• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಇರಾನ್-ಅಮೆರಿಕ ನೇರ ಮಾತುಕತೆ: ಪಾಕಿಸ್ತಾನದಲ್ಲಿ ಐತಿಹಾಸಿಕ ಸಂಧಾನ ಸಭೆ ಆರಂಭ

ಇಸ್ಲಾಮಾಬಾದ್‌: ಸುಮಾರು ಒಂದು ದಶಕದ ಸುದೀರ್ಘ ಬಿಕ್ಕಟ್ಟಿನ ನಂತರ, ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳು ಪಾಕಿಸ್ತಾನದ ಆತಿಥ್ಯದಲ್ಲಿ ಶನಿವಾರ ಮಹತ್ವದ ನೇರ ಮಾತುಕತೆ ಆರಂಭಿಸಿದ್ದಾರೆ. ಆರು ವಾರಗಳ ಕಾಲ ನಡೆದ ಇಸ್ರೇಲ್-ಇರಾನ್ ಸಂಘರ್ಷದ ಬಳಿಕ ಉಂಟಾದ ಜಾಗತಿಕ ಇಂಧನ ತಲ್ಲಣ ಮತ್ತು ಸಾವು-ನೋವುಗಳ ಹಿನ್ನೆಲೆಯಲ್ಲಿ ಈ ಶಾಂತಿ ಮಾತುಕತೆ ಅತ್ಯಂತ ಕುತೂಹಲ ಕೆರಳಿಸಿದೆ.​ಪ್ರಮುಖ ನಿಯೋಗಗಳ ಭೇಟಿ:ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ಉನ್ನತ ಮಟ್ಟದ ತಂಡ ಪಾಲ್ಗೊಂಡಿದ್ದು, ಇದರಲ್ಲಿ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು […]

ಇರಾನ್-ಅಮೆರಿಕ ನೇರ ಮಾತುಕತೆ: ಪಾಕಿಸ್ತಾನದಲ್ಲಿ ಐತಿಹಾಸಿಕ ಸಂಧಾನ ಸಭೆ ಆರಂಭ Read More »

ಲೆಬನಾನ್ ಸಂಘರ್ಷ: ಅಮೆರಿಕ ಜೊತೆಗಿನ ಮಾತುಕತೆಯಿಂದ ಹಿಂದೆ ಸರಿದ ಇರಾನ್

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಆಶಾದಾಯಕವಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಕ್ರಿಯೆ ದಿಢೀರ್ ಕುಸಿತ ಕಂಡಿದೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳನ್ನು ವಿರೋಧಿಸಿ, ಅಮೆರಿಕದೊಂದಿಗೆ ನಿಗದಿಯಾಗಿದ್ದ ಮಹತ್ವದ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದೆ. ಇದರಿಂದಾಗಿ ಈ ಪ್ರಾಂತ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿಯುವಂತಾಗಿದೆ.​ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಶನಿವಾರ ನಡೆಯಬೇಕಿದ್ದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯನ್ನು ಇರಾನ್ ರದ್ದುಗೊಳಿಸಿದೆ. ಇರಾನ್ ನಿಯೋಗ ಈಗಾಗಲೇ ಪಾಕಿಸ್ತಾನಕ್ಕೆ ತಲುಪಿದೆ ಎಂಬ ವರದಿಗಳನ್ನು ಟೆಹ್ರಾನ್

ಲೆಬನಾನ್ ಸಂಘರ್ಷ: ಅಮೆರಿಕ ಜೊತೆಗಿನ ಮಾತುಕತೆಯಿಂದ ಹಿಂದೆ ಸರಿದ ಇರಾನ್ Read More »

ರಾಜ್ಯ ಸರ್ಕಾರ ದಿವಾಳಿ: ಬಡವರ ವೇತನ, ಬಿಪಿಎಲ್ ಕಾರ್ಡ್ ರದ್ದುಗೊಳಿಸುತ್ತಿರುವುದಕ್ಕೆ ನವೀನ್ ನಾಯಕ್ ಆಕ್ರೋಶ

​ಕಾರ್ಕಳ: ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದ್ದು, ಆರ್ಥಿಕ ಮುಗ್ಗಟ್ಟಿನಿಂದಾಗಿ ಬಡವರ ಜನಪರ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಜನದ್ರೋಹಿ ಕೆಲಸ ಮಾಡುತ್ತಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಕಟುವಾಗಿ ಟೀಕಿಸಿದ್ದಾರೆ.ಅಭಿವೃದ್ಧಿಗೆ ಹಣ ನೀಡಲಾಗದ ಸ್ಥಿತಿಯಲ್ಲಿರುವ ಸರ್ಕಾರ, ಈ ಹಿಂದೆ ಜಾರಿಯಲ್ಲಿದ್ದ ಉತ್ತಮ ಯೋಜನೆಗಳಿಗೆ ಕತ್ತರಿ ಹಾಕುವ ಮೂಲಕ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.​ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸುವ ನೆಪದಲ್ಲಿ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂದ್ಯಾ ಸುರಕ್ಷಾ, ವಿಧವಾ ವೇತನ

ರಾಜ್ಯ ಸರ್ಕಾರ ದಿವಾಳಿ: ಬಡವರ ವೇತನ, ಬಿಪಿಎಲ್ ಕಾರ್ಡ್ ರದ್ದುಗೊಳಿಸುತ್ತಿರುವುದಕ್ಕೆ ನವೀನ್ ನಾಯಕ್ ಆಕ್ರೋಶ Read More »

ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದ್ದೆ – ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವ ಕುರಿತು ಸ್ವತಃ ಅಣ್ಣಾಮಲೈಯವರೇ ಪ್ರತಿಕ್ರಿಯಿಸಿದ್ದು, ಚುನಾವಣೆಗೆ ಸ್ಪರ್ಧಿಸದ ನಿರ್ಧಾರ ತಮ್ಮದೇ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಕೋರ್ ಕಮಿಟಿಗೆ ಲಿಖಿತವಾಗಿ ತಿಳಿಸಿದ್ದೆ. ಆದ್ದರಿಂದ ನನಗೆ ಟಿಕೆಟ್ ನೀಡಲಾಗಲಿಲ್ಲ ಎನ್ನುವುದು ಸರಿಯಲ್ಲ. ನಾನು ಸ್ಪರ್ಧಿಸಲು ಇಚ್ಛಿಸಲಿಲ್ಲ ಎಂಬುದೇ ಸತ್ಯ ಎಂದರು. ನಾನು ಸ್ಪರ್ಧಿಸಲು ಇಚ್ಛಿಸದಿದ್ದಾಗ ನಾಯಕತ್ವವು ನನಗೆ ಟಿಕೆಟ್

ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದ್ದೆ – ಅಣ್ಣಾಮಲೈ ಸ್ಪಷ್ಟನೆ Read More »

ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಬಕಾರಿ ಡಿಸಿಯಾಗಿ ನಿಯೋಜನೆ

ಸಿಎಂ ಇಂದ್ರಿಯ ವಶವಾಗಿ ಆಡಳಿತದ ಹದ ಕಳೆದುಕೊಂಡಿರುವುದಕ್ಕೆ ನಿದರ್ಶನ – ಸುನಿಲ್‌ ಕುಮಾರ್‌ ಬೆಂಗಳೂರು : ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ. ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದ್ದು ಸಿದ್ದರಾಮಯ್ಯನವರು ಇಂದ್ರಿಯ ವಶವಾಗಿ ಆಡಳಿತದ ಹದ ಕಳೆದುಕೊಂಡಿರುವುದಕ್ಕೆ ನಿದರ್ಶನ ಎಂದು

ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಬಕಾರಿ ಡಿಸಿಯಾಗಿ ನಿಯೋಜನೆ Read More »

ರಾಜ್ಯದಲ್ಲಿ ಸಿಎಂ – ಡಿಸಿಎಂ ಕುರ್ಚಿ ಕಾದಾಟ : ಆಡಳಿತದಲ್ಲಿ ಕೇರಳ ಸಿಎಂ ಹಸ್ತಕ್ಷೇಪ – ಕಿಡಿಕಾರಿದ ಸುನಿಲ್‌ ಕುಮಾರ್‌

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕುರ್ಚಿ ಕಾದಾಟದಲ್ಲಿ ನಿರತರಾಗಿರುವಾಗ ಕೇರಳ ಮುಖ್ಯಮಂತ್ರಿ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ದುರಂತದ ಸಂಗತಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.ಕೇರಳದ ಮಂತ್ರಿಗಳು, ಶಾಸಕರು ಬೆಂಗಳೂರು ಬಂದು ರಾಜಕೀಯ ಮಾಡುತ್ತಿರುವುದು ರಾಜ್ಯ ಸರಕಾರದ ವಿಫಲತೆಗೆ ಸಾಕ್ಷಿಯಾಗಿದೆ. ಕೇರಳದಲ್ಲಿ ಆನೆ ಸತ್ತಾಗ ಕರ್ನಾಟಕ ಸರಕಾರ 30 ಲಕ್ಷ ರೂ.

ರಾಜ್ಯದಲ್ಲಿ ಸಿಎಂ – ಡಿಸಿಎಂ ಕುರ್ಚಿ ಕಾದಾಟ : ಆಡಳಿತದಲ್ಲಿ ಕೇರಳ ಸಿಎಂ ಹಸ್ತಕ್ಷೇಪ – ಕಿಡಿಕಾರಿದ ಸುನಿಲ್‌ ಕುಮಾರ್‌ Read More »

ರಾಜ್ಯಾದ್ಯಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಒಂದು ತಿಂಗಳೊಳಗೆ ಅಳವಡಿಕೆ : ಶಿವರಾಜ್ ತಂಗಡಗಿ

ಬೆಳಗಾವಿ : ಕರ್ನಾಟಕದಾದ್ಯಂತ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಟ್ರಸ್ಟ್ ನಡೆಸುವ ಸಂಸ್ಥೆಗಳು, ಆಸ್ಪತ್ರೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಒಂದು ತಿಂಗಳೊಳಗೆ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಆದಷ್ಟೂ ಬೇಗ ರಾಜ್ಯದಲ್ಲಿ ನಿಯಮ ಸಂಪೂರ್ಣ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು

ರಾಜ್ಯಾದ್ಯಂತ ಕಡ್ಡಾಯವಾಗಿ ಕನ್ನಡ ನಾಮಫಲಕ ಒಂದು ತಿಂಗಳೊಳಗೆ ಅಳವಡಿಕೆ : ಶಿವರಾಜ್ ತಂಗಡಗಿ Read More »

ಇಷ್ಟೊಂದು ನಯ, ವಿನಯ ಎಲ್ಲಿಂದ ಬಂತು?

ಕಾಣದ ಕುರ್ಚಿಗೆ ಹಂಬಲಿಸಿದೇ ಮನ, ಕೂರಬಲ್ಲೆನೆ ಒಂದು ದಿನ ಹಾಡಿನೊಂದಿಗೆ ಡಿಕೆಶಿ ಕಾಲೆಳೆದ ಸುನಿಲ್‌ ಕುಮಾರ್‌ ಬೆಳಗಾವಿ : ಕಾಣದ ಕುರ್ಚಿಗೆ ಹಂಬಲಿಸಿದೇ ಮನ, ಕೂರಬಲ್ಲೆನೆ ಒಂದು ದಿನ ಗೀತೆಯನ್ನು ಹಾಡುವ ಮೂಲಕ ಶಾಸಕ ಸುನಿಲ್‌ ಕುಮಾರ್‌ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಕಾಲೆಳೆದಿದ್ದಾರೆ. ಇಂದು ಸದನದಲ್ಲಿ ಉತ್ತರ ಕರ್ನಾಟಕ ಚರ್ಚೆಯ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಸರ್ಕಾರದ ಮೌನದ ಬಗ್ಗೆ ಬೆಲ್ಲದ್ ಪ್ರಸ್ತಾಪ ಮಾಡಿ ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿ ಕಾರಣಕ್ಕಾಗಿ ಮೇಕೆದಾಟು ಕೆಲಸ ಆರಂಭವಾಗಿಲ್ಲವೇ ಎಂದು

ಇಷ್ಟೊಂದು ನಯ, ವಿನಯ ಎಲ್ಲಿಂದ ಬಂತು? Read More »

ಭಾರತದ ಅಕ್ಕಿ ಆಮದಿನ ಮೇಲೆ ಅಮೆರಿಕಾ ವಕ್ರದೃಷ್ಟಿ : ಮತ್ತೊಂದು ಸುಂಕಾಸ್ತ್ರ ಎಚ್ಚರಿಕೆ ಕೊಟ್ಟ ಟ್ರಂಪ್..!

ವಾಷಿಂಗ್ಟನ್ : ಅಮೆರಿಕಾದ ಸಂಸ್ಥೆಗಳು ಭಾರತದತ್ತ ಮುಖ ಮಾಡುತ್ತಿದ್ದು, ಇದನ್ನು ದೂರ ಮಾಡಲು ಅಮೆರಿಕಾ ಅಧ್ಯಕ್ಷ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರೆ. ಇದೀಗ ಭಾರತದ ಅಕ್ಕಿ ಅಮದಿನ ಮೇಲೆ ವಕ್ರದೃಷ್ಟಿ ಬೀರಿರುವ ಅವರು, ಭಾರತಕ್ಕೆ ಮತ್ತೊಂದು ತೆರಿಗೆಯ ಬೆದರಿಕೆ ಹಾಕಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಡೊನಾಲ್ಡ್ ಟ್ರಂಪ್ ಅವರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಭಾರತದ ಕೃಷಿ ಆಮದಿನ ಮೇಲೆ ಅದರಲ್ಲೂ ವಿಶೇಷವಾಗಿ ಅಕ್ಕಿ ಆಮದಿನ ಮೇಲೆ ಹೊಸ ಸುಂಕಗಳನ್ನು ಪರಿಚಯಿಸುವ ಎಚ್ಚರಿಕೆ ನೀಡಿದ್ದಾರೆ.

ಭಾರತದ ಅಕ್ಕಿ ಆಮದಿನ ಮೇಲೆ ಅಮೆರಿಕಾ ವಕ್ರದೃಷ್ಟಿ : ಮತ್ತೊಂದು ಸುಂಕಾಸ್ತ್ರ ಎಚ್ಚರಿಕೆ ಕೊಟ್ಟ ಟ್ರಂಪ್..! Read More »

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯದ ಆದಾಯಕ್ಕೆ ನಷ್ಟ : ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಿಎಸ್‌ಟಿ ದರ ಬದಲಾವಣೆಯಿಂದಾಗಿ ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಅವರು, ಸೆಸ್‌ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ ದೇಶದ ಜಿಎಸ್‌ಟಿ ಸಂಗ್ರಹದಲ್ಲಿ

ಜಿಎಸ್​​ಟಿ ದರ ಸರಳೀಕರಣದಿಂದ ರಾಜ್ಯದ ಆದಾಯಕ್ಕೆ ನಷ್ಟ : ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ Read More »

error: Content is protected !!
Scroll to Top