• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸರಿಗೆ ಸನ್ಮಾನ

ಕಾರ್ಕಳ : ಮಹಿಳಾ ದಿನಾಚರಣೆ ಅಂಗವಾಗಿ ಜೆಸಿಐ ಕಾರ್ಕಳ ರೂರಲ್ ನ ಲೇಡಿ ಜೆಸಿ ವಿಭಾಗ ವತಿಯಿಂದ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಮಹಿಳಾ ಪೊಲೀಸರನ್ನು ಸನ್ಮಾನಿಸಲಾಯಿತು. ಸಂಪಾ ಶೆಟ್ಟಿ. ಶೋಭಾ, ಸುಜಯಾ, ಶಶಿಕಲಾ, ಗೀತಾ, ಸುಮಿತ್ರಾ, ಅರ್ಚನಾ, ಲಕ್ಷ್ಮೀ, ಸಂಧ್ಯಾ ಅವರನ್ನು ಸನ್ಮಾನಿಸಲಾಯಿತು.ಈ ವೇಳೆ ಮಾತನಾಡಿದ ನಗರ ಠಾಣೆ ಪಿಎಸ್ಐ ಮುರಳೀಧರ್ ನಾಯ್ಕ್, ಮಹಿಳಾ ದಿನಾಚರಣೆ ಸಂದರ್ಭ ಮಹಿಳಾ ಪೊಲೀಸರನ್ನು ಜೇಸಿಐ ಸಂಸ್ಥೆ ಗೌರವಿಸುತ್ತಿರುವುದು ಅರ್ಥಪೂರ್ಣ ಕಾರ್ಯವೆಂದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಪಾ ಶೆಟ್ಟಿ, ಜೆಸಿಐ […]

ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಪೊಲೀಸರಿಗೆ ಸನ್ಮಾನ Read More »

ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಜೂನ್‌ನ ಮುಂಗಾರು ಮಳೆ ಆರಂಭವಾಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಸೂಚನೆ ನೀಡಿದರು.ಅವರು ಮಾ. 5ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ತಾಲೂಕುವಾರು ನೀಡಿರುವ ವರದಿ

ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಮಾ. 11ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರು, ಆರೋಗ್ಯ ಇಲಾಖೆ ನೌಕರರ ಮುಷ್ಕರ – ಎಚ್ಚರಿಕೆ

ಉಡುಪಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರು ಮಾ. 11ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ನಿಯೋಜಿತ ಅಧ್ಯಕ್ಷ ಡಾ. ನಿಕಿನ್ ಶೆಟ್ಟಿ ತಿಳಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 2 ವರ್ಷಗಳಿಂದ ನಮ್ಮ ಅನೇಕ ನ್ಯಾಯಸಮ್ಮತ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ಮಾ. 11ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರು, ಆರೋಗ್ಯ ಇಲಾಖೆ ನೌಕರರ ಮುಷ್ಕರ – ಎಚ್ಚರಿಕೆ Read More »

ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಕಡಿತ

ರೈತ ವಿರೋಧಿ ಕ್ರಮ – ಸರಕಾರದ ವಿರುದ್ಧ ಸುನಿಲ್‌ ಕುಮಾರ್‌ ಕಿಡಿ ಕಾರ್ಕಳ : ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಸ್ಥಗಿತವಾಗಿರುವ ಕುರಿತು ಶಾಸಕ ವಿ. ಸುನಿಲ್‌ ಕುಮಾರ್‌ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಆಳುವ ಸರಕಾರ ದಿವಾಳಿಯಾದಾಗ ಅಥವಾ ದೃಷ್ಟಿ, ಶ್ರವಣ ದೋಷ ಪೀಡಿತವಾದಾಗ ಮಾತ್ರ ಇಂಥದೊಂದು ಜನವಿರೋಧಿ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯ ಎಂದು ಸುನಿಲ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.ರಾಜ್ಯ ಕಾಂಗ್ರೆಸ್ ಸರಕಾರ ತುಳಿಯುತ್ತಿರುವ ದುಶಾಃಸನ ಆಡಳಿತಕ್ಕೆ ಕಾರ್ಕಳ-ಅಜೆಕಾರು ಎಣ್ಣೆಹೊಳೆ ಏತ ನೀರಾವರಿ ಯೋಜನೆಯ

ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಕಡಿತ Read More »

ಸ್ವಾಸ್ಥ್ಯ ಸಮಾಜ‌ ನಿರ್ಮಾಣದಲ್ಲಿ ಸಂಘ ಸಂಸ್ಥೆಯ ಪಾತ್ರ ಮಹತ್ತರ – ಬಾಲಕೃಷ್ಣ ಹಿರಿಂಜ

ಯುವಸ್ಪಂದನದಂತಹ ತಂಡ ಪ್ರತಿ ಗ್ರಾಮದಲ್ಲಿರಲಿ – ಸಂಜೀವ ದೇವಾಡಿಗ ಕಾರ್ಕಳ : ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಹಿರಿದಾದುದು. ಈ ನಿಟ್ಟಿನಲ್ಲಿ ಮುಂಡ್ಲಿ ಗ್ರಾಮದಲ್ಲಿ ಯುವ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಿರುವ ಆರೋಗ್ಯ ತಪಸಣಾ ಶಿಬಿರ ಮಾದರಿದಾಯಕ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಕಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಶಿ ಯೋಜನೆ ಬಿ.ಸಿ. ಟ್ರಸ್ಟ್, ಯುವಸ್ಪಂದನ ಗೆಳೆಯರ ಬಳಗ ಜಾರ್ಕಳ ಮುಂಡ್ಲಿ, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ

ಸ್ವಾಸ್ಥ್ಯ ಸಮಾಜ‌ ನಿರ್ಮಾಣದಲ್ಲಿ ಸಂಘ ಸಂಸ್ಥೆಯ ಪಾತ್ರ ಮಹತ್ತರ – ಬಾಲಕೃಷ್ಣ ಹಿರಿಂಜ Read More »

ಪರೀಕ್ಷೆಯ ಹೊತ್ತಿನಲ್ಲಿ ಮನೆಗಳಲ್ಲಿ ಅಘೋಷಿತ ಕರ್ಫ್ಯೂ ಜಾರಿ !

ನಮ್ಮ ಮಕ್ಕಳು ರೇಸಿಗೆ ನಿಂತ ಕುದುರೆಗಳೇ ? ಶಿಕ್ಷಣ ವ್ಯವಸ್ಥೆಯ ವರ್ತುಲದಲ್ಲಿ ಪರೀಕ್ಷೆ ಒಂದು ಭಾಗ ಮಾತ್ರ. ಪರೀಕ್ಷೆಗಳೇ ಶಿಕ್ಷಣವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಎಂದರೆ ಕೇವಲ ಪರೀಕ್ಷೆಗಳೇ ಎಂಬ ತೀರ್ಮಾನಕ್ಕೆ ಸರಕಾರ, ಇಲಾಖೆ, ಪೋಷಕರು ಎಲ್ಲರೂ ಬಂದ ಹಾಗೆ ಆಗಿದೆ!ಅದರ ನೇರ ಒತ್ತಡವು ವಿದ್ಯಾರ್ಥಿಗಳ ಮೇಲೆ ಬಿದ್ದು ಹಲವು ಅಡ್ಡ ಪರಿಣಾಮಗಳನ್ನು ಉಂಟು ಮಾಡುತ್ತಿದೆ. ಶಿಕ್ಷಕರು, ಪೋಷಕರು ಎಲ್ಲರೂ ದಿನ ಬೆಳಿಗ್ಗೆ ಎದ್ದು ರಾತ್ರಿಯ ತನಕ ಪರೀಕ್ಷೆ, ಪರೀಕ್ಷೆ ಎಂದು ಮಾತನಾಡಿದರೆ ಮಕ್ಕಳ ಪರಿಸ್ಥಿತಿ

ಪರೀಕ್ಷೆಯ ಹೊತ್ತಿನಲ್ಲಿ ಮನೆಗಳಲ್ಲಿ ಅಘೋಷಿತ ಕರ್ಫ್ಯೂ ಜಾರಿ ! Read More »

ಕಾರು ಡಿಕ್ಕಿ – ಬೈಕ್ ಸವಾರರ ಸಾವು

ಕಾರ್ಕಳ : ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಫೆ. 28ರಂದು ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರದಲ್ಲಿ ಸಂಭವಿಸಿದೆ. ಉಡುಪಿಯಿಂದ ಕಾರ್ಕಳದ ಕಡೆಗೆ ವೇಗವಾಗಿ ಬರುತ್ತಿದ್ದ ಇಕೋ ಕಾರು ಮತ್ತು ಕಾರ್ಕಳದಿಂದ ಬೈಲೂರಿನತ್ತ ಸಾಗುತ್ತಿದ್ದ ಬೈಕ್ ನಡುವೆ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲಾ ಮುಂಭಾಗ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಸವಾರರಾದ ಎರ್ಲಪಾಡಿ ಗೋವಿಂದೂರಿನ ಶಿವಾನಂದ (19) ಮತ್ತವರ ಸಂಬಂಧಿ ರಕ್ಷಿತ್ (18) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು ಬೈಕ್‌

ಕಾರು ಡಿಕ್ಕಿ – ಬೈಕ್ ಸವಾರರ ಸಾವು Read More »

ಸಿಎಂ ಸಿದ್ದರಾಮಯ್ಯ ಕಾರ್ಕಳ ಭೇಟಿ – ಭರದ ಸಿದ್ಧತೆ

600 ಕ್ಕೂ ಅಧಿಕ ಪೊಲೀಸರ ನಿಯೋಜನೆ ಕಾರ್ಕಳ : ನಾಡಿನ ದೊರೆ ನಾಳೆ (ಫೆ. 25) ಕಾರ್ಕಳ ಆಗಮನ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಸಿಎಂ ಅವರು ಬುಧವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. 11 :10ಕ್ಕೆ ಮಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಕಾರ್ಕಳ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಕಾಬೆಟ್ಟುವಿನಲ್ಲಿರುವ ಅಂಬೇಡ್ಕರ್‌ ಭವನದ ಉದ್ಘಾಟನೆ, ತಾಲೂಕು ಕಚೇರಿ ಸಮೀಪದಲ್ಲಿರುವ ಕಿಸಾನ್‌ ಸಭಾ ಸಭಾಂಗಣದ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಕುಕ್ಕುಂದೂರು ನೆಲ್ಲಿಗುಡ್ಡೆಯಲ್ಲಿರುವ

ಸಿಎಂ ಸಿದ್ದರಾಮಯ್ಯ ಕಾರ್ಕಳ ಭೇಟಿ – ಭರದ ಸಿದ್ಧತೆ Read More »

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ

ಕಾರ್ಕಳ : ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಫೆ. 18ರಂದು ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಹಾಯಕ ಆಯುಕ್ತರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬೆಳಿರಾಯರು ವೈಯಕ್ತಿಕ ಕಾರಣಗಳಿಂದ ಸದಸ್ಯತ್ವ ಸ್ಥಾನದಲ್ಲಿ ಮುಂದುವರಿಯಲು ಅಸಾಧ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ. ಫೆ. 17ರಂದು ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದ್ದು, ಗ್ರಾಮಸ್ಥರ ವಿರೋಧದ ಮಧ್ಯೆಯೂ ಉದಯ ಕುಮಾರ್‌ ಶೆಟ್ಟಿ

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ Read More »

ಫೆ. 28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಗೊಂದಲಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಜಿಲ್ಲೆಯಲ್ಲಿ 17,181 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾವಣೆ ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆಯು ಫೆ. 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.ಫೆ. 17ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾದ ಸಭೆಯ

ಫೆ. 28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಗೊಂದಲಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳಿಗೆ ಡಿಸಿ ಸೂಚನೆ Read More »

error: Content is protected !!
Scroll to Top