• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಓವರ್‌ಟೇಕ್‌ ಭರಾಟೆ – ಹೆಬ್ರಿಯಲ್ಲಿ ಸರಣಿ ಅಪಘಾತ

ಹೆಬ್ರಿ : ಬೈಕ್‌ ಅನ್ನು ಓವರ್‌ಟೇಕ್‌ ಮಾಡುವ ಧಾವಂತದಲ್ಲಿ ಕಾರೊಂದು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾದ ಘಟನೆ ಆ. 18ರಂದು ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಪಂಕಜ್ ಎಂಬವರು ತನ್ನ ಕಾರನ್ನು ಓವರ್‌ ಟೇಕ್ ಮಾಡುವ ಸಂದರ್ಭ ದುರ್ಘಟನೆ ನಡೆದಿದ್ದು, ಪರಿಣಾಮ ಕಾರುಗಳು, ಬೈಕ್‌ ನಜ್ಜುಗುಜ್ಜಾಗಿದೆ. ಅಪಘಾತ ಪಡಿಸಿದ ಕಾರಿನಲ್ಲಿದ್ದ ತೀರ್ಥಹಳ್ಳಿ ಆರಗದ ನವೀನ, ವೆಂಕಟೇಶ ಗೌಡ, ಈರಣ್ಣ ಹಾಗೂ ಚಾಲಕ ಪಂಕಜ್ ರವರಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು

ಓವರ್‌ಟೇಕ್‌ ಭರಾಟೆ – ಹೆಬ್ರಿಯಲ್ಲಿ ಸರಣಿ ಅಪಘಾತ Read More »

ಅಜೆಕಾರು : ಬಸ್ಸಿಗೆ ಸ್ಕೂಟರ್ ಡಿಕ್ಕಿ – ಜೀವ ಉಳಿಸಿದ ಹೆಲ್ಮೆಟ್‌

ಅಜೆಕಾರು : ಬಸ್ಸಿಗೆ ಸ್ಕೂಟಿ ಡಿಕ್ಕಿ ಹೊಡೆದ ಘಟನೆ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಆ. 15 ರಂದು ರಾತ್ರಿ ಸಂಭವಿಸಿದೆ. ಅಕ್ಷಯ್‌ ಎಂಬುವವರು ಸ್ಕೂಟರ್‌ನಲ್ಲಿ ಹೆರ್ಮುಂಡೆಯಿಂದ ಕಾರ್ಕಳಕ್ಕೆ ಸಾಗುತ್ತಿದ್ದಾಗ ಎಣ್ಣೆಹೊಳೆ ಜುಮ್ಮಾ ಮಸೀದಿಯ ಬಳಿ ಎದುರುಗಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ಯಾವುದೇ ಮುನ್ಸೂಚನೆ ನೀಡದೆ ಹಠಾತ್ತಾಗಿ ನಿಲ್ಲಿಸಿದ ಪರಿಣಾಮ ಸ್ಕೂಟರ್‌ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟರ್‌ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸವಾರ ಹೆಲ್ಮೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣ ಎಂದು

ಅಜೆಕಾರು : ಬಸ್ಸಿಗೆ ಸ್ಕೂಟರ್ ಡಿಕ್ಕಿ – ಜೀವ ಉಳಿಸಿದ ಹೆಲ್ಮೆಟ್‌ Read More »

ಅಪರಾಧ – ಅಪಘಾತ

ಕಾರುಗಳ ಡಿಕ್ಕಿ : ಮೂವರಿಗೆ ಗಾಯ ಕಾರ್ಕಳ: ಮಾಳ ಘಾಟಿಯಲ್ಲಿ ಆ. 14 ರಂದು ಕಾರುಗಳು ಡಿಕ್ಕಿ ಹೊಡೆದು ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಲ್ವಿನ್ ಅವಿನಾಶ್ ರೆಗೊ ಎಂಬವರು ಮಂಗಳೂರಿನಿಂದ ಎಸ್‌ಕೆ ಬಾರ್ಡರ್ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕಾರ್ಪಿಯೊ ಕಾರಿಗೆ ಕಾರ್ಕಳ ಕಡೆಗೆ ಬರುತ್ತಿದ್ದ ಸ್ವಿಫ್ಟ್‌ ಕಾರು ಡಿಕ್ಕಿ ಹೊಡೆದು ಎರಡೂ ಕಾರುಗಳು ಜಖಂಗೊಂಡಿವೆ. ಸ್ಕಾರ್ಪಿಯೊದಲ್ಲಿದ್ದ ರೆಗೊ ಮತ್ತಿಬ್ಬರು ಗಾಯಗೊಂಡಿದ್ದಾರೆ. ಸ್ವಿಫ್ಟ್‌ ಕಾರಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅಪಘಾತಕ್ಕೆ ಕಾರಣ

ಅಪರಾಧ – ಅಪಘಾತ Read More »

ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಪ್ರವಾಸಕ್ಕೆಂದು ಹೋಗುತ್ತಿದ್ದವರ ಕಾರು ಲಾರಿಗೆ ಡಿಕ್ಕಿ ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ನಡೆದಿದೆ.ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು

ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು Read More »

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ.ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ.12 ವರ್ಷದ 9

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

ನಿಟ್ಟೆ – ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಂಜುನಾಥ ಶೆಟ್ಟಿ ನಿಧನ

ಕಾರ್ಕಳ : ನಿಟ್ಟೆ ಗರಡಿ ಬಳಿ ಆ. 7 ರಂದು ಕಾರು ಬೈಕ್‌ ನಡುವೆ ನಡೆದ ಅಫಘಾತದಲ್ಲಿ ಗಾಯಗೊಂಡಿದ್ದ ನಿಟ್ಟೆ ಗ್ರಾಮದ ಮಂಜುನಾಥ ಶೆಟ್ಟಿ ಅವರು ನಿಧನ ಹೊಂದಿದರು. ಮಂಜುನಾಥ ಶೆಟ್ಟಿಯವರು ಸಂಜೆ ಕೆಲಸ ಮುಗಿಸಿಕೊಂಡು ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದಾಗ ಅವಘಾತ ಸಂಭವಿಸಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಗಾಜ್ರೀಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು.ಮಂಜುನಾಥ ಅವರು ನಿಟ್ಟೆ ಪರಪ್ಪಾಡಿ

ನಿಟ್ಟೆ – ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಂಜುನಾಥ ಶೆಟ್ಟಿ ನಿಧನ Read More »

ನಿಟ್ಟೆ : ಬೈಕ್‌ – ಕಾರು ಡಿಕ್ಕಿ, ಸವಾರನಿಗೆ ಗಾಯ

ಕಾರ್ಕಳ : ನಿಟ್ಟೆ ಗರಡಿ ಬಳಿ ಬೈಕ್‌ ಕಾರು ಡಿಕ್ಕಿಯಾಗಿ ಸವಾರ ಗಾಯಗೊಂಡಿರುವ ಘಟನೆ ಆ. 7 ರಂದು ಸಂಭವಿಸಿದೆ. ಪರಪ್ಪಾಡಿಯ ಮಂಜುನಾಥ ಶೆಟ್ಟಿ ಅವರು ನಿಟ್ಟೆ ಕಾಲೇಜಿನಲ್ಲಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಬರುತ್ತಿದ್ದಾಗ ಗರಡಿ ಬಳಿ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಂಜುನಾಥ ಶೆಟ್ಟಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಗಾಜ್ರೀಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ನಿಟ್ಟೆ : ಬೈಕ್‌ – ಕಾರು ಡಿಕ್ಕಿ, ಸವಾರನಿಗೆ ಗಾಯ Read More »

ಬೈಕ್‌ ಡಿಕ್ಕಿ : ಪಾದಚಾರಿಗೆ ಗಾಯ

ಹೆಬ್ರಿ : ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡಿರುವ ಘಟನೆ ಜು. 28ರಂದು ಮದ್ದೂರು ಸಮೀಪ ಸಂಭವಿಸಿದೆ. ಗಣಪತಿ ನಾಯ್ಕ ಎಂಬವರು ಸಂಜೆ 7.30ರ ಹೊತ್ತಿಗೆ ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಎಂಬಲ್ಲಿ ತಲುಪುವಾಗ ಹಿಂಬದಿಯಿಂದ ಬಂದ ಸಂದೀಪ ಕುಲಾಲ್ ಎಂಬಾತ ಚಲಾಯಿಸುತ್ತಿದ್ದ ಬೈಕ್‌ ಡಿಕ್ಕಿ ಹೊಡೆದಿದೆ. ರಸ್ತೆಗೆ ಬಿದ್ದ ಗಣಪತಿ ನಾಯ್ಕ ಅವರ ತಲೆಗೆ ಗಾಯವಾಗಿದೆ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಡಿಕ್ಕಿ : ಪಾದಚಾರಿಗೆ ಗಾಯ Read More »

ನಾಲೆಗೆ ಉರುಳಿದ ಕಾರು : ನಾಲ್ವರು ಮಹಿಳೆಯರ ಸಾವು

ಮಂಡ್ಯ: ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದು ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ.ರಾತ್ರಿ 8.30ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಖಾ ನಾಲೆಗೆ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಕಾರು ಚಾಲಕ ಮನೋಜ್ ಮಾತ್ರ ಪಾರಾಗಿದ್ದಾರೆ.ಮೃತ ಮಹಿಳೆಯರನ್ನು ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹಾದೇವಿ

ನಾಲೆಗೆ ಉರುಳಿದ ಕಾರು : ನಾಲ್ವರು ಮಹಿಳೆಯರ ಸಾವು Read More »

ಸ್ಕೂಟಿಗೆ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಹಿರಿಯಡ್ಕ : ಖಾಸಗಿ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜು. 22 ರಂದು ಓಂತಿಬೆಟ್ಟು ಬಳಿ ಸಂಭವಿಸಿದೆ. ಕೃಷ್ಣ ಪೂಜಾರಿ (60) ಎಂಬವರೇ ಮೃತ ವ್ಯಕ್ತಿ.ಕೃಷ್ಣ ಪೂಜಾರಿ ಅವರು ಭೋಜ ಶೆಟ್ಟಿಯವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಹಿರಿಯಡ್ಕದಿಂದ ಉಡುಪಿ ಕಡೆಗೆ ಸಾಗುತ್ತಿದ್ದಾಗ, ಉಡುಪಿಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಓಂತಿಬೆಟ್ಟು ಬಳಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕೃಷ್ಣ ಪೂಜಾರಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಸಹಸವಾರ ನಿವೃತ್ತ ಬ್ಯಾಂಕ್ ಉದ್ಯೋಗಿ ಭೋಜ

ಸ್ಕೂಟಿಗೆ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top