ಯತ್ನಾಳ್ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?
ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್ಬ್ರಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಹೈಕಮಾಂಡ್ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ್ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ […]
ಯತ್ನಾಳ್ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »










