• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆರ್ಥಿಕತೆ

ರಾಜ್ಯದಲ್ಲಿ ವಿದ್ಯುತ್‌ ದರ ಸಮರ: ಬೆಸ್ಕಾಂ ವ್ಯಾಪ್ತಿಯಲ್ಲಿ ಏರಿಕೆ, ಮೆಸ್ಕಾಂ ವ್ಯಾಪ್ತಿಯಲ್ಲಿ ದರ ಇಳಿಕೆ,ಉತ್ತರ ಕರ್ನಾಟಕದಲ್ಲಿ ಇಳಿಕೆ !

​ಬೆಂಗಳೂರು: ರಾಜ್ಯದ ವಿದ್ಯುತ್‌ ಗ್ರಾಹಕರಿಗೆ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (KERC) ಏಕಕಾಲಕ್ಕೆ ಸಿಹಿ ಮತ್ತು ಕಹಿ ಸುದ್ದಿಯನ್ನು ನೀಡಿದೆ. 2024-25ನೇ ಸಾಲಿನ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ನಡೆಸಿರುವ ಆಯೋಗವು, ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ದರ ಏರಿಕೆ ಮಾಡಿದ್ದರೆ, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ದರ ಕಡಿತಗೊಳಿಸಿ ಆದೇಶ ಹೊರಡಿಸಿದೆ.​ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆ ಏರಿಕೆಯಾಗಿದ್ದರೆ, ಹುಕ್ಕೇರಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಭಾರಿ ಇಳಿಕೆಯಾಗಿದೆ. ಪರಿಷ್ಕೃತ ದರಗಳು ಮೇ […]

ರಾಜ್ಯದಲ್ಲಿ ವಿದ್ಯುತ್‌ ದರ ಸಮರ: ಬೆಸ್ಕಾಂ ವ್ಯಾಪ್ತಿಯಲ್ಲಿ ಏರಿಕೆ, ಮೆಸ್ಕಾಂ ವ್ಯಾಪ್ತಿಯಲ್ಲಿ ದರ ಇಳಿಕೆ,ಉತ್ತರ ಕರ್ನಾಟಕದಲ್ಲಿ ಇಳಿಕೆ ! Read More »

ಇರಾನ್-ಇಸ್ರೇಲ್ ಸಂಘಟಿತ ಸಂಘರ್ಷ: ಕಾರವಾರ ಬಂದರಿಗೆ ಬಿಟುಮಿನ್ ಬರೆ; ನೂರಾರು ಕುಟುಂಬಗಳು ಸಂಕಷ್ಟಕ್ಕೆ

ಉಡುಪಿ/​ಕಾರವಾರ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಹಾಗೂ ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ಕರಾವಳಿಯ ಆರ್ಥಿಕತೆಯ ಮೇಲೆ ನೇರ ಪ್ರಭಾವ ಬೀರಲಾರಂಭಿಸಿವೆ. ಇರಾನ್‌ನಿಂದ ಕಾರವಾರದ ವಾಣಿಜ್ಯ ಬಂದರಿಗೆ ಪೂರೈಕೆಯಾಗುತ್ತಿದ್ದ ಬಿಟುಮಿನ್ (ಡಾಂಬರು) ಆಮದು ಸಂಪೂರ್ಣ ಸ್ಥಗಿತಗೊಂಡಿದ್ದು, ಬಂದರು ಚಟುವಟಿಕೆಗಳು ಕುಂಠಿತಗೊಂಡಿವೆ.​ಹರ್ಮುಜ್‌ ಜಲಸಂಧಿ ಬಂದ್: ತಲೆಕೆಳಗಾದ ಲೆಕ್ಕಾಚಾರ​ಕಾರವಾರ ಬಂದರಿಗೆ ಬರುವ ಬಿಟುಮಿನ್ ಹಡಗುಗಳು ಮುಖ್ಯವಾಗಿ ಹರ್ಮುಜ್‌ ಜಲಸಂಧಿಯ ಮೂಲಕ ಹಾದು ಬರಬೇಕಿದೆ. ಆದರೆ ಯುದ್ಧದ ಹಿನ್ನೆಲೆಯಲ್ಲಿ ಈ ಜಲಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿರುವುದರಿಂದ ಹಡಗುಗಳ ಸಂಚಾರ ಸ್ಥಗಿತಗೊಂಡಿದೆ. ಸಾಮಾನ್ಯವಾಗಿ

ಇರಾನ್-ಇಸ್ರೇಲ್ ಸಂಘಟಿತ ಸಂಘರ್ಷ: ಕಾರವಾರ ಬಂದರಿಗೆ ಬಿಟುಮಿನ್ ಬರೆ; ನೂರಾರು ಕುಟುಂಬಗಳು ಸಂಕಷ್ಟಕ್ಕೆ Read More »

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ!

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿದೆ. ಹಾರ್ಮುಜ್ ಜಲಸಂಧಿಯಲ್ಲಿನ ಸಂಘರ್ಷದ ಪರಿಸ್ಥಿತಿಯಿಂದ ತೈಲ ಮತ್ತು ಅನಿಲ ಪೂರೈಕೆಗೆ ವ್ಯತ್ಯಯ ಉಂಟಾಗುತ್ತಿರುವ ಈ ಸಂಕಷ್ಟದ ಸಮಯದಲ್ಲಿ, ರಷ್ಯಾ ಭಾರತಕ್ಕೆ ಬಂಪರ್ ಆಫರ್ ನೀಡಿದೆ. ಏಷ್ಯಾದ ರಾಷ್ಟ್ರಗಳಿಗೆ, ಪ್ರಮುಖವಾಗಿ ಭಾರತಕ್ಕೆ ದ್ರವೀಕೃತ ನೈಸರ್ಗಿಕ ಅನಿಲ (LNG) ಪೂರೈಕೆಯ ಮೇಲೆ ಶೇ 40 ರಷ್ಟು ಭಾರಿ ರಿಯಾಯಿತಿ ಘೋಷಿಸುವ ಮೂಲಕ ರಷ್ಯಾ ನೆರವು ನೀಡಲು ಮುಂದಾಗಿದೆ.​ರಷ್ಯಾದ ಈ ನಿರ್ಧಾರವು ಭಾರತೀಯ ಮಾರುಕಟ್ಟೆಯ ಮೇಲೆ ಸಕಾರಾತ್ಮಕ ಪರಿಣಾಮ

ಭಾರತಕ್ಕೆ ರಷ್ಯಾ ಆಫರ್ಗ್ಯಾಸ್ ಪೂರೈಕೆಗೆ ಶೇ.40 ರಿಯಾಯಿತಿ! Read More »

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ

ಮಾರುಕಟ್ಟೆ, ಮಾಲ್‌ಗಳಿಗೆ ರಾತ್ರಿ 8 ಗಂಟೆಯ ಗಡುವು ಇಸ್ಲಾಮಾಬಾದ್: ತೀವ್ರಗೊಂಡಿರುವ ಜಾಗತಿಕ ಇಂಧನ ಬೆಲೆ ಏರಿಕೆ ಹಾಗೂ ದೇಶೀಯವಾಗಿ ಎದುರಾಗಿರುವ ತೈಲ ಕೊರತೆಯನ್ನು ನೀಗಿಸಲು ಪಾಕಿಸ್ತಾನ ಸರ್ಕಾರವು ಕಠಿಣ ನಿರ್ಧಾರ ಕೈಗೊಂಡಿದೆ. ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಭಾಗಶಃ ಲಾಕ್‌ಡೌನ್ ಮಾದರಿಯ ನಿಯಮಗಳನ್ನು ಜಾರಿಗೊಳಿಸಿದ್ದು, ಮಾರುಕಟ್ಟೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಪ್ರತಿದಿನ ರಾತ್ರಿ 8 ಗಂಟೆಗೆ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಡಿಎನ್‌ಎ ವರದಿ ಮಾಡಿದೆ.​ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಉನ್ನತ

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ Read More »

ಕರ್ನಾಟಕ ಮೂಲದ ನ್ಯೂರಾಲಿಕ್ಸ್‌ನಿಂದ ಮೊದಲ ದೇಶೀಯ ರಕ್ಷಣಾ ಎಐ ತಂತ್ರಜ್ಞಾನ ಅಭಿವೃದ್ಧಿ

ನವದೆಹಲಿ : ಕರ್ನಾಟಕದ ನವೋದ್ಯಮ ಕಂಪನಿ ನ್ಯೂರಾಲಿಕ್ಸ್ ಎಐ, ದೇಶದ ಮೊದಲ ದೇಶೀಯ ರಕ್ಷಣಾ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ದೆಹಲಿಯ ಮಾಣಿಕ್ ಶಾ ಕೇಂದ್ರದಲ್ಲಿ ಆಯೋಜಿಸಲಾದ ಚಾಣಕ್ಯ ರಕ್ಷಣಾ ಸಂವಾದದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತದ ಮೊದಲ ಸಂಪೂರ್ಣ ದೇಶೀಯ ರಕ್ಷಣಾ AI-as-a-Service ನ್ನು ಬಿಡುಗಡೆ ಮಾಡಿದರು.ಕನ್ನಡಿಗರು ಸ್ಥಾಪಿಸಿದ ಡೀಪ್ ಟೆಕ್ ಕಂಪನಿ ನ್ಯೂರಾಲಿಕ್ಸ್, ರಕ್ಷಣಾ ಸಚಿವಾಲಯದ IDEX ADITY 2.0 ಉಪಕ್ರಮದ ಅಡಿಯಲ್ಲಿ ಭಾರತೀಯ ಸೇನೆಗಾಗಿ ಎಐತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ದೇಶೀಯ ನಾವೀನ್ಯತೆಯ

ಕರ್ನಾಟಕ ಮೂಲದ ನ್ಯೂರಾಲಿಕ್ಸ್‌ನಿಂದ ಮೊದಲ ದೇಶೀಯ ರಕ್ಷಣಾ ಎಐ ತಂತ್ರಜ್ಞಾನ ಅಭಿವೃದ್ಧಿ Read More »

ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ ಇಳಿಕೆ

ಬೆಂಗಳೂರು : ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ ಇಳಿಕೆಯಾಗಿದೆ. 19ಕಿಲೋ ಎಲ್​ಪಿಜಿ ಬೆಲೆ 10-10.50 ರೂ ಕಡಿಮೆ ಆಗಿದೆ. 47.5 ಕಿಲೋ ಎಲ್​ಪಿಜಿ ಗ್ಯಾಸ್ ಬೆಲೆ 25.50 ರೂ.ನಷ್ಟು ತಗ್ಗಿದೆ. ಉಳಿದ ಗೃಹಬಳಕೆ ಅಡುಗೆ ಅನಿಲದ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಕಳೆದ ಒಂದು ವರ್ಷದಲ್ಲಿ ಕಮರ್ಷಿಯಲ್ ಗ್ಯಾಸ್ ಬೆಲೆ ಭಾರತದಲ್ಲಿ ಬಹುತೇಕ ನಿರಂತರವಾಗಿ 10 ಬಾರಿ ಇಳಿದಿದೆ. ಗೃಹಬಳಕೆ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಈ ಒಂದು ವರ್ಷ ಯಾವುದೇ ಇಳಿಕೆ ಆಗಿಲ್ಲ. ಕಳೆದ ಒಂದು ವರ್ಷದಲ್ಲಿ ಒಮ್ಮೆ

ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆಯಲ್ಲಿ ಇಳಿಕೆ Read More »

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇ.ಡಿ ವಶಕ್ಕೆ!

ಚಿತ್ರದುರ್ಗಾ : ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ. ಇದರ ಬೆನ್ನಲ್ಲೇ ಸಿಕ್ಕಿಂನಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ವಶಕ್ಕೆ ಪಡೆದಿದ್ದಾರೆ. ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ವೀರೇಂದ್ರ ಪಪ್ಪಿ ಮೇಲಿದ್ದು, ಈ ಸಂಬಂಧ ಗೋವಾದಲ್ಲಿ ಪಪ್ಪಿ ವಿರುದ್ಧ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇ.ಡಿ ವಶಕ್ಕೆ! Read More »

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಆದಾಯ ಏರಿಕೆ

ರಾಜ್ಯದ ಶ್ರೀಮಂತ ದೇವಸ್ಥಾನದಲ್ಲಿ ನಂ. 1 ಸ್ಥಾನ ಮಂಗಳೂರು : ಕರ್ನಾಟಕದ ಇತಿಹಾಸ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಮಹತೋಭಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ವರ್ಷದಿಂದ ವರ್ಷಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಆದಾಯ ಏರಿಕೆ Read More »

ಸಮುದ್ರದಲ್ಲಿ ಭೀಕರ ಮತ್ಸ್ಯ ಕ್ಷಾಮ : ಮೀನಿನ ಬೆಲೆ ಸಿಕ್ಕಾಪಟ್ಟೆ ಏರಿಕೆ

ಅವಧಿಗೂ ಮೊದಲೇ ದಡ ಸೇರಿದ ಬೋಟ್‌ಗಳು ಕಾರ್ಕಳ : ಕರಾವಳಿಯ ಆರ್ಥಿಕತೆಯ ಜೀವಾಳವಾಗಿರುವ ಮೀನುಗಾರಿಕೆ ಮತ್ತೊಮ್ಮೆ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಸಲ ಸಮುದ್ರದಲ್ಲಿ ಹಿಂದೆಂದೂ ಕಾಣದಂತಹ ಮೀನಿನ ಬರ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ಮೀನಿನ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಜನಸಾಮಾನ್ಯರು ನಿತ್ಯ ಸೇವಿಸುವ ಬಂಗುಡೆ ಬೂತಾಯಿಯಂಥ ಮೀನುಗಳು ಕೂಡ ದುಬಾರಿಯಾಗಿ ಜನ ಚಿಂತೆಗೀಡಾಗಿದ್ದಾರೆ. ದಡ ಸೇರಿದ ಬೋಟ್‌ಗಳುಸಮುದ್ರದಲ್ಲಿ ಮೀನಿನ ಲಭ್ಯತೆ ಕಡಿಮೆಯಾದ ಹಿನ್ನೆಲೆಯಲ್ಲಿ ಬೋಟುಗಳು ಮೀನುಗಾರಿಕೆ ಋತು ಮುಗಿಯುವ ಮೊದಲೇ ದಡ ಸೇರಿವೆ. ಮಲ್ಪೆ ಮತ್ತು

ಸಮುದ್ರದಲ್ಲಿ ಭೀಕರ ಮತ್ಸ್ಯ ಕ್ಷಾಮ : ಮೀನಿನ ಬೆಲೆ ಸಿಕ್ಕಾಪಟ್ಟೆ ಏರಿಕೆ Read More »

ಜೆಎಂಜೆ ಎಲೆಕ್ಟಾನಿಕ್ಸ್‌ನಲ್ಲಿ ದೀಪಾವಳಿ ಧಮಾಕ ಆಫರ್

ಕಾರ್ಕಳ : ಗ್ರಾಹಕರಿಗೆ ಒಂದೇ ಸೂರಿನಡಿ ಹಲವಾರು ಬ್ರಾಂಡಿನ ಉತ್ಪನ್ನಗಳ ಮಾರಾಟ ಹಾಗೂ ಸರ್ವಿಸ್‌ ಒದಗಿಸುತ್ತ ಕಾರ್ಕಳ ಮತ್ತು ಶಿರ್ವದ ಜನತೆಗೆ ಉತ್ತಮ ಗುಣಮಟ್ಟದ ಶಾಪಿಂಗ್‌ ಅನುಭವ ನೀಡುವ ಜೆಎಂಜೆ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಪ್ರತಿ ಖರೀದಿಯ ಮೇಲೆ ಅತ್ಯುತ್ತಮ ಆಫರ್‌ ನೀಡಿದೆ. ಕೇವಲ 1ರೂ. ಪಾವತಿಸಿ ಅಥವಾ 0% ಬಡ್ಡಿ ದರದಲ್ಲಿ 0 ಡೌನ್ ಪೇಮೆಂಟ್ ಯೊಂದಿಗೆ ನಿಮ್ಮ ಮನೆಗೆ ಬೇಕಾದ ವಸ್ತುಗಳನ್ನು ಮನೆಗೊಯ್ಯಬಹುದಾಗಿದೆ. 20% ಭರ್ಜರಿ ಕ್ಯಾಶ್ ಬ್ಯಾಕ್ ಎಕ್ಸ್ಚೇಂಜ್ ಆಫರ್ಸ್ ಕೂಡ

ಜೆಎಂಜೆ ಎಲೆಕ್ಟಾನಿಕ್ಸ್‌ನಲ್ಲಿ ದೀಪಾವಳಿ ಧಮಾಕ ಆಫರ್ Read More »

error: Content is protected !!
Scroll to Top