• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಸಾಣೂರು : ಸ್ಕೂಟರ್‌ ಅಪಘಾತಕ್ಕೀಡಾಗಿ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ : ಸ್ಕೂಟರ್‌ ಅಪಘಾತಕ್ಕೀಡಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಣೂರು ಗ್ರಾಮದ ಮುದ್ದಣ್ಣನಗರ ಬೆರ್ಕೆದಗುರಿ ಎಂಬಲ್ಲಿ ಜ. 17ರಂದು ಸಂಜೆ ಸಂಭವಿಸಿದೆ.ಶ್ರೀರಾಮನಗರ ನಿವಾಸಿ ಹರೀಶ (46) ಮೃತ ದುರ್ದೈವಿ. ಹರೀಶ್‌ ಟಿವಿಎಸ್ ವೇಗೋ ಸ್ಕೂಟರ್ (KA-20-ED-5665) ನಲ್ಲಿ ಮುದ್ದಣ್ಣ ನಗರ ಕಡೆಯಿಂದ ತನ್ನ ಮನೆಯಾದ ಶ್ರೀರಾಮನಗರ ಕಡೆಗೆ ಇಳಿಜಾರು ರಸ್ತೆಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದಾಗ ಸ್ಕೂಟರ್ ಸಮೇತ ತೋಡಿಗೆ ಬಿದ್ದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ

ಸಾಣೂರು : ಸ್ಕೂಟರ್‌ ಅಪಘಾತಕ್ಕೀಡಾಗಿ ಸವಾರ ಸ್ಥಳದಲ್ಲೇ ಸಾವು Read More »

ಸ್ಕೂಟಿಗೆ ಬಸ್‌ ಡಿಕ್ಕಿ : ಯುವಕ ಸಾವು

ಪಡುಬಿದ್ರಿ: ಪಡುಬಿದ್ರಿ ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಸ್ಖೂಟಿ ಸವಾರರೊಬ್ಬರು ಮೃತಪಟ್ಟಿದ್ದಾರೆ.ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಭಾನುವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದ ಪಲಿಮಾರು ದರ್ಕಾಸ್ತು ನಿವಾಸಿ ಧನ್‌ರಾಜ್ ಪಲಿಮಾರು(17) ಮೃತಪಟ್ಟಿರುವ ಯುವಕ. ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ.ಸಹಸವಾರರಾಗಿದ್ದ ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ

ಸ್ಕೂಟಿಗೆ ಬಸ್‌ ಡಿಕ್ಕಿ : ಯುವಕ ಸಾವು Read More »

ಜಾತಿ ನಿಂದನೆ : ದೂರು ದಾಖಲು

ಕಾರ್ಕಳ : ಮಕ್ಕಳಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಲು ಹೋದ ಪರಿಶಿಷ್ಟ ಸಮುದಾಯದವರನ್ನು ದಾರಿಮಧ್ಯೆ ಅಡ್ಡಗಟ್ಟಿ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ಸಾಲ್ಮರದ ವಿಠಲ (45) ಎಂಬವರ ಮಕ್ಕಳಿಗೆ ಜರಿಗುಡ್ಡೆಯ ಸುಲೇಮಾನ್‌ ಎಂಬಾತ ಕಿರುಕುಳ ನೀಡಿದ್ದು, ಇದನ್ನು ಪ್ರಶ್ನಿಸಲು ವಿಠಲ ಅವರು ತನ್ನ ಸಹೋದರ ರಮೇಶ್‌ ಎಂಬವರ ಜತೆ ಡಿ. 31ರಂದು ಮಧ್ಯಾಹ್ನ 3 ಗಂಟೆ ವೇಳೆಗೆ ಜರಿಗುಡ್ಡೆ ಕಡೆ ಹೋಗುತ್ತಿದ್ದಾಗ ಅಫ್ರೋಜ್‌ ಮತ್ತು ಸುಲೇಮಾನ್‌ ಅಡ್ಡಗಟ್ಟಿ ಹಲ್ಲೆ

ಜಾತಿ ನಿಂದನೆ : ದೂರು ದಾಖಲು Read More »

ಉಳ್ಳಾಲ : ದರ್ಗಾ ಸಂದರ್ಶನಕ್ಕೆ ಬಂದವರು ಸಮುದ್ರ ಪಾಲು

ಉಳ್ಳಾಲ : ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಡಿ. 29 ರಂದು ಸಮುದ್ರಪಾಲಾದ ಘಟನೆ ಉಳ್ಳಾಲದಲ್ಲಿ ಸಂಭವಿಸಿದೆ.ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ ನಡುವೆ ಸಿಲುಕಿದ್ದಾರೆ. ತತ್ ಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಧುಮುಕಿ ಸೈಫ್ ಆಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿ

ಉಳ್ಳಾಲ : ದರ್ಗಾ ಸಂದರ್ಶನಕ್ಕೆ ಬಂದವರು ಸಮುದ್ರ ಪಾಲು Read More »

ಮೂಜೂರು : ಬೈಕ್‌ಗಳ ನಡುವೆ ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ಬೈಕ್‌-ಬೈಕ್‌ಗಳ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಡಿ. 27 ರಂದು ಹಿರ್ಗಾನ ಗ್ರಾಮದ ಮುಜೂರು ಎಂಬಲ್ಲಿ ಸಂಭವಿಸಿದೆ.ಕುಂದಾಪುರ ಹೊಸಂಗಡಿ ಗ್ರಾಮ ಸುರೇಶ್‌ ಎಂಬವರು ಮೂಜೂರಿನಲ್ಲಿ ಹೋಗುತ್ತಿದ್ದಾಗ ಮುಂಭಾಗದಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದ KA-20-K-7548 ನಂಬ್ರದ ಬೈಕ್ ಸವಾರ ಯಾವುದೇ ಮುನ್ಸೂಚನೆ ನೀಡದೆ ಒಮ್ಮೆಲೇ ಬೈಕ್‌ನ್ನು ಬಲಬದಿಗೆ ಚಲಾಯಿಸಿದ ಸಂದರ್ಭ ಸುರೇಶ್‌ ಅವರ ಮೋಟಾರ್‌ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸುರೇಶ್‌ ಅವರು ಮೋಟಾರ್‌ ಸೈಕಲ್‌ ಸಮೇತ ರಸ್ತೆಗೆ ಬಿದ್ದಿದ್ದು, ಕೈ ಕಾಲುಗಳಿಗೆ

ಮೂಜೂರು : ಬೈಕ್‌ಗಳ ನಡುವೆ ಡಿಕ್ಕಿ – ಸವಾರನಿಗೆ ಗಾಯ Read More »

ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ವಿಜಯಪುರ : ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಟಯರ್‌ಗೆ ಬೆಂಕಿ ತಗುಲಿದ ಕಾರಣ ಬೆಂಕಿ ಹತ್ತಿಕೊಂಡಿದ್ದು, ಚಾಲಕ ಬಸ್‌ ನಿಲ್ಲಿಸಿದ ತಕ್ಷಣ ಪ್ರಯಾಣಿಕರು ಕೆಳಗಿಳಿದರು. ಪ್ರಯಾಣಿಕರು ಬಸ್‌ನಿಂದ ಕೆಳಗಿಳಿಯವಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದರಿಂದ ಲಗೇಜ್‌ಗಳನ್ನು

ನಡು ರಸ್ತೆಯಲ್ಲೇ ಹೊತ್ತಿ ಉರಿದ ಜನತಾ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು Read More »

ಮಾಳ : ಬಸ್‌ – ಕಾರು ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕಾರ್ಕಳ : ಬಸ್‌ – ಕಾರು ನಡುವೆ ಡಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಗಾಯಗೊಂಡ ಘಟನೆ ಮಾಳ ಎಸ್‌ಕೆ ಬಾರ್ಡರ್‌ನಲ್ಲಿ ಡಿ. 11ರ ಮಧ್ಯಾಹ್ನ ಸಂಭವಿಸಿದೆ. ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಉಡುಪಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.‌ ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಮಾಳ : ಬಸ್‌ – ಕಾರು ಡಿಕ್ಕಿ : ಪ್ರಯಾಣಿಕರಿಗೆ ಗಾಯ Read More »

ಮಂಜರಪಲ್ಕೆ : ಭೀಕರ ಅಪಘಾತ

ಕಾರ್ಕಳ : ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜರಪಲ್ಕೆ ಬಳಿ ಖಾಸಗಿ ಬಸ್ ಹಾಗೂ ಪಿಕಪ್ ನ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೆ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಡಿ. 10ರಂದು ಸಂಜೆ ಸಂಭವಿಸಿದೆ. ಕಾರ್ಕಳದಿಂದ ಬೆಳ್ಮಣ್ ಕಡೆಗೆ ತೆರಳುತ್ತಿದ್ದ ಬಸ್, ಬೆಳ್ಮಣ್ ನಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಪಿಕಪ್ ಓವರ್ ಟೇಕ್ ಮಾಡುವ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಿಕಪ್ ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡಿದ್ದ ಓರ್ವ ಮೃತಪಟ್ಟಿದ್ದಾರೆ ಎಂದು ತಿಳಿದು

ಮಂಜರಪಲ್ಕೆ : ಭೀಕರ ಅಪಘಾತ Read More »

ಹೆಬ್ರಿ : ಬೈಕ್‌ಗಳ ಮಧ್ಯೆ ಡಿಕ್ಕಿ – ಸವಾರರಿಗೆ ಗಾಯ

ಹೆಬ್ರಿ : ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರ ನಗರ ಬಳಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರು ಗಾಯಗೊಂಡಿರುವ ಘಟನೆ ಡಿ. 6ರಂದು ನಡೆದಿದೆ. ಬಲ್ಲಾಡಿ ಈಶ್ವರ ನಗರ ಕಡೆಯಿಂದ ಮುದ್ರಾಡಿ ಕಡೆಗೆ ಜಯಕರ ಹಾಗೂ ಸಹಸವಾರ ಶ್ರೀನಿವಾಸ್‌ ಬಲ್ಲಾಡಿ ಬೈಕ್‌ನಲ್ಲಿ ಸಾಗುತ್ತಿದ್ದಾಗ ಮುದ್ರಾಡಿ ಕಡೆಯಿಂದ ಬಲ್ಲಾಡಿ ಈಶ್ವರ ನಗರ ಕಡೆಗೆ ಅಭಯ ಕಚ್ಚಪ್ಪ ಎಂಬವರು ಸವಾರಿ ಮಾಡುತ್ತಿದ್ದ ಬೈಕ್‌ ಡಿಕ್ಕಿಯಾಗಿದೆ. ಪರಿಣಾಮ ಸವಾರರು ಬೈಕ್‌ ಸಮೇತ ರಸ್ತೆಗೆ ಬಿದ್ದಿದ್ದು, ಸಹ ಸವಾರ ಶ್ರೀನಿವಾಸ, ಸವಾರ ಜಯಕರ

ಹೆಬ್ರಿ : ಬೈಕ್‌ಗಳ ಮಧ್ಯೆ ಡಿಕ್ಕಿ – ಸವಾರರಿಗೆ ಗಾಯ Read More »

ಮೂಲ್ಕಿ : ಭೀಕರ ರಸ್ತೆ ಅಪಘಾತ – ಡಿವೈಡರ್‌ ಹಾರಿದ ಲಾರಿ

ಪೊಲೀಸ್‌ ಸಿಬ್ಬಂದಿ ಸೇರಿ ಮೂವರಿಗೆ ಗಾಯ ಮೂಲ್ಕಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್‌ ಮೇಲೆ ಹಾರಿ ಫುಟ್‌ಪಾತ್ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ಮೂಲ್ಕಿ ಜಂಕ್ಷನ್‌ ಬಳಿ ನಡೆದಿದೆ. ಘಟನೆಯ ಪರಿಣಾಮ ಸಂಚಾರ ಪೊಲೀಸ್‌ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್‌ ಸವಾರ ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್ ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸ್‌ ಸಿಬ್ಬಂದಿ ಗೀತಾ, ಆಟೋ ಚಾಲಕ ಧರ್ಮೇಂದ್ರ ಗಾಯಗೊಂಡು ಮುಲ್ಕಿ

ಮೂಲ್ಕಿ : ಭೀಕರ ರಸ್ತೆ ಅಪಘಾತ – ಡಿವೈಡರ್‌ ಹಾರಿದ ಲಾರಿ Read More »

error: Content is protected !!
Scroll to Top