• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಆರ್ಥಿಕತೆ

ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ

ಕರಕುಶಲ ಅಭಿವೃದ್ಧಿ ಯೋಜನೆ ಸವಲತ್ತು ಪಡೆಯಲು ಆರ್ಟಿಸನ್ ಕಾರ್ಡ್ ಅಗತ್ಯ : ವೀಣಾ ಪಡುಕುತ್ಯಾರು : ಕರ ಕುಶಲ ಕಲೆ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಸರಕಾರದ ಸವಲತ್ತುಗಳನ್ನು ಪಡೆಯಲು ಆರ್ಟಿಸನ್ ಕಾರ್ಡ್ ಅತಿ ಅಗತ್ಯ, ಕುಶಲಕರ್ಮಿಗಳ ಹೆಸರಿನಲ್ಲಿ ಹಲವಾರು ಮಂದಿ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ. ಅವುಗಳ ವಸ್ತುನಿಷ್ಠತೆ ಮತ್ತು ನಿಖರತೆಯನ್ನು ಪರಿಶೀಲಿಸಲು ಇತ್ತೀಚೆಗಿನ ದಿನಗಳಿಂದ ಪ್ರಾತ್ಯಕ್ಷಿಕ ಪರೀಕ್ಷೆಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದು ಮಂಗಳೂರು ವಿಭಾಗದ ಹ್ಯಾಂಡಿಕ್ರಾಪ್ಟ್ಸ್ ಸರ್ವಿಸ್ ಸೆಂಟರ್ ಅಸಿಸ್ಟೆಂಟ್ ಡೈರೆಕ್ಟರ್ ವೀಣಾ ಅವರು ನುಡಿದರು. ಅವರು ಪಡುಕುತ್ಯಾರಿನ […]

ಆನೆಗುಂದಿ ಮಹಾ ಸಂಸ್ಥಾನದಲ್ಲಿ ಆರ್ಟಿಸನ್ ಕಾರ್ಡ್ ವೃತ್ತಿ ಪ್ರಾತ್ಯಕ್ಷಿಕ ಪರೀಕ್ಷೆ Read More »

ಉಜ್ವಲ ಬಳಕೆದಾರರಿಗೆ ರೂ. 400, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ : ಕೇಂದ್ರ ಸರಕಾರ

ನವದೆಹಲಿ : ಹಲವಾರು ವರ್ಷಗಳ ಹಿಂದೆ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರಕಾರ ಇದೀಗ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ. ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರ ತೆಗೆದುಕೊಂಡಿದ್ದು, ದೇಶದ ಎಲ್ಲಾ 33 ಕೋಟಿ ಎಲ್‌ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂದ ವಾರ್ಷಿಕ ಒಟ್ಟು ಸುಮಾರು 10,000 ಕೋಟಿ ರೂ. ಆರ್ಥಿಕ ಹೊರೆಯಾಗಲಿದ್ದು ಈ ವರ್ಷದ ಉಳಿಕೆ ಅವಧಿಗೆ 7,680 ಕೋಟಿ ರೂಪಾಯಿ ವೆಚ್ಚವಾಗಲಿದೆ. ಅಡುಗೆ ಅನಿಲ ಸಿಲಿಂಡರ್

ಉಜ್ವಲ ಬಳಕೆದಾರರಿಗೆ ರೂ. 400, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ : ಕೇಂದ್ರ ಸರಕಾರ Read More »

ಅಮೆರಿಕದಲ್ಲಿ ಬಡ್ಡಿದರ 22 ವರ್ಷದಲ್ಲೇ ಗರಿಷ್ಠ : ಭಾರತದ ಮೇಲೆ ಆಗುವ ಪರಿಣಾಮಗಳೇನು?

ನವದೆಹಲಿ : ಕಳೆದ ಒಂದು ವರ್ಷದಿಂದ ಹಣದುಬ್ಬರದ ವಿರುದ್ಧ ಹೋರಾಡುತ್ತಿರುವ ಅಮೆರಿಕದಲ್ಲಿ ನಿರೀಕ್ಷೆಯಂತೆ ಈ ಬಾರಿ ಬ್ಯಾಂಕ್ ಬಡ್ಡಿ ದರ ಹೆಚ್ಚಿಸಲಾಗಿದೆ. ಫೆಡರಲ್ ರಿಸರ್ವ್ ಬ್ಯಾಂಕ್ ಜು. 26ರಂದು ಬಡ್ಡಿ ದರವನ್ನು 25 ಬೇಸಿಸ್ ಪಾಯಿಂಟ್​ಗಳಷ್ಟು ಹೆಚ್ಚಿಸಿದೆ. ಇದರೊಂದಿಗೆ ಅಮೆರಿಕದಲ್ಲಿ ಬಡ್ಡಿ ದರ ಶೇ. 5.25ರಿಂದ ಶೇ. 5.50ಕ್ಕೆ ಹೆಚ್ಚಳವಾಗಿದೆ. ಇದು ಅಮೆರಿಕದಲ್ಲಿ ಕಳೆದ 22 ವರ್ಷಗಳಲ್ಲೇ ಗರಿಷ್ಠ ಬಡ್ಡಿ ದರ ಎನಿಸಿದೆ. ಅಮೆರಿಕದ ಈ ಸೆಂಟ್ರಲ್ ಬ್ಯಾಂಕು ಕಳೆದ 12 ಸಂದರ್ಭಗಳಲ್ಲಿ 11 ಬಾರಿ ಬಡ್ಡಿದರ

ಅಮೆರಿಕದಲ್ಲಿ ಬಡ್ಡಿದರ 22 ವರ್ಷದಲ್ಲೇ ಗರಿಷ್ಠ : ಭಾರತದ ಮೇಲೆ ಆಗುವ ಪರಿಣಾಮಗಳೇನು? Read More »

ಎಸ್​ಬಿಐಗೆ 113 ಕೋ. ರೂ. ಸಾಲ ವಂಚನೆ : ಬೆಂಗಳೂರಿನ ಭಾರತ್ ಇನ್​ಫ್ರಾ ಕಂಪನಿ ಮೇಲೆ ಇಡಿ ದಾಳಿ

ಬೆಂಗಳೂರು : ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ಆ್ಯಂಡ್ ಇಂಪೋರ್ಟ್ಸ್ ಸಂಸ್ಥೆಯ ಬೆಂಗಳೂರು ಹಾಗೂ ದಾವಣಗೆರೆ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ಕೊಟ್ಟ ಆರೋಪ ಭಾರತ್ ಇನ್​ಫ್ರಾ ಮೇಲಿದೆ. ಈ ಪ್ರಕರಣದ ಮೇಲೆ ಇಡಿ ಅಧಿಕಾರಿಗಳ ತಂಡಗಳು ರೇಡ್ ನಡೆಸಿರುವುದು ತಿಳಿದುಬಂದಿದೆ.ಬೆಂಗಳೂರು ಮತ್ತು ದಾವಣಗೆರೆಯ ಭಾರತ್ ಇನ್​ಫ್ರಾ ಸಂಸ್ಥೆಯ ಕಚೇರಿಗಳ

ಎಸ್​ಬಿಐಗೆ 113 ಕೋ. ರೂ. ಸಾಲ ವಂಚನೆ : ಬೆಂಗಳೂರಿನ ಭಾರತ್ ಇನ್​ಫ್ರಾ ಕಂಪನಿ ಮೇಲೆ ಇಡಿ ದಾಳಿ Read More »

ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ : ಆರ್​ಬಿಐ ಗವರ್ನರ್ ಆರ್ಥಿಕ ಬೆಳವಣಿಗೆ ಬಗ್ಗೆ ಮಾತು

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಜೂ. 6 ರಿಂದ 3 ದಿನಗಳ ಕಾಲ ನಡೆದ ಆರ್​ಬಿಐನ ಹಣಕಾಸು ನೀತಿ ಸಮಿತಿ ಸಭೆ ಜೂ.8ರಂದು ಮುಕ್ತಾಯಗೊಂಡ ಬಳಿಕ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ನಡೆಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಹಣದುಬ್ಬರ ಕಡಿಮೆ ಆಗಿರುವುದರಿಂದ ಈ ಬಾರಿ ಬಡ್ಡಿ ದರ ಏರಿಕೆಯನ್ನು ನಿಲ್ಲಿಸಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು. ರೆಪೋ ದರ ಮಾತ್ರವಲ್ಲ ರಿವರ್ಸ್ ರಿಪೋ ಮತ್ತಿತರ

ರೆಪೋ ದರ ಶೇ. 6.5ರಲ್ಲೇ ಮುಂದುವರಿಕೆ : ಆರ್​ಬಿಐ ಗವರ್ನರ್ ಆರ್ಥಿಕ ಬೆಳವಣಿಗೆ ಬಗ್ಗೆ ಮಾತು Read More »

ಆರ್‌ಬಿಐ ವಿತ್ತೀಯ ನೀತಿ ಪ್ರಕಟ- ರೆಪೊ ದರ ಶೇ.6.5 ಯಥಾಸ್ಥಿತಿ

ಮುಂಬಯಿ : ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಆರ್ ಬಿಐ ಇಂದು ಪ್ರಕಟಿಸಿರುವ ಪ್ರಸಕ್ತ ಆರ್ಥಿಕ ವರ್ಷದ ವಿತ್ತೀಯ ತ್ರೈಮಾಸಿಕದಲ್ಲಿ ರೆಪೊ ದರವನ್ನು ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಕಳೆದ ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಅನುಕ್ರಮ ದರ ಹೆಚ್ಚಳದ ನಂತರ ದರ ಹೆಚ್ಚಳವನ್ನು ನಿಲ್ಲಿಸಲಾಗಿತ್ತು. ಇಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ವಿತ್ತೀಯ ನೀತಿ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿತ್ತೀಯ

ಆರ್‌ಬಿಐ ವಿತ್ತೀಯ ನೀತಿ ಪ್ರಕಟ- ರೆಪೊ ದರ ಶೇ.6.5 ಯಥಾಸ್ಥಿತಿ Read More »

error: Content is protected !!
Scroll to Top