• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಗೃಹಪ್ರವೇಶಕ್ಕೂ ಮುನ್ನವೇ ಇಹಲೋಕ ತ್ಯಜಿಸಿದ ನವೀನ್‌ಚಂದ್ರ

ನಿಟ್ಟೆ ಅಪಘಾತದಲ್ಲಿ ಸಾವಿಗೀಡಾದ ಅಮಾಯಕ – ಪುತ್ರಿಯೂ ಗಂಭೀರ ಉಡುಪಿ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಬಳಿ ಎ. 24ರಂದು ಸಂಭವಿಸಿದ ಅಪಘಾತದಲ್ಲಿ ನಿಧನರಾದ ಬಜಕಳ ನವೀನ್‌ಚಂದ್ರ ಮೂಲ್ಯರ ಗೃಹಪ್ರವೇಶ ಮೇ 6ರಂದು ನಿಗದಿಯಾಗಿತ್ತು. ವೆಲ್ಡರ್‌ ಆಗಿದ್ದ ನವೀನ್‌ಚಂದ್ರ ಕುಟುಂಬ ಹಲವಾರು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಇತ್ತೀಚೆಗೆ ನೂತನ ಮನೆ ನಿರ್ಮಾಣ ಮಾಡಿದ್ದರು. ಕಷ್ಟಪಟ್ಟು ಕಟ್ಟಿದ ಮನೆಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಮೇ 6ರಂದು ಗೃಹಪ್ರವೇಶದ ಸಂಭ್ರಮಕ್ಕೆ ಅಣಿಯಾಗಿತ್ತು. ಆದರೆ, ವಿಧಿಲಿಖಿತ ಬೇರೆಯೇ ಆಗಿತ್ತು. ನವೀನ್‌ಚಂದ್ರ […]

ಗೃಹಪ್ರವೇಶಕ್ಕೂ ಮುನ್ನವೇ ಇಹಲೋಕ ತ್ಯಜಿಸಿದ ನವೀನ್‌ಚಂದ್ರ Read More »

ನಿಟ್ಟೆಯಲ್ಲಿ ಕಾರು ಬೈಕ್‌ ಅಪಘಾತ – ಸವಾರ ಸಾವು

ಇಂಜಿನೀಯರಿಂಗ್‌ ಕಾಲೇಜು ವಿದ್ಯಾರ್ಥಿಗಳ ಅತಿವೇಗಕ್ಕೆ ಅಮಾಯಕರು ಬಲಿ ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಕ್ರಾಸ್‌ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸಾವಿಗೀಡಾದ ಘಟನೆ ಎ. 24ರ ಸಂಜೆ ಸಂಭವಿಸಿದೆ. ನಿಟ್ಟೆ ಸಮೀಪದ ಬಜಕಳ ನಿವಾಸಿ ನವೀನ್‌ಚಂದ್ರ ಮೂಲ್ಯ (45) ಮೃತಪಟ್ಟ ದುರ್ದೈವಿ.ನವೀನ್‌ಚಂದ್ರ ಅವರು ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಪ್ರೇರಣ ಮೂಲ್ಯಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾರ್ಕಳದಿಂದ ನಿಟ್ಟೆಯತ್ತ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌

ನಿಟ್ಟೆಯಲ್ಲಿ ಕಾರು ಬೈಕ್‌ ಅಪಘಾತ – ಸವಾರ ಸಾವು Read More »

ಟೆಂಪೋ ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು

ಕಾರ್ಕಳ : ಟೆಂಪೋ ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವನಪ್ಪಿದ ದುರ್ಘಟನೆ ಮಾ. 29ರಂದು ಸಾಣೂರಿನಲ್ಲಿ ನಡೆದಿದೆ. ಕೆರ್ವಾಶೆಯ ಜಯಾನಂದ ಶೆಟ್ಟಿ ಮೃತ ದುರ್ದೈವಿ. ಇವರು ಸಾಣೂರಿನಿಂದ ಕಾರ್ಕಳ ಕಡೆಗೆ ಸ್ಕೂಟರ್‌ ಸವಾರಿ ಮಾಡಿಕೊಂಡು ಬರುತ್ತಿದ್ದಾಗ ಚಿಲಿಂಬಿ ಕಡೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಟೆಂಪೋ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಜಯಾನಂದ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಕಾರ್ಕಳ ಸಿಟಿ ಆಸ್ಪತ್ರೆಗೆ ಕರೆದೊಯ್ದು ವೈದ್ಯರಲ್ಲಿ ತೋರಿಸಿದಾಗ ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕಾರ್ಕಳ

ಟೆಂಪೋ ಡಿಕ್ಕಿಯಾಗಿ ಸ್ಕೂಟರ್‌ ಸವಾರ ಸಾವು Read More »

ಟೆಂಪೋ -ಬೈಕ್ ಮುಖಾಮುಖಿ ಢಿಕ್ಕಿ : ಸವಾರ ಮೃತ್ಯು

ಉಡುಪಿ : ಬೈಕ್ ಮತ್ತು ಟೆಂಪೋ ಮಧ್ಯೆ ಡಿಕ್ಕಿಯಾಗಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಮಣಿಪಾಲ ಆತ್ರಾಡಿಯ ಕಬ್ಯಾಡಿ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ಭಾಸ್ಕರ ನಾಯಕ್(70) ಎಂದು ಗುರುತಿಸಲಾಗಿದೆ. ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ಹೋಗುತ್ತಿದ್ದ 407 ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕಿನಲ್ಲಿದ್ದ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಭಾಸ್ಕರ ನಾಯಕ್ ಸ್ಥಳದಲ್ಲೇ ಮೃತಪಟ್ಡಿದ್ದಾರೆ. ಬೈಕಿನ

ಟೆಂಪೋ -ಬೈಕ್ ಮುಖಾಮುಖಿ ಢಿಕ್ಕಿ : ಸವಾರ ಮೃತ್ಯು Read More »

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ – ಚಾಲಕ ಅಪಾಯದಿಂದ ಪಾರು

ಕಾರ್ಕಳ : ವಿದ್ಯುತ್‌ ಕಂಬಕ್ಕೆ ಕಾರೊಂದು ಡಿಕ್ಕಿಯಾಗಿ ಚಾಲಕ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಜೋಡುರಸ್ತೆಯಲ್ಲಿ ಫೆ. 23ರಂದು ನಡೆದಿದೆ. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಸಾಗುತ್ತಿದ್ದ ಮಾರುತಿ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಿದ್ಯುತ್‌ ಕಂಬ ಕಾರಿಗೆ ವಾಲಿದ್ದು, ಕಾರಿನ ಮುಂಭಾಹ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್‌ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರಿನ ಟಯರ್‌ಗೆ ಕಲ್ಲು ಬಡಿದ ಪರಿಣಾಮ ಸ್ಫೋಟಗೊಂಡು ಅಪಘಾತಕ್ಕೀಡಾಗಿದೆ ಎನ್ನಲಾಗುತ್ತಿದೆ.

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ – ಚಾಲಕ ಅಪಾಯದಿಂದ ಪಾರು Read More »

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ

ಕಾರ್ಕಳ : ಸ್ಕೂಟಿಗೆ ಡಿಕ್ಕಿ ಹೊಡೆದು ಬುಲೆಟ್‌ ಸವಾರ ಪರಾರಿಯಾದ ಘಟನೆ ಫೆ. 9ರಂದು ಹೆಬ್ರಿಯಲ್ಲಿ ನಡೆದಿದೆ. ಮಡಾಮಕ್ಕಿ ಗ್ರಾಮದ ಉಮೇಶ್‌ ಶೆಟ್ಟಿಯವರು ತಮ್ಮ ಸ್ಕೂಟಿಯಲ್ಲಿ ಬಾವ ಸಂತೋಷ್‌ ಶೆಟ್ಟಿಯವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿ ಕಡೆಗೆ ಸಾಗುತ್ತಿದ್ದಾಗ ಮಾಂಡಿ ಮೂರುಕೈ ರಸ್ತೆಯ ಹಾಲೆಕೊಡ್ಲು ಎಂಬಲ್ಲಿ ಹೆಬ್ರಿ ಕಡೆಯಿಂದ ಬರುತ್ತಿದ್ದ ಬುಲೆಟ್‌ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟಿಯಲ್ಲಿದ್ದ ಸಹಸವಾರ ಸಂತೋಷ್‌ ಶೆಟ್ಟಿ ಗಾಯಗೊಂಡಿದ್ದಾರೆ. ಅಪಘಾತಗೊಳಿಸಿದ ಬುಲೆಟ್‌ ಸವಾರ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಾಯಾಳುವಿಗೆ ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ

ಸ್ಕೂಟಿಗೆ ಡಿಕ್ಕಿ – ಬುಲೆಟ್‌ ಸವಾರ ಪರಾರಿ Read More »

ಕಾರುಗಳ ನಡುವೆ ಡಿಕ್ಕಿ

ಕಾರ್ಕಳ : ದೂಪದಕಟ್ಟೆಯಲ್ಲಿ ಫೆ. 6ರಂದು ಕಾರುಗಳ ನಡುವೆ ಅಪಘಾತ ಸಂಭವಿಸಿದ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿಯ ದಿನೇಶ್‌ ಗೌಡ ಎಂಬವರು ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಹೆಂಡತಿ ಲೀಲಾವತಿ, ಮಗಳು ವಿನುಶ್ರೀ, ಸಂಬಂಧಿ ದಯಾನಂದ ಮತ್ತು ಚಾಲಕನಾಗಿ ತನ್ನ ಅಳಿಯ ಅಖಿಲೇಶ್ ಎಂಬುವವರೊಂದಿಗೆ ನಿಟ್ಟೆಯಿಂದ ಬೆಳ್ತಂಗಡಿಗೆ ಹೋಗುತ್ತಿರುವಾಗ ನಿಟ್ಟೆ ಗ್ರಾಮದ ದೂಪದಕಟ್ಟೆ ಜಂಕ್ಷನ್ ಬಳಿ ತಲುಪುವಾಗ ಅತ್ತೂರು ಚರ್ಚ್ ಕಡೆಯಿಂದ ದೂಪದಕಟ್ಟೆ ಜಂಕ್ಷನ್ ಕಡೆಗೆ ವಿಶ್ವಾಸ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ

ಕಾರುಗಳ ನಡುವೆ ಡಿಕ್ಕಿ Read More »

ಬಸ್‌ನಿಂದ ಇಳಿಯುವ ಮೊದಲೇ ಬಸ್‌ ಚಲಾವಣೆ – ಪ್ರಯಾಣಿಕನಿಗೆ ಗಾಯ

ಕಾರ್ಕಳ : ಬಸ್‌ನಿಂದ ಇಳಿಯುವ ಮೊದಲೇ ಬಸ್‌ ಚಲಾಯಿಸಿದ ಪರಿಣಾಮ ಪ್ರಯಾಣಿಕ ಬಿದ್ದು ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಜ. 14ರಂದು ಮುರತ್ತಂಗಡಿಯಲ್ಲಿ ನಡೆದಿದೆ.ನಿರಂಜನ ಆಳ್ವ ಎಂಬವರು ಮೂಡಬಿದಿರೆಯಿಂದ ಸಾಣೂರು ಗ್ರಾಮದ ಮುರತ್ತಂಗಡಿಗೆ ಖಾಸಗಿ ಬಸ್‌ನಲ್ಲಿ ಬರುತ್ತಿದ್ದು, ಮುರತ್ತಂಗಡಿ ಬಸ್‌ ನಿಲ್ದಾಣದಲ್ಲಿ ಬಸ್ಸನ್ನು ನಿಲ್ಲಿಸಿರುತ್ತಾರೆ. ಈ ವೇಳೆ ಅವರು ಬಸ್‌ ಇಳಿಯಲು ಹೋದಾಗ ಬಸ್‌ ಕಂಡಕ್ಟರ್‌ ಒಮ್ಮೆಲೆ ಬಸ್ಸನ್ನು ಚಲಾಯಿಸುವಂತೆ ಸೂಚನೆ ನೀಡಿದ್ದು, ಚಾಲಕ ನಿರ್ಲಕ್ಷತನದಿಂದ ಬಸ್‌ ಚಲಾಯಿಸಿದ ಪರಿಣಾಮ ನಿರಂಜನ ಆಳ್ವ ಅವರು ಆಯತಪ್ಪಿ ಬಸ್‌ನಿಂದ

ಬಸ್‌ನಿಂದ ಇಳಿಯುವ ಮೊದಲೇ ಬಸ್‌ ಚಲಾವಣೆ – ಪ್ರಯಾಣಿಕನಿಗೆ ಗಾಯ Read More »

ನಿಟ್ಟೆಯಲ್ಲಿ ಸರಣಿ ಅಪಘಾತ : ಮೊಟ್ಟೆ ಲಾರಿ ಪಲ್ಟಿ‌ – ಕಾರುಗಳು ಜಖಂ

ಕಾರ್ಕಳ : ನಿಟ್ಟೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಪಾದಚಾರಿಯೋರ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಡಿ.29ರ ಬೆಳಿಗ್ಗೆ ನಡೆದಿದೆ.ನಿಟ್ಟೆ ಗ್ರಾಮ ಪಂಚಾಯತ್‌ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾವಣಗೆರೆಯಿಂದ ಮಂಗಳೂರಿಗೆ ಸಾಗತ್ತಿದ್ದ ಮೊಟ್ಟೆ ಲಾರಿ ಮತ್ತು ಬೆಳ್ಮಣ್‌ ಕಡೆಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆಯೇ ಲಾರಿ ಪಲ್ಟಿಯಾಗಿದ್ದು ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಲಾರಿಯ ಹಿಂದುಗಡೆ ಬರುತ್ತಿದ್ದ ಒಂದು

ನಿಟ್ಟೆಯಲ್ಲಿ ಸರಣಿ ಅಪಘಾತ : ಮೊಟ್ಟೆ ಲಾರಿ ಪಲ್ಟಿ‌ – ಕಾರುಗಳು ಜಖಂ Read More »

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ಕಾರ್ಕಳ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾದ ಘಟನೆ ನ. 19ರಂದು ಬಂಡಿಮಠದಲ್ಲಿ ಸಂಭವಿಸಿದೆ. ಕಮಲವ್ವ ಗಂಗಪ್ಪಳ (̈69) ಎಂಬವರು ಬೆಳಿಗ್ಗೆ ಹಾಲು ಡೈರಿಯಿಂದ ಹಾಲನ್ನು ಖರೀದಿ ಮಾಡಿಕೊಂಡು ಬಂಡೀಮಠ ಮೂಡು ಗಣಪತಿ ಸಭಾಭವನದ ಎದುರು ರಸ್ತೆ ದಾಟುತ್ತಿದ್ದ ವೇಳೆ ಕಾರ್ಕಳ ಪೇಟೆಯಿಂದ ಬಂಗ್ಲೆಗುಡ್ಡೆ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಮಲವ್ವ ತೀವ್ರವಾಗಿ ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್

ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ Read More »

error: Content is protected !!
Scroll to Top