• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆತ್ಮಹತ್ಯೆ

ಬಸ್‌ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ : ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ಬಸ್‌ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು. 12 ರಂದು ಸಂಭವಿಸಿದೆ. ಹರೀಶ್‌ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವವರು. ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್‌ ಮೋನಿಸ್‌ ಮತ್ತು ಅವರ ತಂಡ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಹರೀಶ್‌ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಡ್ರೈವರ್‌ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ 2 ತಿಂಗಳ ಹಿಂದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಗೆ ಪ್ರಯತ್ನಿಸಿದ್ದರು. ಆಗ ಅವರ ಪತ್ನಿ […]

ಬಸ್‌ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ Read More »

ಉಜಿರೆ ಲಾಡ್ಜ್ ನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ

ಬೆಳ್ತಂಗಡಿ : ಶಿವಮೊಗ್ಗದ ಅವಿವಾಹಿತ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ನಡೆದಿದೆ. ಜೂ. 26 ರಂದು ಶಿವಮೊಗ್ಗ ಜಿಲ್ಲೆಯ ಅವಿವಾಹಿತ ಯುವಕ ಕಾರ್ತಿಕ್ ಎಂಬಾತ ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು, 303 ರಲ್ಲಿ ಉಳಿದುಕೊಂಡಿದ್ದು. ಜೂ. 28 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಜೂ.29ರಂದು ರೂಮ್‌ನಿಂದ ಕಾರ್ತಿಕ್ ಹೊರಬಾರದೆ ಇದ್ದಾಗ ಲಾಡ್ಜ್ ಸಿಬ್ಬಂದಿ ಬಾಗಿಲು ಬಡಿದ್ದಾರೆ. ಆದರೆ ಒಳಗಡೆಯಿಂದ ಮಾತನಾಡದೇ ಇದ್ದಾಗ ಅನುಮಾನದಿಂದ ಬೆಳ್ತಂಗಡಿ ಪೊಲೀಸರಿಗೆ

ಉಜಿರೆ ಲಾಡ್ಜ್ ನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಆತಂಕ ಮೂಡಿಸಿದ ಆತ್ಯಹತ್ಯೆ ಪ್ರಮಾಣ : ಕಾರ್ಕಳದಲ್ಲಿ 6 ತಿಂಗಳ ಅವಧಿಯಲ್ಲಿ 58 ಆತ್ಮಹತ್ಯೆ ಪ್ರಕರಣ

ಕಾರ್ಕಳ : ಹುಟ್ಟು ಆಕಸ್ಮಿಕ, ಸಾವು ನಿಶ್ವಿತ. ಆದರೆ, ಆ ಸಾವು ಸಹಜವಾಗಿಯೇ ಇರಬೇಕೆ ಹೊರತು ಆತ್ಮಹತ್ಯೆಯಂತಹ ಹೇಡಿತನ ಕೃತದ ಮೂಲಕವಾಗಬಾರದು. ಆಧುನಿಕತೆಯ ಅಬ್ಬರ, ಅವೈಜ್ಞಾನಿಕ ಜೀವನ ಪದ್ಧತಿ ಪರಿಣಾಮ ಯುವ ಸಮುದಾಯದ ವಿಪರೀತ ಒತ್ತಡಕ್ಕೀಡಾಗುತ್ತಿದೆ. ಕೆಲವೊಂದು ಸಮಸ್ಯೆ, ನೋವು, ಹತಾಶೆಗಳನ್ನು ಎದುರಿಸಲು ಸಾಧ್ಯವಾಗದೇ ಕೆಲವರು ಆತ್ಮಹತ್ಯೆಯಂತಹ ನೀಚ ಕೃತ್ಯಕ್ಕೆ ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಜಗತ್ತಿನಲ್ಲಿ ಆತ್ಮಹತ್ಯೆಯಿಂದ ಒಂದು ವರ್ಷಕ್ಕೆ ಅಂದಾಜು ಒಂದು ಮಿಲಿಯನ್‌ ಸಾವುಗಳು ಸಂಭವಿಸುತ್ತದೆ. ಇದರ ಪ್ರಕಾರ ಪ್ರತಿ 40 ಸೆಕೆಂಡ್‌ಗೆ ಒಬ್ಬ ಆತ್ಮಹತ್ಯೆಗೆ

ಆತಂಕ ಮೂಡಿಸಿದ ಆತ್ಯಹತ್ಯೆ ಪ್ರಮಾಣ : ಕಾರ್ಕಳದಲ್ಲಿ 6 ತಿಂಗಳ ಅವಧಿಯಲ್ಲಿ 58 ಆತ್ಮಹತ್ಯೆ ಪ್ರಕರಣ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಯುವಕ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರ್ಗಾನ ಗ್ರಾಮದ ರಾಜೀವ ನಗರ ಕಾಲೋನಿಯಲ್ಲಿ ಸಂಭವಿಸಿದೆ. ಮಂಜುನಾಥ್‌ ಪೂಜಾರಿ (35) ಎಂಬವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಜೂ. 22ರ ರಾತ್ರಿ ಮನೆಯ ಕೋಣೆಯೊಳಗೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಜೂ. 23ರ ಬೆಳಗ್ಗೆ ಗಮನಕ್ಕೆ ಬಂದಿರುತ್ತದೆ. ಇವರು ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ತಂದೆ ಪರೀಕ್ಷೆಗೆ ಓದು ಎಂದು ಹೇಳಿದ ಸಿಟ್ಟಿನಲ್ಲಿ ಸಾವಿಗೆ ಶರಣು ಮೂಡುಬಿದಿರೆ: ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್‌ ಕಲಿಯುತ್ತಿದ್ದ ವಿದ್ಯಾರ್ಥಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಭವಿಸಿದೆ.ಮೂಡುಬಿದಿರೆ ಕಾಲೇಜಿನ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್‌ ವಿಭಾಗ ಮುಖ್ಯಸ್ಥ ಮೂಡುಬಿದಿರೆ ಸಮೀಪದ ಅಲಂಗಾರಿನ ಸುರೇಶ್‌ ಭಂಡಾರಿ ಅವರ ಪುತ್ರ, ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾತ್ವಿಕ್‌ ಭಂಡಾರಿ (20) ಆತ್ಮಹತ್ಯೆ ಮಾಡಿಕೊಂಡಾತ. ಮಗನನ್ನು ಹೆತ್ತವರು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು

ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ Read More »

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 16 ರಂದು ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಸಂಭವಿಸಿದೆ. ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ (21) ನೇಣಿಗೆ ಶರಣಾದ ವಿದ್ಯಾರ್ಥಿ. ಈತ ನಿಟ್ಟೆ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಮನನೊಂದು ಜೋಡುರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‌ ಮೃತ ವಿದ್ಯಾರ್ಥಿ ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಕಾರ್ಕಳ ನಗರ ಪೊಲೀಸರು

ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ದೀರ್ಘಕಾಲದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಕಸಬಾ ಗ್ರಾಮದ ಪುಲ್ಕೇರಿ ಬೈಪಾಸ್‌ನಲ್ಲಿ ಜೂ. 15 ರಂದು ಸಂಭವಿಸಿದೆ. ಪುಲ್ಕೇರಿ ಬೈಪಾಸ್‌ ಅಸ್ಲಾಂ ಮಂಜಿಲ್‌ನ ನಿವಾಸಿ ಮುಸ್ತಾಕ್‌ (40) ಆತ್ಮಹತ್ಯೆ ಮಾಡಿಕೊಂಡವರು.ಮುಸ್ತಾಕ್‌ಗೆ ಸುಮಾರು 6 ತಿಂಗಳಿನಿಂದ ಹೊಟ್ಟೆನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಇದ್ದು ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ಮನೆಯ ಪಕ್ಕದಲ್ಲಿ ಇದ್ದ ದೂರದ ಸಂಬಂಧಿ ರಹೀಮ್ ಅಬ್ದುಲ್ ಅಜೀಜ್ ಎಂಬುವವರ

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ Read More »

ಮುಂಡ್ಲಿ : ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಯುವಕ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಕಳ ಮುಂಡ್ಲಿ ಗ್ರಾಮದಲ್ಲಿ ಜೂ. 14 ರ ರಾತ್ರಿ ಸಂಭವಿಸಿದೆ. ಸಂದೀಪ್‌ ಶೆಟ್ಟಿ(29) ಎಂಬುವವರೇ ನೇಣಿಗೆ ಶರಣಾದ ಯುವಕ. ಮನೆಯ ಕೋಣೆಯೊಳಗೆ ಫ್ಯಾನ್‌ಗೆ ಕಿಟಕಿಯ ಕರ್ಟನ್‌ನಿಂದ ನೇಣು ಬಿಗಿದುಕೊಂಡಿದ್ದು, ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿರುತ್ತದೆ. ಇವರು ಮೆಸ್ಕಾಂ ಉದ್ಯೋಗಿಯಾಗಿದ್ದರು. ಮೃತರು ತಂದೆ ತಾಯಿ, ಅಣ್ಣ ಮತ್ತು ತಂಗಿಯನ್ನು ಅಗಲಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಅಜೆಕಾರು ಪೊಲೀಸ್‌ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

ಮುಂಡ್ಲಿ : ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಉಳ್ಳಾಲ : ಗೃಹ ಪ್ರವೇಶ ನಡೆದ ವಾರದೊಳಗೆ ಮನೆಯೊಡತಿ ಆತ್ಮಹತ್ಯೆ

24 ಪುಟಗಳ ಡೆತ್‌ನೋಟ್‌ ಬರೆದಿಟ್ಟ ಯುವತಿ ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ದೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮ ಹತ್ಯೆಗೈದ ಯುವತಿ. ಜೂ. 7ರಂದು ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಲೆನ್ನಲಾಗಿದ್ದು ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ

ಉಳ್ಳಾಲ : ಗೃಹ ಪ್ರವೇಶ ನಡೆದ ವಾರದೊಳಗೆ ಮನೆಯೊಡತಿ ಆತ್ಮಹತ್ಯೆ Read More »

ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಕಾಸರಗೋಡು : ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯೆ ಡಾ| ಪಲ್ಲವಿ ಜಿ.ಕೆ. (25) ಕಾಸರಗೋಡಿನ ನೀರ್ಚಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೊ ಉದ್ಯೋಗಿ ಗೋಪಾಲಕೃಷ್ಣ ಭಟ್‌ ಅವರ ಪುತ್ರಿ ಡಾ| ಪಲ್ಲವಿ ಜಿ.ಕೆ. (25) ಮನೆಯ ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಜೂ. 5ರಂದು ರಾತ್ರಿ ಊಟವಾದ ಬಳಿಕ ನಿದ್ದೆ ಮಾಡಿದ್ದ ಪಲ್ಲವಿ ಮಂಗಳವಾರ ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ

ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

error: Content is protected !!
Scroll to Top