• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ

ಚೆನ್ನೈ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಇದೀಗ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಅವರಾದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. […]

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆ Read More »

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ

ರಾಜ್ಯ ಸರಕಾರದಿಂದ ಕರಾವಳಿಯ ಸಂಪೂರ್ಣ ನಿರ್ಲಕ್ಷ್ಯ – ವಿಜಯೇಂದ್ರ ಉಡುಪಿ : ರಾಜ್ಯ ಕಾಂಗ್ರೆಸ್‌ ಸರಕಾರ ಕರಾವಳಿ ಕುರಿತು ಸಂಪೂರ್ಣವಾಗಿ ನಿರ್ಲಕ್ಷ್ಯ ತಾಳಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಕರಾವಳಿ ಭಾಗಕ್ಕೆ 19,500 ಕೋಟಿ ರೂ. ವಿಶೇಷ ಅನುದಾನ ಒದಗಿಸಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು. ಅವರು ಎ. 10ರಂದು ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿ ಸರಕಾರವಿದ್ದಾಗ ಅಭಿವೃದ್ಧಿಯಲ್ಲಿ ಗುಜರಾತ್

ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ Read More »

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ‌ ಸ್ಥಾನ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ Read More »

ಏ.10 ರಂದು ಬಿಜೆಪಿ ಬೃಹತ್‌ ಜನಾಕ್ರೋಶ ಸಭೆ

ಕಾರ್ಕಳ : ಕಾಂಗ್ರೆಸ್ ಸರಕಾರದ ಎರಡು ವರ್ಷದ ಅವಧಿಯಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇಡೀ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ದಲಿತರಿಗೆ ಮೀಸಲಿಟ್ಟ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ. ಎರಡು ವರ್ಷದಲ್ಲಿ 730 ಬಾಣಂತಿಯರ ಸಾವು, 1100ಕ್ಕೂ ಅಧಿಕ‌ ರೈತರ ಆತ್ಮಹತ್ಯೆ ನಡೆದಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಈ ದುರಾಡಳಿತದ ವಿರುದ್ಧ, ಸರಕಾರದ ತಾರತಮ್ಯ ನೀತಿ, ಭ್ರಷ್ಟಾಚಾರ, ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏ. 7 ರಿಂದ ಮೇ. 3 ರ ತನಕ ರಾಜ್ಯಾದ್ಯಂತ ಜನಾಕ್ರೋಶ

ಏ.10 ರಂದು ಬಿಜೆಪಿ ಬೃಹತ್‌ ಜನಾಕ್ರೋಶ ಸಭೆ Read More »

ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ : ಶಾಕಿಂಗ್ ವಿಚಾರ ಬಹಿರಂಗ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕಲಬೆರಕೆಗಳಿಗೆ ನಿಷೇಧ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿ, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ

ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ : ಶಾಕಿಂಗ್ ವಿಚಾರ ಬಹಿರಂಗ Read More »

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದರು. ಬಳಿಕ ಸುದ್ದಿಗಾರರೊಂದಿಗೆ

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು Read More »

18 ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು : ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವ ಸ್ಪೀಕರ್ ಕ್ರಮವನ್ನು ಖಂಡಿಸಿ, ಅಮಾನತು ಹಿಂಪಡೆಯಲು ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ರಾಜ್ಯ ಬಿಜೆಪಿ ಧರಣಿ ನಡೆಸುತ್ತಿದೆ. ಈ ಸಂದರ್ಭ ಮಾಧ್ಯಮದವರ ಜೊತೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯ 18 ಶಾಸಕರ ಅಮಾನತು ಕ್ರಮ ಸಂವಿಧಾನಬಾಹಿರ. ವಿಧಾನಸಭೆಯ ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಮಾನತು ಹಿಂಪಡೆಯುವುದಾಗಿ ಹೇಳಿಕೆ ನೀಡಿದ್ದ ಸ್ಪೀಕ‌ರ್ ಯಾತಕ್ಕೋಸ್ಕರ ಕಾಯುತ್ತಿದ್ದಾರೆ‌ ಎಂದು

18 ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ Read More »

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳ ಆಯ್ಕೆ

ಕಾರ್ಕಳ ಬ್ಲಾಕ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನಾ – ಹೆಬ್ರಿ ಬ್ಲಾಕ್ ಉಸ್ತುವಾರಿಯಾಗಿ ಮಂಜುನಾಥ್ ಜೋಗಿ ಕಾರ್ಕಳ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಕಳ ಬ್ಲಾಕ್ ಉಸ್ತುವಾರಿಯಾಗಿ ಯೋಗೀಶ್ ಆಚಾರ್ಯ ಇನ್ನಾ ಹಾಗೂ ಹೆಬ್ರಿ ಬ್ಲಾಕ್ ಉಸ್ತುವಾರಿಯಾಗಿ ಮಂಜುನಾಥ್ ಜೋಗಿ‌ ಆಯ್ಕೆಯಾಗಿದ್ದಾರೆ. ಬೈಂದೂರು ಉಸ್ತುವಾರಿಯಾಗಿ ಪ್ರಮೋದ್ ಪೂಜಾರಿ, ವಂಡ್ಸೆ-ಸಂಜಯ್ ಆಚಾರ್ಯ, ಉಡುಪಿ-ಪ್ರವೀಣ್ ಬಾರ್ಕೂರು, ಬ್ರಹ್ಮಾವರ-ಸ್ಟೀಫನ್ ಪ್ರಖ್ಯಾತ್, ಕಾಪು-ಮಮತಾ ನಾಯಕ್, ಹಿರಿಯಡ್ಕ-ಲತೀಫ್, ಕುಂದಾಪುರ-ರಕ್ಷಿತ್ ಶೆಟ್ಟಿ ಮತ್ತು ಕೋಟಾ-ಮಹಮ್ಮದ್ ಅಫ್ರೀದ್ ಅವರು ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮತ್ತು

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳ ಆಯ್ಕೆ Read More »

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ

ಸಾಯಿಸಲು ರೌಡಿಶೀಟರ್‌ಗೆ 70 ಲ.ರೂ. ಸುಪಾರಿ ನೀಡಿದ್ದಾರೆ ಎಂದು ಆರೋಪ ತುಮಕೂರು: ಸದನದಲ್ಲಿ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು ತನ್ನ ಹತ್ಯೆಗೆ ಯತ್ನ ನಡೆಯುತ್ತಿದೆ ಎಂದು ತುಮಕೂರಿನಲ್ಲಿ ದೂರು ದಾಖಲಿಸಿದ್ದಾರೆ.ರಾಜೇಂದ್ರ ನೀಡಿದ ದೂರಿನ ಪ್ರಕಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಇತರ ಆರೋಪಿಗಳು. ಆರೋಪಿಗಳನ್ನು

ಹತ್ಯೆಗೆ ಸುಪಾರಿ : ದೂರು ದಾಖಲಿಸಿದ ಎಂಎಲ್‌ಸಿ ರಾಜೇಂದ್ರ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

error: Content is protected !!
Scroll to Top