• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಕಾರ್ಕಳ : ಪಾದಚಾರಿಗೆ ಬೈಕ್‌ ಡಿಕ್ಕಿ – ಸಾವು

ಕಾರ್ಕಳ : ಶಿವತಿಕೆರೆ ಶ್ರೀ ಉಮಾಮಹೇ‍ಶ್ವರ ದೇವಸ್ಥಾನ ಬಳಿಯ ಬೈಪಾಸ್‌ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವಿಗೀಡಾದ ಘಟನೆ ನ. 27ರ ಸಂಜೆ ಸಂಭವಿಸಿದೆ. ಸ್ಥಳೀಯ ನಿವಾಸಿ ಕುಟ್ಟಿ (65 ) ಎಂಬವರೇ ಅಪಘಾತದಿಂದ ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಸವಾರ ಪರಾರಿಅಪಘಾತವೆಸಗಿ ಸವಾರ ವಾಹನ ಸಮೇತ ಪರಾರಿಯಾಗಿದ್ದು, ಇದುವರೆಗೂ ಯಾರು ಎಂದು ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾರ್ಕಳ : ಪಾದಚಾರಿಗೆ ಬೈಕ್‌ ಡಿಕ್ಕಿ – ಸಾವು Read More »

ಹೆಬ್ರಿ : ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪರ್‌

ಓರ್ವ ಸಾವು – ಇನ್ನೋರ್ವ ಗಂಭೀರ ಹೆಬ್ರಿ : ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದವರ ಮೇಲೆ ಟಿಪ್ಪರ್‌ ಹರಿದು ಓರ್ವ ಮೃತಪಟ್ಟ ದಾರುಣ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರದಲ್ಲಿ ನ. 24 ರ ಮುಂಜಾನೆ ಸಂಭವಿಸಿದೆ. ಸಾಗರ ತಾಲೂಕಿನ ಶಿವರಾಜ್ (38) ಮೃತ ವ್ಯಕ್ತಿ. ಅವರೊಂದಿಗಿದ್ದ ಮಹೇಂದ್ರ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವರಾಜ್, ಮಹೇಂದ್ರ ಮತ್ತು ಯೊಗೇಶ ಎಂಬವರು ಗೂಡ್ಸ್‌ ವಾಹನದಲ್ಲಿ ಸಾಗರ ಕಡೆಯಿಂದ ಬಾಳೆಕಾಯಿ ಹೇರಿಕೊಂಡು ಬಂದಿದ್ದು, ರಾತ್ರಿ ವೇಳೆ ಸೋಮೇಶ್ವರದ ಪೆಟ್ರೋಲ್ ಬಂಕ್‌ನಲ್ಲಿ

ಹೆಬ್ರಿ : ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪರ್‌ Read More »

ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತ್ಯು

ಕೋಟ : ರೆಸಾರ್ಟ್ ಕಂಪೌಂಡ್‌ನ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕ ಮೃತಪಟ್ಟ ಘಟನೆ ಕೋಟತಟ್ಟು ವ್ಯಾಪ್ತಿಯ ಪಡುಕೆರೆ ಬಳಿ ನ. 21 ರಂದು ನಡೆದಿದೆ. ಮೃತ ಬಾಲಕನನ್ನು ಕೋಟ ತಟ್ಟು ಪಡುಕೆರೆಯ ಸುಧೀರ್ ಕೋಟ್ಯಾನ್ ಹಾಗೂ ಶಾರದಾ ದಂಪತಿ ಪುತ್ರ ಸುಶಾಂತ್ (3) ಎಂದು ಗುರುತಿಸಲಾಗಿದೆ. ಕೋಟತಟ್ಟು ಪಡುಕೆರೆಯ ಬೀಚ್ ಸಮೀಪ ಇರುವ ಪೃಥ್ವಿರಾಜ್ ಎಂಬವರಿಗೆ ಸೇರಿದ ರೆಸಾರ್ಟೊಂದರ ಎದುರಿನ ಗೇಟ್ ಬಳಿ ಸಂಜೆ ಪಕ್ಕದ ಮನೆಯ ಹುಡುಗನ ಜೊತೆ ಆಟವಾಡುತ್ತಿದ್ದ ಸುಶಾಂತ್

ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು ಮೂರು ವರ್ಷದ ಬಾಲಕ ಮೃತ್ಯು Read More »

ಅಪರಾಧ – ಅಪಘಾತ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಯುವಕನಿಗೆ ಗಾಯ ಕಾರ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಕಸಬಾದ ಮಾರಿಗುಡಿ ಹತ್ತಿರ ಮಂಗಳವಾರ ಮಧ್ಯಾಹ್ನ 12.55ಕ್ಕೆ ಸಂಭವಿಸಿದೆ. ಶೇಖ್ ಮಹಮ್ಮದ್ ಅಯಾನ್ (17) ಗಾಯಗೊಂಡಿರುವ ಯುವಕ. ಅವರು ಮಧ್ಯಾಹ್ನ ಕಾರ್ಕಳದಿಂದ ಮಂಗಳೂರಿಗೆ ಹೋಗುವ ರೇಷ್ಮಾ ಬಸ್‌ ಹತ್ತಿದ್ದು, ಚಾಲಕ ಬಸ್‌ಸ್ಟ್ಯಾಂಡಿನಿಂದ ಅನಂತಶಯನ ಕಡೆಗೆ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋದ ಪರಿಣಾಮವಾಗಿ ಹಿಂದಿನ ಬಾಗಿಲಿನಿಂದ ಡಾಮಾರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯ

ಅಪರಾಧ – ಅಪಘಾತ Read More »

ಕಾರ್ಕಳ : ಮದರಸ ಶಿಕ್ಷಕನ ಮೇಲೆ ಹಲ್ಲೆ

ಕಾರ್ಕಳ : ಅರೆಬಿಕ್‌ ಹಾಸ್ಟೆಲ್‌ನ ಕಾರ್ಯದರ್ಶಿ ಮತ್ತು ಮದರಸ ಶಿಕ್ಷಕ ಮಹಮ್ಮದ್‌ ಅಶ್ಫಕ್ (30) ಎಂಬವರ ಮೇಲೆ ತೌಫಿಕ್‌ ಎಂಬಾತ ಹಲ್ಲೆ ನಡೆಸಿದ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಶೇಷ ಚೇತನರಾಗಿರುವ ಮಹಮ್ಮದ್‌ ಅಶ್ಫಕ್ ಅರೆಬಿಕ್‌ ಹಾಸ್ಟೆಲ್‌ನಲ್ಲಿ ಸೆಕ್ರೆಟರಿ ಆಗಿ ಕೆಲಸ ಮಾಡುತ್ತಾ ಪತ್ನಿಯೊಂದಿಗೆ ಹಾಸ್ಟೆಲ್‌ ಉಸ್ತುವಾರಿ ಹಾಗೂ ಮದರಸ ಶಿಕ್ಷಕನಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಟೆಲ್‌ನ ಲೆಕ್ಕಾಚಾರದ ಬಗ್ಗೆ ಅಧ್ಯಕ್ಷ ಅಬ್ರಕ್‌ ಅಹಮದ್‌ ಎಂಬುವವರಲ್ಲಿ 5 ವರ್ಷಗಳಿಂದ ಕೇಳುತ್ತಿದ್ದರು. ಈ ವಿಚಾರವಾಗಿ ವೈಮನಸ್ಸು

ಕಾರ್ಕಳ : ಮದರಸ ಶಿಕ್ಷಕನ ಮೇಲೆ ಹಲ್ಲೆ Read More »

ನದಿಗೆ ಕಾರು ಉರುಳಿ ಕರ್ನಾಟಕದ ಇಬ್ಬರು ಸೇರಿ 6 ಮಂದಿ ಸಾವು

ಕೈಲಾಸ ದರ್ಶನ ಮುಗಿಸಿ ವಾಪಸ್ಸಾಗುವ ವೇಳೆ ನಡೆದ ದುರಂತ ಬೆಂಗಳೂರು : ನದಿಗೆ ಕಾರು ಉರುಳಿದ ಪರಿಣಾಮ ಕರ್ನಾಟಕದ ಇಬ್ಬರು ಸೇರಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಉತ್ತರಾಖಂಡದಲ್ಲಿ ನಡೆದಿದೆ. ಪಿಥೋರಗಢ ಜಿಲ್ಲೆಯ ಲಖನ್​ಪುರ ಬಳಿ ಘಟನೆ ನಡೆದಿದೆ, ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಳಿ ನದಿಗೆ ಬಿದ್ದ ಪರಿಣಾಮ ಬೆಂಗಳೂರಿನ ಇಬ್ಬರು, ತೆಲಂಗಾಣದ ಇಬ್ಬರು ಹಾಗೂ ಉತ್ತರಾಖಂಡದ ಇಬ್ಬರು ಸಾವನ್ನಪ್ಪಿದ್ದಾರೆ. ಕೈಲಾಸ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ

ನದಿಗೆ ಕಾರು ಉರುಳಿ ಕರ್ನಾಟಕದ ಇಬ್ಬರು ಸೇರಿ 6 ಮಂದಿ ಸಾವು Read More »

ಪರ್ಕಳ : ಬೈಕ್‌ ಅಪಘಾತ – ಹಿರಿಯಡ್ಕದ ಯುವಕ ಮೃತ್ಯು

ಕಾರ್ಕಳ : ಪರ್ಕಳ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಾಜಕದ ಬಳಿ ಬೈಕ್ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಅ. 18 ರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಹಿರಿಯಡ್ಕದ ನಿವಾಸಿ ಅಕ್ಷಯ ಭಟ್ (26) ಎಂದು ತಿಳಿದುಬಂದಿದೆ. ಯವಕ ಅಡುಗೆ ವೃತ್ತಿ ಮಾಡಿಕೊಂಡಿದ್ದು, ಇಂದ್ರಾಳಿಯ ದೇವಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಹೋಗುವ ಸಂದರ್ಭ ಈ ದುರ್ಘಟನೆ ನಡೆದಿದೆ.ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ತೆರಳಿ ಕಾನೂನು

ಪರ್ಕಳ : ಬೈಕ್‌ ಅಪಘಾತ – ಹಿರಿಯಡ್ಕದ ಯುವಕ ಮೃತ್ಯು Read More »

ಕಡಾರಿ : ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ

ಕಾರ್ಕಳ : ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಾರಿ ಎಂಬಲ್ಲಿ ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅ. 10 ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ನಾಲ್ಕು ಟನ್ ಕೊಬ್ಬರಿ ಬೆಂಕಿಗೆ ಆಹುತಿಯಾಗಿದೆ.ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯ ಮೂಲ್ಯ, ಹಸನ್ ಸಾಬ್, ಸುಜಯ್, ವಿನಾಯಕ್ ಪಾಲ್ಗೊಂಡಿದ್ದರು.

ಕಡಾರಿ : ಕೊಬ್ಬರಿ ಒಣಗಿಸುವ ಕೊಠಡಿಯಲ್ಲಿ ಅಗ್ನಿ ಅವಘಡ Read More »

ನಿಟ್ಟೆ : ಲೆಮಿನಾ ಕ್ರಾಸ್‌ ಬಳಿ ಸ್ಕೂಟಿಗೆ ಟೆಂಪೋ ಡಿಕ್ಕಿ- ಸವಾರನಿಗೆ ಗಾಯ

ಕಾರ್ಕಳ : ನಿಟ್ಟೆ ಲೆಮಿನಾ ಕ್ರಾಸ್‌ ಬಳಿ ಟೆಂಪೋವೊಂದು ಸ್ಕೂಟಿಗೆ ಡಿಕ್ಕಿಯಾದ ಘಟನೆ ಅ. 6ರಂದು ಸಂಭವಿಸಿದ್ದು, ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳದಿಂದ ಪಡುಬಿದ್ರಿ ಸಾಗುತ್ತಿದ್ದ ಬಸ್‌ ಅನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಐಸ್‌ ಕ್ರೀಂ ಸಾಗಾಟದ ಲಾರಿ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಹಿತ ಸವಾರ ರಸ್ತೆಗೆಸೆಯಲ್ಪಟ್ಟಿರುತ್ತಾರೆ. ಗಾಯಾಳಿಗೆ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕೂಟಿ ಸವಾರ

ನಿಟ್ಟೆ : ಲೆಮಿನಾ ಕ್ರಾಸ್‌ ಬಳಿ ಸ್ಕೂಟಿಗೆ ಟೆಂಪೋ ಡಿಕ್ಕಿ- ಸವಾರನಿಗೆ ಗಾಯ Read More »

ಬೋಳ : ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ

ಕಾರ್ಕಳ : ಬೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅ. 4 ರಂದು ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಬ್ಬರ್‌ ಶೀಟ್‌ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಅವಘಡ ಸಂಭವಿಸಿದೆ. ಪರಿಣಾಮವಾಗಿ 50 ರಬ್ಬರ್‌ ಶೀಟ್‌, ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್‌ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬೀ. ಎಂ. ಸಂಜೀವ್,

ಬೋಳ : ರಬ್ಬರ್ ಸ್ಮೋಕ್ ಹೌಸ್‌ನಲ್ಲಿ ಅಗ್ನಿ ಅವಘಡ Read More »

error: Content is protected !!
Scroll to Top