• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯ – ವ್ಯಕ್ತಿ ನೇಣಿಗೆ ಶರಣು

ಕಾರ್ಕಳ : ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯವಿದ್ದುದರಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 29ರಂದು ಸೂಡಾ ಗ್ರಾಮದದಲ್ಲಿ ನಡೆದಿದೆ. ಕುಮರೇಶ್ (24) ನೇಣಿಗೆ ಶರಣಾದವರು. ಮೂಲತ: ಚಾಮರಾಜನಗರ ಜಿಲ್ಲೆಯವರಾದ ಕುಮರೇಶ್ ಸೂಡಾ ಗ್ರಾಮದ ಓರಿಯೇಟರ್ ಕ್ರಷರ್‌ನಲ್ಲಿ ಟ್ರಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಪತ್ನಿ ಕೀರ್ತನರೊಂದಿಗೆ ವಾಸವಿದ್ದರು. ಕುಮರೇಶ್ ಕೀರ್ತನ ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯವಿತ್ತು. ಇದರಿಂದಲೇ ಮನನೊಂದು ಕುಮರೇಶ್‌ ತಾನು ವಾಸಿಸುತ್ತಿದ್ದ ಶೆಡ್ಡಿನ ಒಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು […]

ಮದುವೆ ವಿಚಾರವಾಗಿ ಮನೆಯವರೊಂದಿಗೆ ಭಿನ್ನಾಭಿಪ್ರಾಯ – ವ್ಯಕ್ತಿ ನೇಣಿಗೆ ಶರಣು Read More »

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 28ರಂದು ಎಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ನವೀನ್‌ (38) ಎಂಬವರೇ ನೇಣಿಗೆ ಶರಣಾದವರು. ಪಿತ್ತ ಖಾಯಿಲೆಯಿಂದ ಬಳಲುತಿದ್ದ ನವೀನ್‌ ಕುಡಿತದ ಚಟ ಹೊಂದಿದ್ದು, ಮಾನಸಿಕ ಒತ್ತಡದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ಬಾವಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 9ರಂದು ಮಿಯ್ಯಾರು ಗ್ರಾಮದಲ್ಲಿ ಸಂಭವಿಸಿದೆ. ರಾಜೊಟ್ಟು ಮನೆ ಶರತ್‌ ಶೆಟ್ಟಿ (35) ನೇಣಿಗೆ ಶರಣಾದವರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಿಯ್ಯಾರು : ಬಾವಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಮುಂಡ್ಕೂರು ರಮೇಶ್‌ ಆತ್ಮಹತ್ಯೆ ಪ್ರಕರಣ – ಹೊಟೇಲ್‌ ಮಾಲಕನ ವಿರುದ್ಧ ಮಗನಿಂದ ದೂರು

ಕಾರ್ಕಳ : ಏಪ್ರಿಲ್‌ 7ರಂದು ಮುಂಡ್ಕೂರು ಗ್ರಾಮದ ರಮೇಶ್‌ (67) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಬಂಧ ಇದೀಗ ಹೊಟೇಲ್‌ ಮಾಲಕರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.ರಮೇಶ್‌ ಅವರು ಸಚ್ಚರಿಪೇಟೆಯಲ್ಲಿರುವ ಸುರೇಶ್‌ ಅವರ ಮಾಲಕತ್ವದ ನ್ಯು ಸಾಯಿ ಕೃಪ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಸುರೇಶ್‌ ಅವರು ತನ್ನ ತಂದೆಯನ್ನು 56ದಿನ ದುಡಿಸಿ ಸಂಬಳ ನೀಡದೆ, ಸಂಬಳ ಕೇಳಿದಾಗ ಅವರ ಕಾಲರ್‌ ಹಿಡಿದು ಕೆನ್ನೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಅವರನ್ನು ದೂಡಿಹಾಕಿ

ಮುಂಡ್ಕೂರು ರಮೇಶ್‌ ಆತ್ಮಹತ್ಯೆ ಪ್ರಕರಣ – ಹೊಟೇಲ್‌ ಮಾಲಕನ ವಿರುದ್ಧ ಮಗನಿಂದ ದೂರು Read More »

ಹೊಸ್ಮಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸ್ಮಾರಿನಲ್ಲಿ ಸಂಭವಿಸಿದೆ. ಪ್ರವೀಣ್‌ (37) ನೇಣಿಗೆ ಶರಣಾದವರು. ಇವರು ವಿಪರೀತ ಮದ್ಯಪಾನದ ಅಭ್ಯಾಸ ಹೊಂದಿದ್ದು, ಮೇ 19ರ ರಾತ್ರಿ 10 ಗಂಟೆಯಿಂದ ಮೇ 20ರಂದು ಬೆಳಗ್ಗೆ 7:45 ಗಂಟೆಯ ಮಧ್ಯೆ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಹೊಸ್ಮಾರು : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ Read More »

ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು

2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ ! ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಜೆಟ್ ಏರ್‌ ವೇಸ್‌ನಲ್ಲಿ ಏರೊನೋಟಿಕಲ್ ಎಂಜಿನಿಯರ್ ಆಗಿರುವ ಆಕಾಂಕ್ಷಾ (22 ) ತಾನು ಕಲಿತಿದ್ದ ಪಂಜಾಬ್‌ ರಾಜ್ಯದಲ್ಲಿನ ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಸುರೇಂದ್ರನ್ ಮತ್ತು ಸಿಂಧೂದೇವಿ ದಂಪತಿ ಪುತ್ರಿಯಾಗಿರುವ ಈಕೆ, ಪಂಜಾಬಿನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು

ಧರ್ಮಸ್ಥಳ ಮೂಲದ ಯುವತಿ ಪಂಜಾಬ್‌ನಲ್ಲಿ ಸಾವು Read More »

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ : ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15ರಂದು ವರಂಗ ಗ್ರಾಮದಲ್ಲಿ ಸಂಭವಿಸಿದೆ. ಆಶಾ (33) ನೇಣಿಗೆ ಶರಣಾದವರು. ಇವರು ತಮ್ಮ 3 ವರ್ಷ ಪ್ರಾಯದ ಮಗಳ ಅನಾರೋಗ್ಯದ ಬಗ್ಗೆ ಮಾನಸಿಕವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಮೇ 15ರಂದು ತಾಯಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವರಂಗ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏ. 28ರಂದು ಸಂಭವಿಸಿದೆ. ದುರ್ಗಾ ಮಲೆಬೆಟ್ಟು ನಿವಾಸಿ ಕರುಣಾಕರ (34) ಆತ್ಮಹತ್ಯೆಗೆ ಶರಣಾದವರು. ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ 4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಈ ಬಗ್ಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇತ್ತೀಚೆಗೆ ತುಂಬಾ ಖಿನ್ನತೆಯಿಂದ ಇದ್ದು ಏ. 28ರಂದು ಕಾರ್ಕಳಕ್ಕೆ ಕೆಲಸಕ್ಕೆ ಹೋದವರು ಮಧ್ಯಾಹ್ನ 12:30ಕ್ಕೆ ಮನೆಗೆ ಬಂದು ಯಾವುದೋ ವಿಷ ಪದಾರ್ಥ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »

ಶೂಟ್ ಮಾಡಿಕೊಂಡು ದಿಲೀಪ್ ಎನ್. ಆರ್. ಸೂಸೈಡ್

ಕಾರ್ಕಳ : ಸ್ವಯಂ ಶೂಟ್ ಮಾಡಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ನಿಟ್ಟೆ ಸಮೀಪದ ದೂಪದಕಟ್ಟೆಯಲ್ಲಿ ಸಂಭವಿಸಿದೆ. ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು.ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎ. 28ರ ರಾತ್ರಿ ಅಲ್ಲಿಂದ ತನ್ನ ಕಾರಿನಲ್ಲಿ ಹೊರಟವರು ದೂಪದಕಟ್ಟೆಯ ಸಮೀಪ ನವೋದಯ ಪ್ರಾಪರ್ಟಿಸ್ ಮುಂಭಾಗ ರಸ್ತೆ ಬದಿ ಕಾರು ನಿಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನ ಒಳಗೆ ವಿಷದ ಬಾಟಲಿಯಿದ್ದ ಕಾರಣ ವಿಷ ಸೇವಿಸಿ ನಂತರ ಗುಂಡು ಹಾರಿಸಿಕೊಂಡಿರಬೇಕು ಎನ್ನಲಾಗಿದೆ.

ಶೂಟ್ ಮಾಡಿಕೊಂಡು ದಿಲೀಪ್ ಎನ್. ಆರ್. ಸೂಸೈಡ್ Read More »

ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ಬಾಲಕ ಆತ್ಮಹತ್ಯೆ

ಕಾರ್ಕಳ : ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 27ರಂದು ಎಳ್ಳಾರೆ ಗ್ರಾಮದ ಮಂಜರಬೆಟ್ಟಿನಲ್ಲಿ ಸಂಭವಿಸಿದೆ. ತೇಜಸ್‌ (17) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 10ನೇ ತರಗತಿ ಪರೀಕ್ಷೆಯ ಕೆಲವು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದು ನಂತರ ಅಜೆಕಾರಿನಲ್ಲಿ ಟ್ಯೂಷನ್‌ ಪಡೆದು ಎಸ್ಸೆಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಬರೆದಿರುತ್ತಾನೆ. ಆದರೆ, ಅದರಲ್ಲಿ ಕೂಡ ಅನುತ್ತೀರ್ಣಗೊಂಡ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡೆನೆಂದು ಬಾಲಕ ಆತ್ಮಹತ್ಯೆ Read More »

error: Content is protected !!
Scroll to Top