• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಮೊಕ್ತೇಸರ ದಿವಾಕರ ಪೂಜಾರಿ ನಿಧನ

ಕಾರ್ಕಳ : ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಮೊಕ್ತೇಸರ, ಪೊಸ್ರಾಲು ಬಿಲ್ಲವ ಸಂಘದ ಅಧ್ಯಕ್ಷ ದಿವಾಕರ ಪೂಜಾರಿ (60) ಅವರು ಫೆ. 15ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಕಾಸರಗೋಡಿಗೆ ದೈವಪಾತ್ರಿಯಾಗಿ ಸೇವೆ ಸಲ್ಲಿಸಲು ತೆರಳಿದ್ದ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮುಂಡ್ಕೂರಿನ ಜಾರಿಗೆಕಟ್ಟೆಯಲ್ಲಿ ಕೊರಗಜ್ಜ, ಕೊರಗರ ಪಂಜುರ್ಲಿ ಸಹಿತ ವಿವಿಧ ಪರಿವಾರ ಶಕ್ತಿಗಳ ಕೇಂದ್ರಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಿದ್ದು ಕ್ಷೇತ್ರದಲ್ಲಿ ನಿರಂತರ ಕೋಲ, ಅಗೇಲು ಸೇವೆಗಳು ನಡೆಯುತ್ತಿದ್ದವು. […]

ಜಾರಿಗೆಕಟ್ಟೆ ಕೊರಗಜ್ಜ ಕ್ಷೇತ್ರದ ಮೊಕ್ತೇಸರ ದಿವಾಕರ ಪೂಜಾರಿ ನಿಧನ Read More »

ಪ್ಲಾಟಿಂಗ್‌ ಕಾರ್ಯಕ್ಕಾಗಿ ಕಡತ ಸಿದ್ಧತೆ – ಕಾರ್ಕಳಕ್ಕೆ 6ನೇ ಸ್ಥಾನ

ಕಂದಾಯ ಆಯುಕ್ತರಿಂದ ತಹಶೀಲ್ದಾರ್‌ಗೆ ಅಭಿನಂದನೆ ಕಾರ್ಕಳ : ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಪೋಡಿ (ಪ್ಲಾಟಿಂಗ್) ಯೋಜನೆಯನ್ನು ಕಾರ್ಕಳದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆ ಕಂದಾಯ ಆಯುಕ್ತರಾದ ಮೀನಾ ನಾಗರಾಜ್ ಅವರು ಕಾರ್ಕಳ ತಹಶೀಲ್ದಾರ್‌ ಪ್ರದೀಪ್ ಆರ್. ಅವರನ್ನು ಅಭಿನಂದಿಸಿದ್ದಾರೆ.ಕಂದಾಯ ಇಲಾಖೆಯ ಹಕ್ಕುಪತ್ರ ದರ್ಖಾಸ್ತು ಮಂಜೂರಾತಿಯಲ್ಲಿ ರಾಜ್ಯದಲ್ಲೇ ಕಾರ್ಕಳ 6 ನೇ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದೆ. ಕಾರ್ಕಳ ತಾಲೂಕಿನಲ್ಲಿ 2,251 ಸರ್ವೆ ನಂಬರ್ ಗಳ ಪೈಕಿ 7,578 ಖಾತೆದಾರರಿಂದ ಯಾವುದೇ ದಾಖಲೆಗಳನ್ನು ಪಡೆಯದೇ

ಪ್ಲಾಟಿಂಗ್‌ ಕಾರ್ಯಕ್ಕಾಗಿ ಕಡತ ಸಿದ್ಧತೆ – ಕಾರ್ಕಳಕ್ಕೆ 6ನೇ ಸ್ಥಾನ Read More »

ಮುಳ್ಕಾಡು ಸರಕಾರಿ ಶಾಲಾ ಕೊಠಡಿಗೆ ಶಿಲಾನ್ಯಾಸ – ಪುಣ್ಯಕೋಟಿ ವನ ಉದ್ಘಾಟನೆಎಂಆರ್‌ಪಿಎಲ್‌ನಿಂದ 25 ಲಕ್ಷ ರೂ. ಅನುದಾನ

ಹೆಬ್ರಿ : ಮುಳ್ಕಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಎಂಆರ್‌ಪಿಎಲ್ ವತಿಯಿಂದ ಮಂಜೂರಾದ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಎರಡು ಕೊಠಡಿಗಳ ಶಿಲಾನ್ಯಾಸ ಹಾಗೂ ದಾನಿಗಳ ನೆರವಿನಿಂದ ಸಾಕಾರಗೊಂಡ ಪುಣ್ಯಕೋಟಿ ವನದ ಉದ್ಘಾಟನೆ ಫೆ. 14ರಂದು ನಡೆಯಿತು.ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮುಳ್ಕಾಡು ಶಾಲೆಯ ಶೈಕ್ಷಣಿಕ ವಾತಾವರಣ, ಭೌತಿಕ ಸೌಲಭ್ಯ ಖಾಸಗಿ ಶಾಲೆಯನ್ನು ಮೀರಿಸುವಂತಿರುವುದು ಸಂತೋಷದ ವಿಚಾರ ಎಂದರು.ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಡ್ತಲ ಗ್ರಾಮ

ಮುಳ್ಕಾಡು ಸರಕಾರಿ ಶಾಲಾ ಕೊಠಡಿಗೆ ಶಿಲಾನ್ಯಾಸ – ಪುಣ್ಯಕೋಟಿ ವನ ಉದ್ಘಾಟನೆಎಂಆರ್‌ಪಿಎಲ್‌ನಿಂದ 25 ಲಕ್ಷ ರೂ. ಅನುದಾನ Read More »

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳಿಂದ ಕೆ.ವಿ. ಪ್ರಭಾಕರ್‌ ಭೇಟಿ

ಬೆಂಗಳೂರು : ಗ್ರಾಮೀಣ ಪತ್ರಕರ್ತರಿಗೆ ಸರಕಾರಿ ಸೌಲತ್ತುಗಳನ್ನು ನೀಡುವಂತೆ ಹಾಗೂ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಪರಿಹಾರ ನೀಡುವಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ(ರಿ)ದ ರಾಜ್ಯ ಸಮಿತಿಯು ವಿಧಾನ ಸೌಧದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ಅವರನ್ನು ಭೇಟಿ ಮಾಡಿತು. ಬೆಂಗಳೂರು : ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರು ವಿಧಾನ ಸೌಧದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಜ. 30ರಂದು ಭೇಟಿ ಮಾಡಿದರು. ಈ ವೇಳೆ ಸಂಘದ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳಿಂದ ಕೆ.ವಿ. ಪ್ರಭಾಕರ್‌ ಭೇಟಿ Read More »

ಕುಂದೇಶ್ವರ ಉತ್ಸವದಲ್ಲಿ ಸಾಧಕ ಕಲಾವಿದರ ಸನ್ಮಾನ ಶ್ಲಾಘನೀಯ – ಸುನಿಲ್‌ ಕುಮಾರ್‌

ಕಾರ್ಕಳ : ಧಾರ್ಮಿಕ ಕ್ಷೇತ್ರದಲ್ಲಿ ಯಕ್ಷಗಾನ, ತಾಳಮದ್ದಳೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರೊಂದಿಗೆ ಸಾಧಕ ಕಲಾವಿದರನ್ನು ಗೌರವಿಸುವ ಕೆಲಸವನ್ನು ಕುಂದೇಶ್ವರ ದೇವಸ್ಥಾನ ವಾರ್ಷಿಕ ಉತ್ಸವ ಸಂದರ್ಭ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.ಅವರು ಜ. 23ರಂದು ಹಿರ್ಗಾನ ಗ್ರಾಮದ ಕುಂದೇಶ್ವರ ಉತ್ಸವದಲ್ಲಿ ಯಕ್ಷಗಾನ ಭಾಗವತರಾದ ಕಾವ್ಯಶ್ರೀ ಅಜೇರು ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಮತ್ತುರಂಗಭೂಮಿ ಕಲಾವಿದ ಉಮೇಶ್ ಮಿಜಾರು ಅವರಿಗೆ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಿ ಬಳಿಕ ಮಾತನಾಡಿದರು.ಶ್ರೀ ನಾರಾಯಣಗುರು ನಿಗಮದ

ಕುಂದೇಶ್ವರ ಉತ್ಸವದಲ್ಲಿ ಸಾಧಕ ಕಲಾವಿದರ ಸನ್ಮಾನ ಶ್ಲಾಘನೀಯ – ಸುನಿಲ್‌ ಕುಮಾರ್‌ Read More »

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಅಧಿಕಾರ ಸ್ವೀಕಾರ

ಬೆಂಗಳೂರು : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳ ತಳ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತೇನೆ. ಸಮಾಜದ ಮುಖಂಡರು ಹಾಗೂ ಸ್ವಾಮೀಜಿಗಳ ವಿಶ್ವಾಸ ಪಡೆದು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯದಂತೆ ಉತ್ತಮವಾಗಿ ಸೇವೆ ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ನಿಗಮದ ಪ್ರಭಾರಿ ವ್ಯವಸ್ಥಾಪಕ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಅಧಿಕಾರ ಸ್ವೀಕಾರ Read More »

ಕರಾವಳಿಯ ರಕ್ಷಿತಾ ರನ್ನರ್‌ ಅಪ್‌ – ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌

ಬೆಂಗಳೂರು : ಈ ಬಾರಿಯ ಬಿಗ್ ಬಾಸ್ 12ರಲ್ಲಿ ಗಿಲ್ಲಿ ವಿನ್ನರ್‌ ಆಗಿದ್ದಾರೆ. ರಕ್ಷಿತಾ ರನ್ನರ್ ಅಪ್ ಆಗಿದ್ದು, ಅಶ್ವಿನಿ ಗೌಡ ಅವರು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.ಬಿಗ್‌ ಬಾಸ್‌ ಗೆಲ್ಲುವ ಮೂಲಕ ಗಿಲ್ಲಿ 50 ಲಕ್ಷ ರೂ. ಕ್ಯಾಶ್‌ ಪ್ರೈಸ್‌ ಹಾಗು ಮಾರುತಿ ಸುಜುಕಿ ವಿಕ್ಟೋರಿಸ್‌ ಕಾರಿನೊಂದಿಗೆ ಭರ್ಜರಿ ಗಿಫ್ಟ್‌ ದೊರೆತಿದೆ. ರಕ್ಷಿತಾ ಅವರಿಗೆ 25 ಲಕ್ಷ ರೂ. ಲಭಿಸಿದೆ. ಎರಡನೇ ರನ್ನರ್ ಅಪ್ ಆದ ಅಶ್ವಿನಿ ಅವರಿಗೆ 14 ಲಕ್ಷ ರೂ. ಹಾಗೂ

ಕರಾವಳಿಯ ರಕ್ಷಿತಾ ರನ್ನರ್‌ ಅಪ್‌ – ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ Read More »

ಶೀರೂರು ಶ್ರೀ ವೇದವರ್ಧನ ತೀರ್ಥರಿಗೆ ಪರ್ಯಾಯ

ಉಡುಪಿ : ವೇದಗಳನ್ನು ಉಳಿಸುವ ಸಲುವಾಗಿ ಶ್ರೀಕೃಷ್ಣ ಮಠದಲ್ಲಿ ನಿರಂತರ ವೇದಗಳ ಪಾರಾಯಣ ನಡೆಸಲು ಸಂಕಲ್ಪ ಮಾಡಲಾಗಿದೆ ಎಂದು ಪರ್ಯಾಯ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಂಗಿತ ವ್ಯಕ್ತಪಡಿಸಿದರು. ಭಾನುವಾರ ಶೀರೂರು ಪರ್ಯಾಯದ ದರ್ಬಾರ್ ನಲ್ಲಿ ಆಶೀರ್ವಚನ ನೀಡಿದ ಶ್ರೀಪಾದರು, ವೇದಗಳು ಪರಮಾತ್ಮನಿಗೆ ಪ್ರಿಯವಾದವು. ಅದರ ರಕ್ಷಣೆ ಹಾಗೂ ಪೋಷಣೆಯಿಂದ ಪರಮಾತ್ಮ ಸಂತೃಪ್ತನಾಗುತ್ತಾನೆ. ಹಾಗಾಗಿ ನಾವು ವೇದ ಹಾಗೂ ವೇದ ಪಂಡಿತರನ್ನು ಪೋಷಿಸುತ್ತೇವೆ ಎಂದರು.ವಿಶ್ರಾಂತಿಯ ದಿನದಂದು ಭಕ್ತರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರುಶನ

ಶೀರೂರು ಶ್ರೀ ವೇದವರ್ಧನ ತೀರ್ಥರಿಗೆ ಪರ್ಯಾಯ Read More »

ಕಲ್ಲು ಮರಳು ಸಾಗಾಟದ ಲಾರಿಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ : ಎಸ್ಪಿ ಹರಿರಾಂ ಶಂಕರ್

ನಿಯಮ ಪಾಲನೆಗಾಗಿ 10 ದಿನಗಳ ಕಾಲಾವಕಾಶ ಉಡುಪಿ : ಅತಿ ವೇಗದ ಲಾರಿ ಚಾಲನೆಯಿಂದಾಗಿ ಅಪಘಾತಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್ (ವೇಗ ನಿಯಂತ್ರಕ) ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು, ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳಿಗೆ

ಕಲ್ಲು ಮರಳು ಸಾಗಾಟದ ಲಾರಿಗಳಿಗೆ ಸ್ಪೀಡ್ ಗವರ್ನರ್ ಕಡ್ಡಾಯ : ಎಸ್ಪಿ ಹರಿರಾಂ ಶಂಕರ್ Read More »

ಕನ್ನಡ ಜಾಗೃತಿ ಸಮಿತಿ

ಅನ್ಯ ಭಾಷಿಕರು ಕನ್ನಡ ಕಲಿಯಲು ಉತ್ತೇಜಿಸಿ – ಜಿಲ್ಲಾಧಿಕಾರಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ದ್ವಿ- ಭಾಷಾ ನೀತಿ ಅನುಷ್ಠಾನ ಉಡುಪಿ : ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು.ಅವರು ಡಿ. 19ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿಯೊಬ್ಬರೂ ಮಾತೃಭಾಷೆಯಾದ ಕನ್ನಡದ ಬಗ್ಗೆ

ಕನ್ನಡ ಜಾಗೃತಿ ಸಮಿತಿ Read More »

error: Content is protected !!
Scroll to Top