• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕರಾವಳಿ

ಅಕ್ರಮ ಪಟಾಕಿ ದಾಸ್ತಾನು – ಮೂವರ ವಿರುದ್ಧ ಕೇಸ್‌ ದಾಖಲು

ಉಡುಪಿ : ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ದೇಂದಬೆಟ್ಟು ಎಂಬಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಣೆ ಮಾಡಿದ್ದ ಮೂವರ ವಿರುದ್ಧ ಕಾರ್ಕಳ ನಗರ ಠಾಣೆ ಪೊಲೀಸರು ಕೇಸು ದಾಖಲಿಸಿ, ಕೋಟ್ಯಾಂತರ ರೂ. ಮೌಲ್ಯದ ಪಟಾಕಿಯನ್ನು ವಶಪಡಿಸಿಕೊಂಡಿದ್ದಾರೆ. ಮಿಯ್ಯಾರು ನಿವಾಸಿಗಳಾದ ಸತ್ಯೇಂದ್ರ ನಾಯಕ್ (70), ಶ್ರೀಕಾಂತ್ ನಾಯಕ್ (37) ಹಾಗೂ ರಮಾನಂದ ನಾಯಕ್ (48) ಆರೋಪಿತರು. ಪರವಾನಗಿ ಇಲ್ಲದೆ ಮತ್ತು ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಸತ್ಯೇಂದ್ರ ನಾಯಕ್‌ ಅವರ ಹಳೆ ಮನೆಯಲ್ಲಿ 1 ಕೋಟಿ ರೂ. ಗೂ ಅಧಿಕ […]

ಅಕ್ರಮ ಪಟಾಕಿ ದಾಸ್ತಾನು – ಮೂವರ ವಿರುದ್ಧ ಕೇಸ್‌ ದಾಖಲು Read More »

ಕಾರ್ಕಳದಲ್ಲಿ ಕೋಟಿಗಟ್ಟಲೆ ರೂ. ಮೌಲ್ಯದ ಪಟಾಕಿ ಅಕ್ರಮ ದಾಸ್ತಾನು ! – ಪೊಲೀಸರ ದಾಳಿ

ಕಾರ್ಕಳ : ಕೋಟಿಗಟ್ಟಲೆ ರೂ. ಮೌಲ್ಯದ ಪಟಾಕಿ ಅಕ್ರಮವಾಗಿ ದಾಸ್ತಾನಿರಿಸಿದ ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ದೇಂದಬೆಟ್ಟು ಎಂಬಲ್ಲಿಯ ಮನೆಗೆ ಕಾರ್ಕಳ ನಗರ ಠಾಣೆ ಪೊಲೀಸರು ಅ.15ರ ರಾತ್ರಿ ದಾಳಿ ನಡೆಸಿದ್ದಾರೆ. ಸತ್ಯೇಂದ್ರ ನಾಯಕ್‌ ಎಂಬವರಿಗೆ ಸೇರಿದ ಹಳೆ ಮನೆಯಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು ಪತ್ತೆಯಾಗಿದ್ದು ಪತ್ತೆಯಾಗಿದೆ. ದೀಪಾವಳಿಗೆ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ರಮಾನಂದ ನಾಯಕ್‌ ಎಂಬವರು ತಮಿಳುನಾಡಿನ ಶಿವಕಾಶಿ ಎಂಬಲ್ಲಿಂದ ಈ ಬೃಹತ್‌ ಪ್ರಮಾಣದ ಪಟಾಕಿ ತರಿಸಿದ್ದರು ಎನ್ನಲಾಗಿದೆ. ಕಾರ್ಕಳ ಉಪವಿಭಾಗದ ಎಎಸ್‌ಪಿ ಡಾ.

ಕಾರ್ಕಳದಲ್ಲಿ ಕೋಟಿಗಟ್ಟಲೆ ರೂ. ಮೌಲ್ಯದ ಪಟಾಕಿ ಅಕ್ರಮ ದಾಸ್ತಾನು ! – ಪೊಲೀಸರ ದಾಳಿ Read More »

ಈಜಲು ಬೀಚ್‌ಗೆ ತೆರಳಿದ್ದ ಮೂವರು ಬಾಲಕರು ಸಮುದ್ರಪಾಲು

ಉಡುಪಿ : ಈಜಲೆಂದು ಬೀಚ್‌ಗೆ ತೆರಳಿದ್ದ ಮೂವರು ನೀರುಪಾಲಾದ ಘಟನೆ ಕುಂದಾಪುರ ತಾಲೂಕು ಕಿರಿಮಂಜೇಶ್ವರದ ಹೊಸಹಿತ್ಲು ಎಂಬಲ್ಲಿ ಅ. 14ರಂದು ನಡೆದಿದೆ. ಸ್ಥಳೀಯರಾದ ಸಂಕೇತ್‌ (16), ಸೂರಜ್‌ (15), ಆಶೀಶ್‌ (14) ನೀರು ಪಾಲಾದ ಬಾಲಕರು. ಅವರ ಮೃತದೇಹ ಪತ್ತೆಯಾಗಿದೆ. ಈಜಲು ನಾಲ್ವರು ಬಾಲಕರು ತೆರಳಿದ್ದು ಅವರಲ್ಲಿ ಓರ್ವ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಈಜಲು ಬೀಚ್‌ಗೆ ತೆರಳಿದ್ದ ಮೂವರು ಬಾಲಕರು ಸಮುದ್ರಪಾಲು Read More »

ನ್ಯೂ ವೈಬ್ರಂಟ್‌ ಕಾಲೇಜು ಟ್ರಸ್ಟಿ ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್

ಮೂಡುಬಿದಿರೆ : ಮೂಡುಬಿದಿರೆ ನ್ಯೂ ವೈಬ್ರಂಟ್ ಪಿಯು ಕಾಲೇಜಿನ ಟ್ರಸ್ಟಿ, ಬ್ರೈಟ್ ಹೊರೈಜನ್ ಇಂಟರ್ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಮೂಡುಬಿದಿರೆಯ ಶರತ್ ಗೋರೆ ಅವರಿಗೆ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ಡೆಲವೇರ್ (ಅಮೇರಿಕಾ) ಗೌರವ ಡಾಕ್ಟರೇಟ್ ನೀಡಿದೆ.ಭೌತಶಾಸ್ತ್ರ ಮತ್ತು ಕಳೆದ 15 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್‌ ಘೋಷಿಸಿದ್ದು, ಅ. 11 ರಂದು ಪುದುಚೇರಿಯ ಕಂಬನ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಶರತ್‌ ಪದವಿ ಪ್ರದಾನ ಮಾಡಲಾಗಿದೆ.

ನ್ಯೂ ವೈಬ್ರಂಟ್‌ ಕಾಲೇಜು ಟ್ರಸ್ಟಿ ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ Read More »

‌ಮಾಧ್ಯಮದ ಮುಂದೆ ಪ್ರಿಯಾಂಕ್ ಖರ್ಗೆಗೆ ಮಾತನಾಡುವ ಚಟ

ತಾಕತ್ತಿದ್ದರೆ ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ – ಶಾಸಕ ಸುನಿಲ್‌ ಕುಮಾರ್‌ ಸವಾಲು ಉಡುಪಿ : ತನ್ನ ಇಲಾಖಾ ವೈಫಲ್ಯವನ್ನು ಮರೆಮಾಚಲು ಸಚಿವ ಪ್ರಿಯಾಂಕ ಖರ್ಗೆ ಮಾಧ್ಯಮದ ಮುಂದೆ ಆರ್‌ಎಸ್‌ಎಸ್‌ ವಿರುದ್ಧ ಮಾತನಾಡುವ ಚಾಳಿ ಹೊಂದಿದ್ದಾರೆ. ಮುಖ್ಯಮಂತ್ರಿಗೆ ಪ್ರಿಯಾಂಕ ಖರ್ಗೆ ಪತ್ರ ಬರೆದಿರುವುದು ಕೂಡ ಅವಿವೇಕಿತನ. ತಾಕತ್ತಿದ್ದರೆ ಆರ್‌ಎಸ್‌ಎಸ್‌ ಬ್ಯಾನ್‌ ಮಾಡಿ ತೋರಲಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಸಚಿವರಿಗೆ ಸವಾಲೆಸೆದರು.ಅವರು ಅ. 12ರಂದು ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ ವ್ಯಕ್ತಿ ನಿರ್ಮಾಣದ ಜೊತೆಗೆ

‌ಮಾಧ್ಯಮದ ಮುಂದೆ ಪ್ರಿಯಾಂಕ್ ಖರ್ಗೆಗೆ ಮಾತನಾಡುವ ಚಟ Read More »

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿ ಪೂರ್ವ ಕಾಲೇಜು ಜಾಲಹಳ್ಳಿ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕು. ಗ್ರೀಷ್ಮಾ ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂಲಕ ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ಎರಡು ವರ್ಷದ ಬಾಲಕ ಆದಿತ್ಯ ರಾಮ್

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಆದಿತ್ಯ ರಾಮ್ ಆರ್. ತನ್ನ ಅದ್ಭುತ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದ್ದಾನೆ. ಮೂಲತಃ ರಾಮನಗರ ನಿವಾಸಿ ರಾಮಕೃಷ್ಣ ಹಾಗೂ ದೀಪಿಕಾ ದಂಪತಿ ಪುತ್ರನೇ ಆದಿತ್ಯ ರಾಮ್, ಭಾರತದ 28 ರಾಜ್ಯಗಳ ರಾಜಧಾನಿಗಳ ಹೆಸರು, ಕರ್ನಾಟಕದ 31 ಜಿಲ್ಲೆಗಳ ಹೆಸರು ಮತ್ತು 12 ದೇಶಗಳ ರಾಷ್ಟ್ರೀಯ ಚಿಹ್ನೆಗಳನ್ನು ನೆನಪಿಸಿಕೊಳ್ಳುವ ಮೂಲಕ ಈ ಸಾಧನೆ ಮಾಡಿದ್ದಾನೆ. ಇಷ್ಟೇ ಅಲ್ಲದೇ 23 ರಾಷ್ಟ್ರೀಯ ನಾಯಕರು, 8

ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ಎರಡು ವರ್ಷದ ಬಾಲಕ ಆದಿತ್ಯ ರಾಮ್ Read More »

ನಮ್ಮೂರ ಸಾಧಕರು – ಸುಧೀರ್‌ ಶೆಟ್ಟಿ ಯರ್ಲಪಾಡಿ

ಕ್ರೀಡೆಯೊಂದಿಗೆ ಕಲಿಕೆಗೂ ಇರಲಿ ಆದ್ಯತೆ ಯರ್ಲಪಾಡಿ, ದಟ್ಟ ಕಾನನದಿಂದ ಕೂಡಿರುವ ಕಾರ್ಕಳ ತಾಲೂಕಿನ ಒಂದು ಪುಟ್ಟ ಹಳ್ಳಿ. ಈ ಹಳ್ಳಿಯ ಬಡಕುಟುಂಬದ ಬಾಲಕನೋರ್ವ ತನ್ನ ಕಠಿಣ ಪರಿಶ್ರಮ, ಆತ್ಮವಿಶ್ವಾಸ, ನಿರಂತರ ಅಭ್ಯಾಸದಿಂದಲೇ ಇಂದು ಅಂತಾರಾಷ್ಟ್ರೀಯ ಮಟ್ಟದ ವಾಲಿಬಾಲ್‌ ಆಟಗಾರನಾಗಿ ಪ್ರಸಿದ್ಧರಾಗಿದ್ದಾರೆ. ಅವರೇ ಸುಧೀರ್‌ ಶೆಟ್ಟಿ ಯರ್ಲಪಾಡಿ.ಹೊಸಮಾರು ರವಿ ಶೆಟ್ಟಿ ಹಾಗೂ ಸುಮಿತ್ರಾ ದಂಪತಿ ಪುತ್ರನಾಗಿ 1997ರಲ್ಲಿ ಜನಿಸಿದ ಸುಧೀರ್‌ ಶೆಟ್ಟಿ ಅವರು ಈ ಸಂಚಿಕೆಯ “ನಮ್ಮೂರ ಸಾಧಕರು”. ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಮೂಲ

ನಮ್ಮೂರ ಸಾಧಕರು – ಸುಧೀರ್‌ ಶೆಟ್ಟಿ ಯರ್ಲಪಾಡಿ Read More »

ಕುಖ್ಯಾತ ಜಾನುವಾರು ಕಳ್ಳನ ಮನೆ ಜಪ್ತಿ

ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ದಕ್ಷಿಣ ಕನ್ನಡ : ಜಾನುವಾರು ಕಳ್ಳತನ ಮತ್ತು ಅಕ್ರಮ ವಧೆ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪಿಯ ಮನೆ ಮತ್ತು ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿದ್ದಾರೆ. ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ. ಬಂಟ್ವಾಳ ಗ್ರಾಮೀಣ ಪೊಲೀಸ್

ಕುಖ್ಯಾತ ಜಾನುವಾರು ಕಳ್ಳನ ಮನೆ ಜಪ್ತಿ Read More »

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು

ಭಟ್ಕಳ : ಭಟ್ಕಳದ ಮೀನು ಮಾರುಕಟ್ಟೆ ವಿವಾದಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಹಿಂದೂ ಮೀನುಗಾರ ಮಹಿಳೆಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೂ ಮೀನುಗಾರ ಮಹಿಳೆಯರ ವಿರುದ್ಧ ದ್ವೇಷ ಭಿತ್ತರಿಸುವ ಉದ್ದೇಶದಿಂದ ಮಕ್ಕಳಿಂದ ಒಂದು ಸ್ಕಿಟ್ ಮಾಡಿಸಿರುವ ಕಿಡಿಗೇಡಿಗಳು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಸೌದಿ ಅರೇಬಿಯಾ ಅಥವಾ ದುಬೈನಂತಹ ಗಲ್ಫ್ ದೇಶಗಳಲ್ಲಿ ಈ ಸ್ಕಿಟ್ ಮಾಡಿಸಿ, ಭಟ್ಕಳದಲ್ಲಿ ಧರ್ಮಗಳ ನಡುವೆ ದ್ವೇಷ ಮೂಡಿಸಲು ಯತ್ನ ನಡೆಸಲಾಗಿದೆ. ವಿಡಿಯೋ

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು Read More »

error: Content is protected !!
Scroll to Top