಲ್ಲಿ ಯವಕನ ಮೃತದೇಹ ಪತ್ತೆ Read More »

ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ

ಅವಳಿ ಹೆಣ್ಣುಮಕ್ಕಳ ಜತೆ ದಂಪತಿ ಸಾವಿಗೆ ಶರಣು ಮಂಗಳೂರು : ಮಂಗಳೂರಿನ ಹೋಟೆಲಿನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಸಾಲದ ಬಾಧೆ ಕಾರಣ ಎಂದು ತಿಳಿದು ಬಂದಿದೆ. ಇಂದು ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ (48), ನಿರ್ಮಲಾ(48), ಚೈತ್ರಾ (9), ಚೈತನ್ಯ (9) ಎಂದು ಗುರುತಿಸಲಾಗಿದೆ. ದಂಪತಿ ಮತ್ತು ಅವಳಿ ಹೆಣ್ಣುಮಕ್ಕಳು ಮೃತಪಟ್ಟವರು. ಮಕ್ಕಳನ್ನು ಕೊಂದು ಹೆತ್ತವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಂಗಳೂರಿನ ಕೆ.ಎಸ್. ರಾವ್ ರೋಡ್‌ನಲ್ಲಿರುವ ಕರುಣಾ ಲಾಡ್ಜ್‌ನಲ್ಲಿ ಒಂದೇ ಕುಟುಂಬದ

ಕುಟುಂಬ ಆತ್ಮಹತ್ಯೆಗೆ ಸಾಲಬಾಧೆ ಕಾರಣ Read More »

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ : ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ

ಕಾರವಾರ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ. ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ : ಮಧ್ಯವರ್ತಿ ಗಣಪತಿ ಭಟ್ ಶವವಾಗಿ ಪತ್ತೆ Read More »

ಅಪರಿಚಿತ ವ್ಯಕ್ತಿಯ ಕೊಳೆತ ಶವವೊಂದು ಪತ್ತೆ

ಕಾರ್ಕಳ : ಕುಕ್ಕುಂದೂರು ಗ್ರಾಮದ ಬೈರ್ಲಬೆಟ್ಟುವಿನ ಬೈಲುಬದಿಯ ಹಾಡಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದೆ. ಶವ ಕೊಳೆತ ಸ್ಥಿತಿಯಲ್ಲಿದೆ. ಕೆಲಸಕ್ಕೆಂದು ಕಾರ್ಕಳಕ್ಕೆ ವಲಸೆ ಬಂದಿರುವ ವ್ಯಕ್ತಿಯ ಶವವಾಗಿರಬಹುದೆಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಶವವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಕೊಳೆತ ಶವವೊಂದು ಪತ್ತೆ Read More »

ಮುಡಾರು : ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾರ್ಕಳ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರು ಗ್ರಾಮದ ಬುನ್ನಾಡಿಯಲ್ಲಿ ಮಾ. 8ರ ರಾತ್ರಿ ಸಂಭವಿಸಿದೆ. ಪ್ರದೀಪ್‌ (30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರದೀಪ್ ಇಲೆಕ್ಟ್ರಿಷನ್‌ ಕೆಲಸ ಮಾಡುತ್ತಿದ್ದು ಮದ್ಯವ್ಯಸನಿಯಾಗಿದ್ದರು. ಇವರ ತಾಯಿ ಕಳೆದ ವರ್ಷ ತೀರಿ ಹೋಗಿದ್ದು, ತಮ್ಮ ಪ್ರಶಾಂತ್ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿ ಮತ್ತು ತಮ್ಮನ ಸಾವಿನ ಚಿಂತೆ ಹಾಗೂ ಅತಿಯಾದ ಮದ್ಯವ್ಯಸನದಿಂದಾಗಿ ಪ್ರದೀಪ್ ಮಾ.8ರ ರಾತ್ರಿ ಮನೆಯ ಅಡುಗೆ ಕೋಣೆಯಲ್ಲಿ ಮಹಡಿಗೆ ಲುಂಗಿಯಿಂದ

ಮುಡಾರು : ನೇಣು ಬಿಗಿದು ಯುವಕ ಆತ್ಮಹತ್ಯೆ Read More »

error: Content is protected !!
Scroll to Top