• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಕಾರ್ಕಳ: ಬಸ್‌ಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ

ಕಾರ್ಕಳ: ಇಲ್ಲಿನ ಕರಿಯಕಲ್ಲು ಬಳಿ ಮಂಗಳವಾರ ಅಪರಾಹ್ನ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳು ಸವಾರನನ್ನು ನವೀನ್‌ ಎಂದು ಗುರುತಿಸಲಾಗಿದೆ. ಬಜಗೋಳಿ ಕಡೆಯಿಂದ ಬರುತ್ತಿದ್ದ ಬಸ್ ಡಿವೈಡರ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ನಿಟ್ಟೆ ಗಾಜ್ರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಬಸ್‌ಗೆ ಬೈಕ್ ಡಿಕ್ಕಿ ಸವಾರನಿಗೆ ಗಾಯ Read More »

ಬೈಲೂರು: ಬೈಕ್‌ಗಳ ನಡುವೆ ಅಪಘಾತ ಮಹಿಳೆಗೆ ಗಂಭೀರ ಗಾಯ

ಕಾರ್ಕಳ: ತಾಲೂಕಿನ ಬೈಲೂರು ಗ್ರಾಮದ ಕಲ್ಲಕಂಬ ಬಳಿ ಸೋಮವಾರ (ಆ. 31) ಬೆಳಿಗ್ಗೆ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಾರ್ಪಾಡಿ ಗ್ರಾಮದ ಒಂಟಿಕಟ್ಟೆ ನಿವಾಸಿ ಶಿವಪ್ರಸಾದ್ ನಾಯ್ಕ ಅವರು ತಮ್ಮ ಪತ್ನಿ ಮೋಹಿನಿ ಅವರೊಂದಿಗೆ ಬೈಕ್‌ನಲ್ಲಿ ಕಾರ್ಕಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಕಲ್ಲಕಂಬ ಬಳಿ ಮುಂಭಾಗದಲ್ಲಿ ತೆರಳುತ್ತಿದ್ದ ಮತ್ತೊಂದು ಬೈಕ್‌ನ ಸವಾರ ಮನ್ಸೂರ್ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎರಡೂ ಬೈಕ್‌ಗಳು ಪರಸ್ಪರ ಡಿಕ್ಕಿಯಾಗಿವೆ.ಅಪಘಾತದ ರಭಸಕ್ಕೆ ರಸ್ತೆಗೆ

ಬೈಲೂರು: ಬೈಕ್‌ಗಳ ನಡುವೆ ಅಪಘಾತ ಮಹಿಳೆಗೆ ಗಂಭೀರ ಗಾಯ Read More »

ಪಾದಚಾರಿಗೆ ಬೈಕ್‌ ಡಿಕ್ಕಿ – ದೂರು ದಾಖಲು

ಕಾರ್ಕಳ : ಪಾದಚಾರಿಗೆ ಬೈಕ್‌ ಡಿಕ್ಕಿಯಾದ ಕುರಿತಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೂ. 25ರಂದು ಕುಕ್ಕುಂದೂರು ಗ್ರಾಮದ ಜೊಡುರಸ್ತೆಯ ರಂಜನ್ ಕುಮಾರ್ ಅವರು ತಮ್ಮೊಂದಿಗೆ ಕೆಲಸ ಮಾಡುವ ರಂಜಿತ್ ಕುಮಾರ್ ಮತ್ತು ರೋಹನ್ ಅವರೊಂದಿಗೆ ರಾತ್ರಿ ಜೋಡುರಸ್ತೆಯ ಜಿಮ್ ತರಗತಿಯಲ್ಲಿ ಅಭ್ಯಾಸ ಮುಗಿಸಿ ವಾಪಾಸು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಕ್ಕುಂದೂರು ಕುಲಾಲ ಭವನದ ಬಳಿ ಆಪಾದಿತ ಬಜಾಜ್ ಡಿಸ್ಕವರ್ ಬೈಕ್‌ ಸವಾರ ಸಂದೇಶ್ ಎಂಬವರು ತಮ್ಮ ಬೈಕ್‌ನ್ನು ಹಿಂದುಗಡೆಯಿಂದ ಜೋಡುರಸ್ತೆ ಕಡೆಯಿಂದ ಅಯ್ಯಪ್ಪ

ಪಾದಚಾರಿಗೆ ಬೈಕ್‌ ಡಿಕ್ಕಿ – ದೂರು ದಾಖಲು Read More »

ಜೋಡುಕಟ್ಟೆಯಲ್ಲಿ ಬಸ್‌ – ರಿಕ್ಷಾ ಡಿಕ್ಕಿ

ಕಾರ್ಕಳ : ಖಾಸಗಿ ಬಸ್‌ ಮತ್ತು ರಿಕ್ಷಾ ನಡುವೆ ಡಿಕ್ಕಿಯಾದ ಘಟನೆ ಜೂ. 19ರಂದು ಬೆಳಿಗ್ಗೆ ಮಿಯ್ಯಾರು ಜೋಡುಕಟ್ಟೆಯಲ್ಲಿ ನಡೆದಿದೆ. ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬಸ್‌ ಮತ್ತು ಅದೇ ರಸ್ತೆಯಲ್ಲಿ ಮುಂಭಾಗದಲ್ಲಿ ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮವಾಗಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗ ಜಖಂಗೊಂಡಿರುತ್ತದೆ. ಗಾಯಾಳು ರಿಕ್ಷಾ ಚಾಲಕ ಚಂದ್ರಕಾಂತ್‌ ಶೆಣೈ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ. ಅವೈಜ್ಞಾನಿಕ ರಸ್ತೆ ತಿರುವು ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರುತ್ತಿದ್ದಾರೆ. ಇನ್ನಷ್ಟು ಹೆಚ್ಚಿನ

ಜೋಡುಕಟ್ಟೆಯಲ್ಲಿ ಬಸ್‌ – ರಿಕ್ಷಾ ಡಿಕ್ಕಿ Read More »

ಕುಕ್ಕುಜೆ ಶಾಲೆಯಲ್ಲಿ ಕಸಕ್ಕೆ ಬೆಂಕಿ ಹಚ್ಚುವಾಗ ಸ್ಫೋಟ – ‌ ನಾಲ್ಕು ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ : ಕುಕ್ಕುಜೆ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಕಸಕ್ಕೆ ಬೆಂಕಿ ಹಚ್ಚುವಾಗ ಸ್ಫೋಟಗೊಂಡು ನಾಲ್ಕು ಮಂದಿ ವಿದ್ಯಾರ್ಥಿಗಳು ಗಾಯಗೊಂಡ ದುರ್ಘಟನೆ ಜೂನ್ 3ರಂದು ನಡೆದಿದೆ. ಶಾಲಾ ದೈಹಿಕ ಶಿಕ್ಷಕರು ಹೇಳಿದಂತೆ ವಿದ್ಯಾರ್ಥಿಗಳಾದ ಸಂಸ್ಕೃತ್ (12), ಗಗನ್ (12), ಹೃತ್ವಿಕ್(12) ಹಾಗೂ ಶಾಲಾ ಶಿಕ್ಷಕಿ ಅರುಣಾಕ್ಷಿ ಅವರ ಸಂಬಂದಿ ಅದ್ವಿನ್(11) ಕಂಪ್ಯೂಟರ್ ಕ್ಲಾಸ್ ಕ್ಲಿನಿಂಗ್ ಮಾಡಿ ಕಸವನ್ನು ಶಾಲಾ ಕಾಂಪೌಂಡನ ಒಂದೆಡೆ ಸುಟ್ಟಾಗ ಕಸದಲ್ಲಿದ್ದ ಯಾವುದೋ ಒಂದು ಡಬ್ಬದಂತಹ ವಸ್ತು ಸ್ಫೋಟಗೊಂಡು ಈ ನಾಲ್ಕೂ ಮಕ್ಕಳಿಗೆ ಸುಟ್ಟ ಗಾಯಗಳಾಗಿರುತ್ತವೆ.

ಕುಕ್ಕುಜೆ ಶಾಲೆಯಲ್ಲಿ ಕಸಕ್ಕೆ ಬೆಂಕಿ ಹಚ್ಚುವಾಗ ಸ್ಫೋಟ – ‌ ನಾಲ್ಕು ವಿದ್ಯಾರ್ಥಿಗಳಿಗೆ ಗಾಯ Read More »

ಬಸ್ಸ್‌ – ಕಾರಿನ ನಡುವೆ ಡಿಕ್ಕಿ

ಕಾರ್ಕಳ : ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಪ್ರಯಾಣಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾದ ಘಟನೆ ಮೇ 28ರಂದು ಕಾಂತಾವಾರ ಕ್ರಾಸ್‌ನಲ್ಲಿ ನಡೆದಿದೆ.ಕಾಂತಾವರ ಕ್ರಾಸ್‌ನಿಂದ ಮೂಡುಬಿದಿರೆ – ಮಂಗಳೂರು ಹೆದ್ದಾರಿಯತ್ತ ಸಾಗುತ್ತಿದ್ದ ಬಸ್‌ ಮತ್ತು ಮಂಗಳೂರಿನಿಂದ ಶೃಂಗೇರಿಯತ್ತ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಎರಡೂ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬಸ್ಸ್‌ – ಕಾರಿನ ನಡುವೆ ಡಿಕ್ಕಿ Read More »

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ: ಇಲ್ಲಿನ ಪರಶುರಾಮ ಥೀಮ್ ಪಾರ್ಕ್ ಬಳಿ ಮೇ 14ರಂದು ರಾತ್ರಿ ಗೂಡ್ಸ್ ವಾಹನ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.​ದೀಕ್ಷಿತ್ ಹಾಗೂ ಸಹ ಸವಾರ ಸಂಜೀವ ಪೂಜಾರಿ ಸಂಚರಿಸುತ್ತಿದ್ದ ಬೈಕ್‌ಗೆ, ಅತಿ ವೇಗವಾಗಿ ಬಂದ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದೆ. ಮೂಳೆ ಮುರಿತಕ್ಕೊಳಗಾದ ಇಬ್ಬರನ್ನೂ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಎಸಗಿದ ಚಾಲಕನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಲೂರು; ಗೂಡ್ಸ್ ವಾಹನ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ Read More »

ಬೈಕ್‌ಗೆ ರಿಕ್ಷಾ ಡಿಕ್ಕಿ – ಸಹಸವಾರ ಆಸ್ಪತ್ರೆ ದಾಖಲು

ಕಾರ್ಕಳ : ಬೈಕ್‌ಗೆ ರಿಕ್ಷಾ ಡಿಕ್ಕಿಯಾಗಿ ಸಹಸವಾರ ಆಸ್ಪತ್ರೆ ದಾಖಲಾದ ಘಟನೆ ಮೇ 3ರಂದು ಬೆಳ್ಮಣ್‌ ನಿರ್ಚಾಲು ಗ್ರಾಮದಲ್ಲಿ ನಡೆದಿದೆ.ನೀರ್ಚಾಲು ಎಂಆರ್‌ಪಿಎಲ್‌ ಪೆಟ್ರೋಲ್ ಬಂಕ್ ಬಳಿ ಹಾದುಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಪಡುಬಿದ್ರಿಯಿಂದ ಬೆಳ್ಮಣ್ ಕಡೆಗೆ ಬರುತ್ತಿದ್ದ ಆಟೋರಿಕ್ಷಾ ನಿಟ್ಟೆಯಿಂದ ಪಾವಂಜೆ ಕಡೆಗೆ ತಮ್ಮ ತಂದೆ ದೇವರಾಜ್ ಹೆಬ್ಬಾರ್ ಅವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಸಂಪತ್ ಹೆಬ್ಬಾರ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದೇವರಾಜ್ ಹೆಬ್ಬಾರ್ ಅವರು ಗಾಯಗೊಂಡಿದ್ದು, ಸುರತ್ಕಲ್‌ನ ಅಥರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ

ಬೈಕ್‌ಗೆ ರಿಕ್ಷಾ ಡಿಕ್ಕಿ – ಸಹಸವಾರ ಆಸ್ಪತ್ರೆ ದಾಖಲು Read More »

ಕಾರು-ಬೈಕ್ ಅಪಘಾತ; ಸವಾರನಿಗೆ ಗಂಭೀರ ಗಾಯ

ಕಾರ್ಕಳ: ಇಲ್ಲಿನ ಕಸಬಾ ಗ್ರಾಮದ ಮೂರುಮಾರ್ಗ ಜಂಕ್ಷನ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಳ್ಳಾರ್ ದುರ್ಗಾ ಗ್ರಾಮದ ನಿವಾಸಿ ಜನಾರ್ಧನ ಆಚಾರ್ (65) ಗಾಯಗೊಂಡ ವ್ಯಕ್ತಿಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.​ಜನಾರ್ಧನ ಆಚಾರ್ ಅವರು ಮಧ್ಯಾಹ್ನದ ವೇಳೆ ತಮ್ಮ ದ್ವಿಚಕ್ರ ವಾಹನದಲ್ಲಿ ಮೂರು ಮಾರ್ಗದಿಂದ ಗಾಂಧಿ ಮೈದಾನದ ಕಡೆಗೆ ತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಇದೇ ವೇಳೆ ಆನೆಕೆರೆ ಕಡೆಯಿಂದ ಬಂದ ಕಾರೊಂದು ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿ

ಕಾರು-ಬೈಕ್ ಅಪಘಾತ; ಸವಾರನಿಗೆ ಗಂಭೀರ ಗಾಯ Read More »

ತ್ರಾಸಿ : ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಉಡುಪಿ : ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕು ತ್ರಾಸಿಯ ಬೀಚ್ ಬಳಿ ಎ. 29ರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳು ಪ್ರವಾಸ ತೆರಳಿದ್ದರು.ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿಯಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಬುಧವಾರ ಬೆಳಗ್ಗೆ

ತ್ರಾಸಿ : ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು Read More »

error: Content is protected !!
Scroll to Top